ಕರ್ನಾಟಕ ರಾಜ್ಯ ಸುನ್ನೀ ಸ್ಟೂಡೇಂಟ್ಸ್ ಫೇಡರೇಶನ್ ಅಮ್ಮೆಂಬಳ ಶಾಖೆ ಇದರ ವತಿಯಿಂದ ಮಾಸಿಕ ಮಹ್ಲರತುಲ್ ಬದ್ರಿಯಾ ಮಜ್ಲಿಸ್ ದಿನಾಂಕ 05-07-2018 ರಂದು ಕೆರೀಂ. ಜಿ. ಇವರ ಮನೆಯಲ್ಲಿ ನಡೆಯಿತು.
ಪ್ರಸ್ತುತ ಕಾರ್ಯಕ್ರಮಕ್ಕೆ ಎಸ್.ಎಂ. ಹೈದರ್ ಅಲಿ ಲ್ವತೀಫ್ ಕೊಜಪಾಡಿ ನೇತೃತ್ವ ನೀಡಿದರು.
ಮಹ್ಲರತುಲ್ ಬದ್ರಿಯಾ ಅಲಾಪಾನೆ ಎಂ.ಎಸ್.ಎ. ಸಿರಾಜುದ್ದೀನ್, ಝಕರಿಯ್ಯ ಬಿ.ಎಸ್. ಮಾಡಿದರು,
ನಂತರ ತಬರ್ರುಕ್ ವಿತರಣೆ ಮಾಡಿ ಕಾರ್ಯಕ್ರಮ ಕೊನೆಗೊಂಡಿತು















ಇನ್ನಷ್ಟು ಸುದ್ದಿಗಳು
ಎಪ್ರಿಲ್ 29 ಕ್ಕೆ ಸಾಮೂಹಿಕ ಉಚಿತ ಸುನ್ನತ್ (ಮುಂಜಿ) ಕಾರ್ಯಕ್ರಮ
ಎಸ್ ವೈ ಎಸ್ ವಾರ್ಷಿಕ ಕೌನ್ಸಿಲ್ ಅಭಿಯಾನ ಆರಂಭ
ಬಾಬಾ ಬುಡನ್ ದರ್ಗಾದಲ್ಲಿ ಆಯೋಜಿಸಲಾಗಿದ್ದ ವಾರ್ಷಿಕ ಸಂದಲ್ ಮತ್ತು ಉರುಸ್ ಆಚರಣೆಗೆ ಜಿಲ್ಲಾಡಳಿತ ಅವಕಾಶ ನಿರಾಕರಣೆ
ಸುನ್ನಿ ಸೆಂಟರ್ ಗೂಡಿನಬಳಿ ವತಿಯಿಂದ ರಮಳಾನ್ ಕಿಟ್ ವಿತರಣೆ
ಪೆಬ್ರವರಿ 15 ಮಂಗಳೂರಲ್ಲಿ ಇಹ್ಸಾನೋತ್ಸವ-26 ಘೋಷಣಾ ಸಮಾವೇಶ
ಉಳ್ತೂರು ; ದರ್ಸ್ ವಾರ್ಷಿಕ ಮತ್ತು ಬೀಳ್ಕೊಡಿಗೆ
ಸುಳ್ಯ – ಎಲಿಮಲೆಯಲ್ಲಿ ಇಕ್ರಾಮುಸ್ಸುನ್ನ ಬಿರುದುದಾನ ಮಹಾ ಸಮ್ಮೇಳನಕ್ಕೆ ಪ್ರೌಢ ಸಮಾಪ್ತಿ
ಉಳ್ತೂರು : ದರ್ಸ್ ವಾರ್ಷಿಕ ಮತ್ತು ಅನುಸ್ಮರಣೆ
ಸುಳ್ಯ ಎಲಿಮಲೆಯಲ್ಲಿ ಇಕ್ರಾಮುಸ್ಸುನ್ನ ಸನದುದಾನ ಮಹಾ ಸಮ್ಮೇಳನ ಹಾಗೂ ನುಸ್ರತ್ 42ನೇ ವಾರ್ಷಿಕ ಸಮಾರಂಭ
SSF ಬೆಂಗಳೂರು ಜಿಲ್ಲಾ ವಾರ್ಷಿಕ ಮಹಾಸಭೆ ಸಮಾಪ್ತಿ