ಕರ್ನಾಟಕ ರಾಜ್ಯ ಸುನ್ನಿ ಯುವ ಜನ ಸಂಘ (ಎಸ್ ವೈ ಎಸ್) ಇದರ ವಾರ್ಷಿಕ ಕೌನ್ಸಿಲ್ ಸಭೆಗಳು ಮಾರ್ಚ್ 21 ರಿಂದ ಮೇ 17 ರ ತನಕ ನಡೆಯಲಿದೆ .
ಯೂನಿಟ್: ಮಾರ್ಚ್ 21 – ಏಪ್ರಿಲ್ 10.ಸರ್ಕಲ್: ಏಪ್ರಿಲ್ 11 – 20,ಝೋನ್ (ದ.ಕ & ಕೊಡಗು): ಏಪ್ರಿಲ್ 21 – 30 : ಇತರ ಜಿಲ್ಲೆ ಏಪ್ರಿಲ್ 11 – 30,ಜಿಲ್ಲಾ ಸಮಿತಿ: ಮೇ 1 – 10 ಹಾಗೂ ರಾಜ್ಯ ಸಮಿತಿಯು ಮೇ 17 ಭಾನುವಾರ ಉಡುಪಿಯಲ್ಲಿ ನಡೆಯಲಿದೆ
ಮಾದರಿ ಮದುವೆ ಹಾಗೂ ಆತ್ಮ ಶುದ್ಧೀಕರಣ ಎಂಬ ವಿಷಯಗಳ ಬಗ್ಗೆ ತರಗತಿ ಹಾಗೂನಮ್ಮನ್ನಗಲಿದ ಆತ್ಮಗಳ ಸ್ಮರಣೆ ಹಾಗೂ ವಿಶ್ವ ಶಾಂತಿಗಾಗಿ ವಿಶೇಷ ಪ್ರಾರ್ಥನೆ ನಡೆಯಲಿದೆ.
ಆಯಾ ಮೇಲ್ಘಟಕಗಳ ನೇತೃತ್ವದಲ್ಲಿ ನಡೆಯುವ ಈ ಕೌನ್ಸಿಲ್ ಸಭೆಯಲ್ಲಿ ವಿವಿಧ ಸಂಪನ್ಮೂಲ ವ್ಯಕ್ತಿಗಳು ಭಾಗವಹಿಸಲಿದ್ದಾರೆ ಎಂದು
ಎಸ್ ವೈ ಎಸ್ ರಾಜ್ಯ ಆರ್ಗೈನಿಝಿಂಗ್ ವಿಭಾಗ ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
















ಇನ್ನಷ್ಟು ಸುದ್ದಿಗಳು
ಆಗಸ್ 12.ಎಸ್ ವೈ ಎಸ್ ದ.ಕ ವೆಸ್ಟ್ ಜಿಲ್ಲೆ:ಹುಬ್ಬುರ್ರಸೂಲ್ ಕಾನ್ಫರೆನ್ಸ್
ನಕಲಿ ತ್ವರೀಖತ್ಗಳ ಬಗ್ಗೆ ಎಚ್ಚರಿಕೆ ಅಗತ್ಯ: ಹಿಮಮಿ ಸಂಗಮ
ದಕ್ಷಿಣ ಕನ್ನಡ ವೆಸ್ಟ್ ಜಿಲ್ಲೆ ಸಮಸ್ತ ಸೆಂಟಿನರಿ EC (ಎಕ್ಸಿಕ್ಯೂಟೀವ್ ಕೌನ್ಸಿಲ್) ಅಸ್ತಿತ್ವಕ್ಕೆ
ಸಂಕಷ್ಟಕ್ಕೆ ಸಿಲುಕಿದ ವ್ಯಕ್ತಿಗೆ ಆಸರೆಯಾದ ಕೆಸಿಎಫ್ ಸಾಂತ್ವನ
ಮುಸ್ಲಿಂ ನಾಯಕರ ಕಡೆಗಣನೆ: ಕಾಂಗ್ರೆಸ್ ಪಕ್ಷ ಧೂಳಿಪಟ ದೂರವಿಲ್ಲ- ರಜ್ವಿ
ವಾಮಂಜೂರು: ಸಾಂತ್ವನ ಹಾಗೂ ಹಣ್ಣು ಹಂಪಲು ವಿತರಣೆ
ಮಂಗಳೂರು ಮೂಲದ ಶಾಜಹಾನ್ ರಸ್ತೆ ಅಪಘಾತದಲ್ಲಿ ಮರಣ
ಕಿನ್ಯ:ಹಜ್ ಯಾತ್ರಿಕರಿಗೆ ಬೀಳ್ಕೊಡುಗೆ
ಸಾಹಿತ್ಯ ಹಬ್ಬಕ್ಕೆ ವಿದ್ಯುಕ್ತ ಚಾಲನೆ – ಇಂಡಿಯನ್ ಗ್ರ್ಯಾಂಡ್ ಮುಫ್ತಿ
ಅಲ್ ಮದೀನಾದಲ್ಲಿ ಹಜ್ ಯಾತ್ರಿಕರಿಗೆ ಬೀಳ್ಕೊಡುಗೆ