ಮಂಗಳೂರು: ಇಂಡಿಯನ್ ಗ್ರ್ಯಾಂಡ್ ಮುಫ್ತಿ ಸುಲ್ತಾನುಲ್ ಉಲಮಾ ಎ.ಪಿ. ಉಸ್ತಾದರ ಆತ್ಮಕಥೆ ‘ವಿಶ್ವಾಸಪೂರ್ವಂ’ ಇದರ ಕನ್ನಡ ಆವೃತ್ತಿ ‘ಪ್ರೀತಿಯಿಂದ’ ಇಂದು ಉಳ್ಳಾಲದಲ್ಲಿ ಲೋಕಾರ್ಪಣೆಗೊಳ್ಳಲಿದೆ.
ಕೇರಳದಲ್ಲಿ ದಾಖಲೆ ಮಾರಾಟ ಕಂಡ ಈ ಕೃತಿಯನ್ನು ಮಲಬಾರ್ ಪಬ್ಲಿಕೇಶನ್ ಪ್ರಕಾಶನಗೊಳಿಸುತ್ತಿದ್ದು, ಕರ್ನಾಟಕ ಮುಸ್ಲಿಂ ಜಮಾಅತ್ ದ.ಕ ವೆಸ್ಟ್ ಜಿಲ್ಲೆ ವಿತರಣೆಯ ಹೊಣೆಯನ್ನು ವಹಿಸಿಕೊಂಡಿದೆ. ಎ.ಪಿ ಉಸ್ತಾದರ ಜೀವನದ ಪ್ರಮುಖ ಘಟನೆಗಳತ್ತ ಬೆಳಕು ಚೆಲ್ಲಿರುವ ಈ ಕೃತಿಗೆ ಕರ್ನಾಟಕದಲ್ಲೂ ವ್ಯಾಪಕ ಬೇಡಿಕೆ ವ್ಯಕ್ತವಾಗಿದ್ದು ಈಗಾಗಲೇ ಮುಂಗಡ ಬುಕ್ಕಿಂಗ್ ಮೂಲಕ ಸಾವಿರಕ್ಕೂ ಮಿಕ್ಕ ಪ್ರತಿಗಳನ್ನು ಓದುಗರು ಕಾಯ್ದಿರಿಸಿದ್ದಾರೆ.
ಮುಂದಿನ ಸೋಮವಾರದಿಂದ ರಾಜ್ಯದ ಎಲ್ಲಾ ಪ್ರಮುಖ ಪುಸ್ತಕಾಲಯಗಳಲ್ಲಿ ಈ ಪುಸ್ತಕ ಮಾರಾಟಕ್ಕೆ ಲಭ್ಯವಿರುತ್ತದೆ. ಆನ್ ಲೈನ್ ಮೂಲಕವೂ ಪುಸ್ತಕ ಖರೀದಿಗೆ ಅವಕಾಶವಿದ್ದು store.malaibar.org ಅಥವಾ kmjbookshop.com ಮೂಲಕ ಪುಸ್ತಕ ಖರೀದಿಸಬಹುದೆಂದು ವಿತರಕರು ತಿಳಿಸಿದ್ದಾರೆ.
















ಇನ್ನಷ್ಟು ಸುದ್ದಿಗಳು
ಸಪ್ಟೆಂಬರ್-17 : ಉಪ್ಪಿನಂಗಡಿಯಲ್ಲಿ ಬೃಹತ್ ಮೀಲಾದ್ ರ್ಯಾಲಿ ಹಾಗೂ ಕಾನ್ಫರೆನ್ಸ್
SIR ನೋಟೀಸ್ ಗೊಂದಲ: ಅನಿವಾಸಿ ಭಾರತೀಯರಿಗೆ ಶೀಘ್ರದಲ್ಲೇ ಪರಿಹಾರ- ಉಸ್ತುವಾರಿ ಸಚಿವರಿಂದ ಭರವಸೆ
ಕಿನ್ಯದಲ್ಲಿ ಹಬ್ಬಗಳ ಮೂಲಕ ಗಟ್ಟಿಯಾದ ಸೌಹಾರ್ದದ ಬಂಧ
ಬೆಸ್ಟ್ ಫ್ರೆಂಡ್ಸ್ ಚಾರಿಟಬಲ್ ಟ್ರಸ್ಟ್: ಶುದ್ಧ ಕುಡಿಯುವ ನೀರಿನ ವಾಟರ್ ಡಿಸ್ಪೆನ್ಸರ್ ವಿತರಣೆ
ಧರ್ಮವನ್ನು ವ್ಯಾಖ್ಯಾನಿಸುವುದಲ್ಲ ರಾಜ್ಯದ ಕರ್ತವ್ಯ, ಆಡಳಿತ ನಡೆಸುವತ್ತ ಗಮನ ಕೊಡಿ- ವಿ.ಡಿ.ಸತೀಶನ್ ವಿರುದ್ಧ ಎಸ್ಎಸ್ಎಫ್
ಇಸ್ಲಾಂ ವಿರೋಧಿ ಹೇಳಿಕೆಯನ್ನು ಮುಖ್ಯಮಂತ್ರಿ ಹಿಂಪಡೆಯಬೇಕು- ಕೇರಳ ಮುಸ್ಲಿಂ ಜಮಾಅತ್
ಎಸ್ಸೆಸ್ಸೆಫ್ ರಾಜ್ಯ ಮಟ್ಟದ ಸಾಹಿತ್ಯೋತ್ಸವ- ಹೂವಿನಹಡಗಲಿಯಲ್ಲಿ
ಸ್ಕಾಯ್ ಕರಾಟೆಯಲ್ಲಿ ಫಾತಿಮತ್ ರಿಫಾತ್ಗೆ ಚಿನ್ನದ ಪದಕ
ಶೈಖ್ ಅಬೂಬಕ್ಕರ್ ಅಹ್ಮದ್ ಮುಸ್ಲಿಯಾರ್- ಜಗತ್ತು ಕಂಡ ಆಧುನಿಕ ದಾರ್ಶನಿಕ ನಾಯಕ
ಸೌಹಾರ್ದ ಹಾಗೂ ಸಾಮರಸ್ಯದ ಸಂಗಮಕ್ಕೆ ಸಾಕ್ಷಿಯಾದ ಬಳಕುಂಜೆ