ನಿರೀಕ್ಷೆಗಳ ನೀಲ ನಕ್ಷೆ ಎಂಬ ಶೀರ್ಷಿಕೆಯಡಿ ವಿದ್ಯಾರ್ಥಿಗಳಲ್ಲಿ ಅಡಗಿರುವ ಪ್ರತಿಭೆಗಳನ್ನು ಈ ನಾಡಿಗೆ ಸಮರ್ಪಿಸುವ ಸಾಹಿತ್ಯ ಕಲಾ ವೇದಿಕೆಯಾಗಿದೆ ಎಸ್ಸೆಸ್ಸೆಫ್ ನಡೆಸುತ್ತಿರುವ ಸಾಹಿತ್ಯೋತ್ಸವ ಹಲವಾರು ಚಿಂತಕರು, ಭಾಷಣಕಾರರು, ಹಾಡುಗಾರರು ಸಹಿತ ಪ್ರತಿಭೆಗಳ ಬೆಳವಣಿಗೆಯಲ್ಲಿ ಸಾಹಿತ್ಯೋತ್ಸವ ಪ್ರಮುಖ ಪಾತ್ರ ವಹಿಸಿದೆ.
ಇತ್ತೀಚೆಗೆ SYS ರಾಜ್ಯ ಮಾದರಿ ಮದುವೆ ಸಮಾರೋಪ ವೇದಿಕೆಯಲ್ಲಿ ಇಂಡಿಯನ್ ಗ್ರ್ಯಾಂಡ್ ಮುಫ್ತಿ ಶೈಖುನಾ ಸುಲ್ತಾನುಲ್ ಉಲಮಾ ಎ.ಪಿ. ಉಸ್ತಾದ್ ಸಾಹಿತ್ಯೋತ್ಸವದ ಪೋಸ್ಟರ್ ಬಿಡುಗಡೆಗೊಳಿಸಿದರು. ಈ ಸಂದರ್ಭ ಎಸ್ಸೆಸ್ಸೆಫ್ ರಾಜ್ಯಾಧ್ಯಕ್ಷ ಹಾಫಿಳ್ ಸುಫ್ಯಾನ್ ಸಖಾಫಿ, ರಾಜ್ಯ ಪ್ರಧಾನ ಕಾರ್ಯದರ್ಶಿ ಮುಹಮ್ಮದ್ ಅಲಿ ತುರ್ಕಳಿಕೆ ಉಪಸ್ಥಿತರಿದ್ದರು.
ಈ ವರ್ಷದ ಸಾಹಿತ್ಯೋತ್ಸವವೂ ಜೂನ್ ಒಂದರಿಂದ ಫ್ಯಾಮಿಲಿ ಸಾಹಿತ್ಯೋತ್ಸವ ಮೂಲಕ ಚಾಲನೆಗೊಂಡು ನಂತರ ಯುನಿಟ್, ಸೆಕ್ಟರ್, ಡಿವಿಷನ್ ಹಾಗೂ ಜಿಲ್ಲಾ ಘಟಕಗಳಲ್ಲಿ ನಡೆದು ಸೆಪ್ಟೆಂಬರ್ ತಿಂಗಳ 05,06 ತಾರೀಖಿನಂದು ರಾಜ್ಯಮಟ್ಟದ ಸಾಹಿತ್ಯೋತ್ಸವ ವಿಜಯನಗರ ಜಿಲ್ಲೆಯಲ್ಲಿ ನಡೆಯಲಿದೆ. ಎಂದು ರಾಜ್ಯ ಸಾಹಿತ್ಯೋತ್ಸವ ಸಮಿತಿ ಕನ್ವೀನರ್ ಉಬೈದುಲ್ಲಾ ಆರ್.ಜಿ. ನಗರ ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
















ಇನ್ನಷ್ಟು ಸುದ್ದಿಗಳು
ನಕಲಿ ತ್ವರೀಖತ್ಗಳ ಬಗ್ಗೆ ಎಚ್ಚರಿಕೆ ಅಗತ್ಯ: ಹಿಮಮಿ ಸಂಗಮ
ದಕ್ಷಿಣ ಕನ್ನಡ ವೆಸ್ಟ್ ಜಿಲ್ಲೆ ಸಮಸ್ತ ಸೆಂಟಿನರಿ EC (ಎಕ್ಸಿಕ್ಯೂಟೀವ್ ಕೌನ್ಸಿಲ್) ಅಸ್ತಿತ್ವಕ್ಕೆ
ಸಂಕಷ್ಟಕ್ಕೆ ಸಿಲುಕಿದ ವ್ಯಕ್ತಿಗೆ ಆಸರೆಯಾದ ಕೆಸಿಎಫ್ ಸಾಂತ್ವನ
ಮುಸ್ಲಿಂ ನಾಯಕರ ಕಡೆಗಣನೆ: ಕಾಂಗ್ರೆಸ್ ಪಕ್ಷ ಧೂಳಿಪಟ ದೂರವಿಲ್ಲ- ರಜ್ವಿ
ವಾಮಂಜೂರು: ಸಾಂತ್ವನ ಹಾಗೂ ಹಣ್ಣು ಹಂಪಲು ವಿತರಣೆ
ಮಂಗಳೂರು ಮೂಲದ ಶಾಜಹಾನ್ ರಸ್ತೆ ಅಪಘಾತದಲ್ಲಿ ಮರಣ
ಕಿನ್ಯ:ಹಜ್ ಯಾತ್ರಿಕರಿಗೆ ಬೀಳ್ಕೊಡುಗೆ
ಅಲ್ ಮದೀನಾದಲ್ಲಿ ಹಜ್ ಯಾತ್ರಿಕರಿಗೆ ಬೀಳ್ಕೊಡುಗೆ
ಮೇ 7ರಂದು ದಾರುಲ್ ಅಮಾನ್ ಎಲ್ಲೂರಿನಲ್ಲಿ ವಿವಿಧ ಧಾರ್ಮಿಕ ಕಾರ್ಯಕ್ರಮ ಹಾಗೂ ಸನದು ದಾನ ಸಮಾರಂಭ
ಎಪ್ರಿಲ್ 29 ಕ್ಕೆ ಸಾಮೂಹಿಕ ಉಚಿತ ಸುನ್ನತ್ (ಮುಂಜಿ) ಕಾರ್ಯಕ್ರಮ