ಕಿನ್ಯ ಸುನ್ನೀ ಕೋ-ಆರ್ಡಿನೇಷನ್, ಕರ್ನಾಟಕ ಮುಸ್ಲಿಂ ಜಮಾಅತ್,SჄS,SSF ವತಿಯಿಂದ ಪವಿತ್ರ ಹಜ್ ಗೆ ತೆರಳುವ ಹಜ್ಜಾಜ್ ಗಳಿಗೆ ಬೀಳ್ಕೊಡುಗೆಯು ಅಧ್ಯಕ್ಷ ಕೆ.ಎಂ ಇಸ್ಮಾಈಲ್ ಹಾಜಿ ಸಾಗ್ ರವರ ನೇತೃತ್ವದಲ್ಲಿ ನಡೆಸಲಾಯಿತು.
SჄS ಕಿನ್ಯ ಸರ್ಕಲ್ ಅಧ್ಯಕ್ಷ ಫಾರೂಖ್ ಸಖಾಫಿ ಉದ್ಘಾಟಿಸಿದರು.
SჄS ದ.ಕ ವೆಸ್ಟ್ ಜಿಲ್ಲಾ ಅಧ್ಯಕ್ಷ ಮಹ್ಬೂಬ್ ಸಖಾಫಿ ಕಿನ್ಯ ಹಜ್ ಕರ್ಮದ ಕುರಿತು ವಿಷಯ ಮಂಡಿಸಿ ಮಾತನಾಡಿದರು.



ಹಜ್ ಯಾತ್ರಿಕರಾದ ಇರ್ಫಾನ್ ಸಖಾಫಿ ಖುತುಬಿನಗರ,ಖಾಲಿದ್ ಉಕ್ಕುಡ,ಅಬ್ಬುಚ್ಚ ಬೆಳರಿಂಗೆ, ಅಬ್ದುಲ್ ಹಮೀದ್ ಉಕ್ಕುಡ ರವರು ಭಾಗವಹಿಸಿ ಬೀಳ್ಕೊಡುಗೆ ಸ್ವೀಕರಿಸಿ ಮಾತನಾಡಿದರು.
ಕೋ-ಆರ್ಡಿನೇಷನ್ ಸಮಿತಿ ಕೋಶಾಧಿಕಾರಿ ಉಸ್ಮಾನ್ ಝುಹ್ರಿ ಕುರಿಯ ಶುಭ ಹಾರೈಸಿ ಮಾತನಾಡಿದರು.
ಕಾರ್ಯಕ್ರಮದಲ್ಲಿ ಮುಸ್ಲಿಂ ಜಮಾಅತ್ ದೇರಳಕಟ್ಟೆ ನಾಯಕ ಹಾಜಿ ಬಿ.ಎಂ ಇಸ್ಮಾಈಲ್ ಪರಮಾಂಡ,ಕೆ.ಎಚ್ ಮೂಸಕುಂಞಿ ಬದ್ರಿಯಾ ನಗರ,ಮುಹಮ್ಮದ್ ನಡುದಾರಿ,ವಿ.ಎ ಮುಹಮ್ಮದ್ ಮುಸ್ಲಿಯಾರ್,ಅಬ್ದುಸ್ಸಲಾಂ ಬಾಕಿಮಾರ್ ಉಪಸ್ಥಿತರಿದ್ದರು.
ಕೋ-ಆರ್ಡಿನೇಷನ್ ಸಮಿತಿ ಪ್ರಧಾನ ಕಾರ್ಯದರ್ಶಿ ಸಫ್ವಾನ್ ಸ್ವಾಗತಿಸಿ ಕಾರ್ಯದರ್ಶಿ ಅಯ್ಯೂಬ್ ಧನ್ಯವಾದ ಅರ್ಪಿಸಿದರು.
















ಇನ್ನಷ್ಟು ಸುದ್ದಿಗಳು
ಸಾಹಿತ್ಯ ಹಬ್ಬಕ್ಕೆ ವಿದ್ಯುಕ್ತ ಚಾಲನೆ – ಇಂಡಿಯನ್ ಗ್ರ್ಯಾಂಡ್ ಮುಫ್ತಿ
ಅಲ್ ಮದೀನಾದಲ್ಲಿ ಹಜ್ ಯಾತ್ರಿಕರಿಗೆ ಬೀಳ್ಕೊಡುಗೆ
ಮೇ 7ರಂದು ದಾರುಲ್ ಅಮಾನ್ ಎಲ್ಲೂರಿನಲ್ಲಿ ವಿವಿಧ ಧಾರ್ಮಿಕ ಕಾರ್ಯಕ್ರಮ ಹಾಗೂ ಸನದು ದಾನ ಸಮಾರಂಭ
ಎಪ್ರಿಲ್ 29 ಕ್ಕೆ ಸಾಮೂಹಿಕ ಉಚಿತ ಸುನ್ನತ್ (ಮುಂಜಿ) ಕಾರ್ಯಕ್ರಮ
ಎಸ್ ವೈ ಎಸ್ ವಾರ್ಷಿಕ ಕೌನ್ಸಿಲ್ ಅಭಿಯಾನ ಆರಂಭ
ಬಾಬಾ ಬುಡನ್ ದರ್ಗಾದಲ್ಲಿ ಆಯೋಜಿಸಲಾಗಿದ್ದ ವಾರ್ಷಿಕ ಸಂದಲ್ ಮತ್ತು ಉರುಸ್ ಆಚರಣೆಗೆ ಜಿಲ್ಲಾಡಳಿತ ಅವಕಾಶ ನಿರಾಕರಣೆ
ಸುನ್ನಿ ಸೆಂಟರ್ ಗೂಡಿನಬಳಿ ವತಿಯಿಂದ ರಮಳಾನ್ ಕಿಟ್ ವಿತರಣೆ
ಪೆಬ್ರವರಿ 15 ಮಂಗಳೂರಲ್ಲಿ ಇಹ್ಸಾನೋತ್ಸವ-26 ಘೋಷಣಾ ಸಮಾವೇಶ
ಉಳ್ತೂರು ; ದರ್ಸ್ ವಾರ್ಷಿಕ ಮತ್ತು ಬೀಳ್ಕೊಡಿಗೆ
ಸುಳ್ಯ – ಎಲಿಮಲೆಯಲ್ಲಿ ಇಕ್ರಾಮುಸ್ಸುನ್ನ ಬಿರುದುದಾನ ಮಹಾ ಸಮ್ಮೇಳನಕ್ಕೆ ಪ್ರೌಢ ಸಮಾಪ್ತಿ