ಮಂಗಳೂರು: ದಕ್ಷಿಣ ಕನ್ನಡ ಮತ್ತು ಉಡುಪಿ ಜಿಲ್ಲೆಗಳಲ್ಲಿ ಮೇ 28 ರಂದು ಬಕ್ರೀದ್ (ಈದುಲ್ ಅದ್ಹಾ) ಆಚರಿಸಲಾಗುವುದು. ಇಂದು (ದುಲ್ಖಅದ್ 29) ರಾಜ್ಯದ ಯಾವುದೇ ಭಾಗದಲ್ಲೂ ದುಲ್ ಹಜ್ಜ್ ತಿಂಗಳ ಚಂದ್ರದರ್ಶನವಾಗಿರುವ ಬಗ್ಗೆ ವಿಶ್ವಾಸಾರ್ಹ ಮಾಹಿತಿ ಲಭ್ಯವಾಗದ ಹಿನ್ನೆಲೆಯಲ್ಲಿ, ಮೇ 18 ಸೋಮವಾರದಂದು ದುಲ್ಖಅದ್ 30 ದಿನಗಳನ್ನು ಪೂರ್ಣಗೊಳಿಸಿ, ಮೇ 19 ಮಂಗಳವಾರವನ್ನು ದುಲ್ ಹಜ್ಜ್ ತಿಂಗಳ ಮೊದಲ ದಿನವಾಗಿ ಪರಿಗಣಿಸಲಾಗುವುದು ಎಂದು ಖಾಝಿಗಳು ತಿಳಿಸಿದ್ದಾರೆ. ಮೇ.27 ರಂದು ಅರಫಾ ದಿನ ಆಗಿರಲಿದೆ. ಅಂದು ಉಪವಾಸ ಸುನ್ನತ್ ಇದೆ.
ಉಳ್ಳಾಲ ಮತ್ತು ಕೊಡಗು ಸಂಯುಕ್ತ ಮೊಹಲ್ಲಾ ಖಾಝಿಗಳಾದ ಸುಲ್ತಾನುಲ್ ಉಲಮಾ ಎ.ಪಿ ಉಸ್ತಾದ್, ಮಂಗಳೂರು ಹಾಗೂ ಸಂಯುಕ್ತ ಮೊಹಲ್ಲಾ ಜಮಾಅತ್ ಖಾಝಿಗಳಾದ ತ್ವಾಖಾ ಅಹ್ಮದ್ ಮುಸ್ಲಿಯಾರ್, ಉಡುಪಿ, ಹಾಸನ ಮತ್ತು ಚಿಕ್ಕಮಗಳೂರು ಜಿಲ್ಲಾ ಸಂಯುಕ್ತ ಮೊಹಲ್ಲಾ ಖಾಝಿಗಳಾದ ಝೈನುಲ್ ಉಲಮಾ ಮಾಣಿ ಉಸ್ತಾದ್ ಅವರು ಚಂದ್ರದರ್ಶನವಾಗದ ಬಗ್ಗೆ ಖಚಿತಪಡಿಸಿ ಅಧಿಕೃತ ಘೋಷಣೆ ಹೊರಡಿಸಿದ್ದಾರೆ.
















ಇನ್ನಷ್ಟು ಸುದ್ದಿಗಳು
ಸಮಸ್ತ ಜನರಲ್ ಸೆಕ್ರೆಟರಿ ಪ್ರೊಫೆಸರ್ ಕೆ. ಆಲಿಕ್ಕುಟ್ಟಿ ಮುಸ್ಲಿಯಾರ್ ವಫಾತ್
ವಿದ್ಯಾರ್ಥಿಗಳ ಧ್ವನಿಗೆ ಕಿವಿಗೊಡಿ, ಶಿಕ್ಷಣ ಹಾಗೂ ಸಂವಿಧಾನ ಗೌರವಿಸಿ: ಕೇಂದ್ರಕ್ಕೆ ರಜ್ವಿ ಆಗ್ರಹ
ಅನಿವಾಸಿ ಮಿತ್ರರಿಗಾಗಿ ವಿಶೇಷ ಪ್ರಾರ್ಥನೆಗೆ ಎಸ್ಸೆಸ್ಸೆಫ್ ಕರೆ
ಅಸ್ಸುಫ್ಫಾ ‘ನಾಟ್ಟು ದರ್ಸ್’ ಭೌತಿಕವಾಗಿ ಮಾತ್ರ ನಡೆಸಬೇಕು: ಶತಮಾನೋತ್ಸವ ಸಮಿತಿ ಸ್ಪಷ್ಟನೆ
ಸೌದಿ: ‘ಏಕೀಕೃತ ರಾಷ್ಟ್ರೀಯ ವೀಸಾ ಪ್ಲಾಟ್ಫಾರ್ಮ್’ ಅನುಷ್ಠಾನಕ್ಕೆ- ವೀಸಾ ಪ್ರಕ್ರಿಯೆಗಳು ಇನ್ನಷ್ಟು ಸುಲಭ
“ನಾವು ಭಾರತೀಯರೆಂದು ಹೇಳಿರಲಿಲ್ಲವೇ?”- ಬಾಂಗ್ಲಾದೇಶಕ್ಕೆ ಗಡೀಪಾರು ಮಾಡಲಾಗಿದ್ದ ಕುಟುಂಬಗಳು ವಾಪಸ್
ಮದ್ರಸಾ ಅಧ್ಯಾಪಕರ ಮೇಲಿನ ಹಲ್ಲೆ ಅತ್ಯಂತ ಖಂಡನೀಯ- ತಪ್ಪಿತಸ್ಥರ ವಿರುದ್ಧ ಕಠಿಣ ಕ್ರಮಕ್ಕೆ SJM ಕಿನ್ನಿಗೋಳಿ ರೇಂಜ್ ಆಗ್ರಹ
ಮದ್ರಸ ಮುಅಲ್ಲಿಮರ ಮೇಲೆ ಹಲ್ಲೆ ಪ್ರಕರಣ: ಎಸ್ಜೆಎಂ ದ.ಕ. ಸೌತ್ ಜಿಲ್ಲಾ ಸಮಿತಿ ತೀವ್ರ ಖಂಡನೆ
ಮದ್ರಸಾ ಅಧ್ಯಾಪಕರ ಮೇಲೆ ಹಲ್ಲೆ- ಎಸ್.ವೈ.ಎಸ್ ದ.ಕ ಜಿಲ್ಲೆ ವೆಸ್ಟ್ ಖಂಡನೆ
ಇರಾಕ್ನಲ್ಲೂ ಖಾಮ್ನಈ ಅಂತ್ಯಕ್ರಿಯೆ ವಿಧಿವಿಧಾನಗಳು; ನಜಫ್ನತ್ತ ಹರಿದುಬಂದ ಜನಸಾಗರ