ಕರ್ನಾಟಕ ಮುಸ್ಲಿಂ ಜಮಾಅತ್ ಮತ್ತು ಎಸ್ ವೈ ಎಸ್, ಎಸ್ಸೆಸ್ಸೆಫ್ ವಾಮಂಜೂರು ಯೂನಿಟ್ ಸಹಯೋಗದಲ್ಲಿ,ಮೇ 28 ರಂದು ಈದ್ ಸಂಭ್ರಮಾಚರಣೆಯ ಪ್ರಯುಕ್ತ ಮೂಡುಶೆಡ್ಡೆ, ವಾಮಂಜೂರು ಟಿ.ಬಿ. ಕ್ಷಯ ರೋಗ ಹಾಸ್ಪಿಟಲ್ನಲ್ಲಿರುವ ರೋಗಿಗಳಿಗೆ ಹಣ್ಣು ಹಂಪಲು ವಿತರಣಾ ಕಾರ್ಯಕ್ರಮವನ್ನು ನಡೆಸಲಾಯಿತು.
33 ಕ್ಕೂ ಅಧಿಕ ರೋಗಿಗಳು ಇದರ ಸದುಪಯೋಗ ಪಡೆದುಕೊಂಡರು. ಪ್ರಸ್ತುತ ಸಮಾರಂಭದಲ್ಲಿ ಎಸ್ ವೈ ಎಸ್ ದ.ಕ. ವೆಸ್ಟ್ ಜಿಲ್ಲಾ ಉಪಾಧ್ಯಕ್ಷ ಮರ್ಕಝ್ ಕೈಕಂಬ ಸಾರಥಿ ಬದ್ರುದ್ದೀನ್ ಅಝ್ ಹರಿ ಅಲ್ ಕಾಮಿಲ್, ಮೂಡುಬಿದಿರೆ ಝೋನ್ ಅಧ್ಯಕ್ಷರಾದ ಬಶೀರ್ ಕೈಕಂಬ,ಇಸಾಬ ಕಾರ್ಯದರ್ಶಿ ಝೈನುದ್ದೀನ್ ಅಡ್ಡೂರು ಎಸ್ ವೈ ಎಸ್ ವಾಮಂಜೂರು ಯೂನಿಟ್ ಅಧ್ಯಕ್ಷರಾದ ಶರೀಫ್ ವಾಮಂಜೂರು, ಪ್ರಧಾನ ಕಾರ್ಯದರ್ಶಿ ರಿಯಾಝ್ ವಾಮಂಜೂರು, ಕೋಶಾಧಿಕಾರಿ ಹೈದರ್ ವಾಮಂಜೂರು ಎಸ್ಸೆಸೆಫ್ ನೇತಾರರಾದ ಸೈಫುಲ್ಲಾ ಜೌಹರಿ, ಮುಸ್ತಫಾ ಮರ್ಝೂಖಿ, ಕಾರ್ಯದರ್ಶಿಗಳಾದ ಶರೀಫ್,ಮುಸ್ತಫಾ ಜ್ಯೋತಿ ನಗರ, ಇಲ್ಯಾಸ್ ಜ್ಯೋತಿ ನಗರ,ಜಮಾಲ್ ಜ್ಯೋತಿ ನಗರ, ಸಿದ್ದೀಕ್ ವಾಮಂಜೂರು,
ಯಂಗ್ಮೆನ್ಸ್ ಪ್ರಧಾನ ಕಾರ್ಯದರ್ಶಿ ಶಾನವಾಝ್, ಅಬೂಬಕರ್, ಮುಹಮ್ಮದ್ ರಫೀಕ್,ರಿಳ್ವಾನ್ ಮರ್ಕಝ್ ನಗರ ಮುಂತಾದ ನಾಯಕರು, ಕಾರ್ಯಕರ್ತರು ಉಪಸ್ಥಿತರಿದ್ದರು.
















ಇನ್ನಷ್ಟು ಸುದ್ದಿಗಳು
ನಮ್ಮ ಭಾರತ ನಮ್ಮ ಹೆಮ್ಮೆ’: ಕೆಸಿಎಫ್ ಸೌದಿ ಅರೇಬಿಯಾದ ರಾಷ್ಟ್ರೀಯ ಮಟ್ಟದ ಆನ್ಲೈನ್ ಸಂವಾದ
ಗೂಡಿನಬಳಿ ಸುನ್ನೀ ಸೆಂಟರ್ ವತಿಯಿಂದ ಸ್ವಾತಂತ್ರ್ಯೋತ್ಸವ
ಕೆ.ಸಿ.ಎಫ್. ಸೌದಿ ರಾಷ್ಟ್ರೀಯ ಸಮಿತಿಯಿಂದ ಆನ್ಲೈನ್ ಸಂವಾದ ಕಾರ್ಯಕ್ರಮಈ
ಆಗಸ್ 12.ಎಸ್ ವೈ ಎಸ್ ದ.ಕ ವೆಸ್ಟ್ ಜಿಲ್ಲೆ:ಹುಬ್ಬುರ್ರಸೂಲ್ ಕಾನ್ಫರೆನ್ಸ್
ನಕಲಿ ತ್ವರೀಖತ್ಗಳ ಬಗ್ಗೆ ಎಚ್ಚರಿಕೆ ಅಗತ್ಯ: ಹಿಮಮಿ ಸಂಗಮ
ದಕ್ಷಿಣ ಕನ್ನಡ ವೆಸ್ಟ್ ಜಿಲ್ಲೆ ಸಮಸ್ತ ಸೆಂಟಿನರಿ EC (ಎಕ್ಸಿಕ್ಯೂಟೀವ್ ಕೌನ್ಸಿಲ್) ಅಸ್ತಿತ್ವಕ್ಕೆ
ಸಂಕಷ್ಟಕ್ಕೆ ಸಿಲುಕಿದ ವ್ಯಕ್ತಿಗೆ ಆಸರೆಯಾದ ಕೆಸಿಎಫ್ ಸಾಂತ್ವನ
ಮುಸ್ಲಿಂ ನಾಯಕರ ಕಡೆಗಣನೆ: ಕಾಂಗ್ರೆಸ್ ಪಕ್ಷ ಧೂಳಿಪಟ ದೂರವಿಲ್ಲ- ರಜ್ವಿ
ಮಂಗಳೂರು ಮೂಲದ ಶಾಜಹಾನ್ ರಸ್ತೆ ಅಪಘಾತದಲ್ಲಿ ಮರಣ
ಕಿನ್ಯ:ಹಜ್ ಯಾತ್ರಿಕರಿಗೆ ಬೀಳ್ಕೊಡುಗೆ