ಕುವೈತ್: ಡಿಕೆಎಸ್ಸಿ ಕುವೈತ್ ರಾಷ್ಟ್ರೀಯ ಸಮಿತಿಯ ಅಧೀನದಲ್ಲಿ ನೂತನವಾಗಿ ಅಬ್ಬಾಸಿಯಾ ಯೂನಿಟ್ ಅನ್ನು ಚಾಲನೆಗೊಳಿಸಲಾಯಿತು. ಕಳೆದ ಶುಕ್ರವಾರ ಜುಮುಅ ನಮಾಜಿನ ಬಳಿಕ ರಾಷ್ಟ್ರೀಯ ಅಧ್ಯಕ್ಷರಾದ ಅನ್ವರ್ ಕುಂಜಾಲ್ ಅವರ ಅಧ್ಯಕ್ಷತೆಯಲ್ಲಿ ನಡೆದ ಸಭೆಯಲ್ಲಿ ಗೌರವಾಧ್ಯಕ್ಷರಾದ ಶಫೀಕ್ ಅಹ್ಸನಿ ಉಸ್ತಾದರು ದುಆ ನೆರವೇರಿಸಿ ವಿಷಯ ಮಂಡಿಸಿದರು.
ಮಾಜಿ ರಾಷ್ಟ್ರೀಯ ಅಧ್ಯಕ್ಷರಾದ ಯೂಸುಫ್ ಮಂಚಕಲ್ ಅವರು ನೂತನ ಸಮಿತಿಯನ್ನು ಘೋಷಿಸಿದರು.
ನೂತನ ಸಮಿತಿಯ ಅಧ್ಯಕ್ಷರಾಗಿ ಮುನೀರ್ ಅಹ್ಮದ್ ಕೃಷ್ಣಾಪುರ, ಪ್ರಧಾನ ಕಾರ್ಯದರ್ಶಿಯಾಗಿ ಝಾಹಿದ್ ಮಂಚಕಲ್ ಹಾಗೂ ಹಣಕಾಸು ಕಾರ್ಯದರ್ಶಿಯಾಗಿ ಅಬ್ದುಲ್ ಸಲಾಂ ಮಂಚಕಲ್ ಅವರನ್ನು ಆಯ್ಕೆ ಮಾಡಲಾಯಿತು.
ಸಭೆಯಲ್ಲಿ ರಾಷ್ಟ್ರೀಯ ನೇತಾರರಾದ ಅಬ್ದುಲ್ ಲತೀಫ್ ಶೇಡಿಯ, ಯೂಸುಫ್ ಮುನಿಯಂ, ಅಬ್ದುಲ್ ರಹ್ಮಾನ್ ಕಾನಾ ಸೇರಿದಂತೆ ಹಲವು ಮುಖಂಡರು ಉಪಸ್ಥಿತರಿದ್ದು ಶುಭ ಹಾರೈಸಿದರು.
ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಲಿಯಾಕತ್ ಗಂಗಾವಳಿ ಸ್ವಾಗತಿಸಿದರು. ಉಪಾಧ್ಯಕ್ಷರಾದ ಶೌಕತ್ ಶಿರ್ವ ಧನ್ಯವಾದ ಸಮರ್ಪಿಸಿದರು.
















ಇನ್ನಷ್ಟು ಸುದ್ದಿಗಳು
ಸಮಸ್ತ ಜನರಲ್ ಸೆಕ್ರೆಟರಿ ಪ್ರೊಫೆಸರ್ ಕೆ. ಆಲಿಕ್ಕುಟ್ಟಿ ಮುಸ್ಲಿಯಾರ್ ವಫಾತ್
ವಿದ್ಯಾರ್ಥಿಗಳ ಧ್ವನಿಗೆ ಕಿವಿಗೊಡಿ, ಶಿಕ್ಷಣ ಹಾಗೂ ಸಂವಿಧಾನ ಗೌರವಿಸಿ: ಕೇಂದ್ರಕ್ಕೆ ರಜ್ವಿ ಆಗ್ರಹ
ಅನಿವಾಸಿ ಮಿತ್ರರಿಗಾಗಿ ವಿಶೇಷ ಪ್ರಾರ್ಥನೆಗೆ ಎಸ್ಸೆಸ್ಸೆಫ್ ಕರೆ
ಅಸ್ಸುಫ್ಫಾ ‘ನಾಟ್ಟು ದರ್ಸ್’ ಭೌತಿಕವಾಗಿ ಮಾತ್ರ ನಡೆಸಬೇಕು: ಶತಮಾನೋತ್ಸವ ಸಮಿತಿ ಸ್ಪಷ್ಟನೆ
ಸೌದಿ: ‘ಏಕೀಕೃತ ರಾಷ್ಟ್ರೀಯ ವೀಸಾ ಪ್ಲಾಟ್ಫಾರ್ಮ್’ ಅನುಷ್ಠಾನಕ್ಕೆ- ವೀಸಾ ಪ್ರಕ್ರಿಯೆಗಳು ಇನ್ನಷ್ಟು ಸುಲಭ
“ನಾವು ಭಾರತೀಯರೆಂದು ಹೇಳಿರಲಿಲ್ಲವೇ?”- ಬಾಂಗ್ಲಾದೇಶಕ್ಕೆ ಗಡೀಪಾರು ಮಾಡಲಾಗಿದ್ದ ಕುಟುಂಬಗಳು ವಾಪಸ್
ಮದ್ರಸಾ ಅಧ್ಯಾಪಕರ ಮೇಲಿನ ಹಲ್ಲೆ ಅತ್ಯಂತ ಖಂಡನೀಯ- ತಪ್ಪಿತಸ್ಥರ ವಿರುದ್ಧ ಕಠಿಣ ಕ್ರಮಕ್ಕೆ SJM ಕಿನ್ನಿಗೋಳಿ ರೇಂಜ್ ಆಗ್ರಹ
ಮದ್ರಸ ಮುಅಲ್ಲಿಮರ ಮೇಲೆ ಹಲ್ಲೆ ಪ್ರಕರಣ: ಎಸ್ಜೆಎಂ ದ.ಕ. ಸೌತ್ ಜಿಲ್ಲಾ ಸಮಿತಿ ತೀವ್ರ ಖಂಡನೆ
ಮದ್ರಸಾ ಅಧ್ಯಾಪಕರ ಮೇಲೆ ಹಲ್ಲೆ- ಎಸ್.ವೈ.ಎಸ್ ದ.ಕ ಜಿಲ್ಲೆ ವೆಸ್ಟ್ ಖಂಡನೆ
ಇರಾಕ್ನಲ್ಲೂ ಖಾಮ್ನಈ ಅಂತ್ಯಕ್ರಿಯೆ ವಿಧಿವಿಧಾನಗಳು; ನಜಫ್ನತ್ತ ಹರಿದುಬಂದ ಜನಸಾಗರ