ಬೆಳ್ತಂಗಡಿ: ಇತ್ತೀಚೆಗೆ ನಿಧನರಾದ ಎಸ್ವೈಎಸ್ (SჄS) ಕಾರ್ಯಕರ್ತ ಶರೀಫ್ ಪರಪ್ಪು ಅವರ ಕುಟುಂಬಕ್ಕೆ ಆರ್ಥಿಕ ಆಸರೆ ನೀಡುವ ನಿಟ್ಟಿನಲ್ಲಿ, ಎಸ್ವೈಎಸ್ ಬೆಳ್ತಂಗಡಿ ಝೋನ್ ವತಿಯಿಂದ ಸಂಗ್ರಹಿಸಲಾದ ರೂ. 1,17,313 ಸಾಂತ್ವನ ನಿಧಿಯನ್ನು ಭಾನುವಾರ (ಜೂನ್ 14) ಹಸ್ತಾಂತರಿಸಲಾಯಿತು.
ಶರೀಫ್ ಪರಪ್ಪು ಅವರ ನಿವಾಸಕ್ಕೆ ಭೇಟಿ ನೀಡಿದ ಸಂಘಟನೆಯ ಪ್ರಮುಖರು, ಕುಟುಂಬದ ಸದಸ್ಯರಿಗೆ ಧೈರ್ಯ ತುಂಬಿ ಒಟ್ಟುಗೂಡಿಸಲಾದ ಧನಸಹಾಯದ ಮೊತ್ತವನ್ನು ಹಸ್ತಾಂತರಿಸಿ ಸಾಂತ್ವನ ಹೇಳಿದರು.
ಈ ಸಂದರ್ಭದಲ್ಲಿ ಎಸ್ವೈಎಸ್ ಝೋನ್ ಅಧ್ಯಕ್ಷರಾದ ಅಬ್ದುಲ್ ರಹ್ಮಾನ್ ಸಖಾಫಿ, ಪ್ರಧಾನ ಕಾರ್ಯದರ್ಶಿ ಸಲೀಂ ಕನ್ಯಾಡಿ, ಕೋಶಾಧಿಕಾರಿ ಅಬ್ದುಲ್ ರಝಕ್ ಸಖಾಫಿ, ಉಪಾಧ್ಯಕ್ಷರಾದ ಅಯ್ಯುಬ್ ಮಹ್ಳರಿ, ಕೆ.ವೈ. ಇಸ್ಮಾಯಿಲ್, ಕಾರ್ಯದರ್ಶಿ ಹಾರಿಸ್ ಕುಕ್ಕುಡಿ ಹಾಗೂ ಸಿದ್ದಿಕ್ ಪರಪ್ಪು ಉಪಸ್ಥಿತರಿದ್ದರು.
ಅಲ್ಲದೆ, ಎಸ್ವೈಎಸ್ ಸರ್ಕಲ್ ಪದಾಧಿಕಾರಿಗಳು, ಪರಪ್ಪು ಯೂನಿಟ್ ಜಮಾಅತ್ನ ನಾಯಕರು ಹಾಗೂ ಸ್ಥಳೀಯ ಪ್ರಮುಖರು ಉಪಸ್ಥಿತರಿದ್ದರು.
















ಇನ್ನಷ್ಟು ಸುದ್ದಿಗಳು
ಗೃಹಲಕ್ಷ್ಮಿ, ಗೃಹಜ್ಯೋತಿ ಯೋಜನೆಗಳಿಗೆ ಮರು ಅರ್ಜಿ ಕಡ್ಡಾಯ- ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್
ಮುಂದಿನ 24 ಗಂಟೆಗಳಲ್ಲಿ ಯು.ಎಸ್-ಇರಾನ್ ಶಾಂತಿ ಒಪ್ಪಂದ ಅಂತಿಮ: ಪಾಕ್ ಪ್ರಧಾನಿ ಶಹಬಾಝ್ ಷರೀಫ್
ಮೂವರು ಭಾರತೀಯ ನಾವಿಕರ ಸಾವು: ಯು.ಎಸ್ ವಿರುದ್ಧ ವಿದೇಶಾಂಗ ಸಚಿವ ಜೈಶಂಕರ್ ಆಕ್ರೋಶ
ಜಿದ್ದಾದಲ್ಲಿ ಅಕ್ರಮ ಸಿಹಿತಿಂಡಿ ತಯಾರಿಕಾ ಘಟಕಕ್ಕೆ ಬೀಗ; 20 ಟನ್ ಕೊಳೆತ ಆಹಾರ ಪದಾರ್ಥಗಳ ನಾಶ
‘ಇಸ್ಲಾಂ ಸ್ವೀಕರಿಸಿದ್ದು ನನ್ನ ಸ್ವಂತ ಇಚ್ಛೆಯಿಂದ’ ; ಲವ್ ಜಿಹಾದ್ ಆರೋಪವನ್ನು ತಳ್ಳಿಹಾಕಿದ ಆಯುಷ್ ಮಲಿಕ್ (ಮುಹಮ್ಮದ್ ಅಲಿ)
ದುಬೈ ಮಿನಿಬಸ್ ಅಪಘಾತ: ಆರು ಮಂದಿ ಭಾರತೀಯರು ಸಹಿತ ಎಂಟು ಮಂದಿ ಮೃತ್ಯು
ಇಸ್ಲಾಂಪುರ ಹೆಸರನ್ನು ಶ್ರೀರಾಮಪುರ ಎಂದು ಬದಲಿಸಬೇಕು- ಬಿಜೆಪಿ ಶಾಸಕರ ಬೇಡಿಕೆಗೆ ಗ್ರಾಮಸ್ಥರ ವಿರೋಧ
ವಿದ್ಯಾರ್ಥಿಗಳಿಗೆ ಉಚಿತ ಬಸ್ ಪಾಸ್ ಯೋಜನೆ: ಆನ್ಲೈನ್ ಮೂಲಕ ಅರ್ಜಿ ಸಲ್ಲಿಕೆ ಆರಂಭ
ಡೆಲಿವರಿ ಡ್ರೈವರ್ಗಳಿಗೆ ಹವಾನಿಯಂತ್ರಿತ ವಿಶ್ರಾಂತಿ ಕೇಂದ್ರಗಳು – ದುಬೈ ಆರ್ಟಿಎ ಕೊಡುಗೆ
ಅನಿವಾಸಿ ಕನ್ನಡಿಗರ ಸಚಿವಾಲಯ ಘೋಷಣೆ: ಕರ್ನಾಟಕ ಮುಸ್ಲಿಂ ಜಮಾಅತ್ ಶ್ಲಾಘನೆ