ಕರ್ನಾಟಕ ಮುಸ್ಲಿಂ ಜಮಾಅತ್, ಎಸ್ ವೈ ಎಸ್,ಎಸ್ಸೆಸ್ಸೆಫ್ ಗೂಡಿನಬಳಿ ಘಟಕದ ವತಿಯಿಂದ ಸರಕಾರಿ ಕಾಲೇಜು ಸಮೀಪ ವಿಜೃಂಭಣೆಯಿಂದ ಸ್ವಾತಂತ್ರ್ಯೋತ್ಸವ ನಡೆಯಿತು.
ಕಾರ್ಯಕ್ರಮದ ಅಧ್ಯಕ್ಷತೆಯನ್ನು ಎಸ್ಸೆಸ್ಸೆಫ್ ಗೂಡಿನಬಳಿ ಘಟಕದ ಅಧ್ಯಕ್ಷ ಅಲೀಂ SB ವಹಿಸಿದ್ದರು. ಗೂಡಿನಬಳಿ ವೆಲ್ಫೇರ್ ಅಸೋಸಿಯೇಷನ್ ಕೋಶಾಧಿಕಾರಿ ಜಿ.ಕೆ ಹನೀಫ್ ಹಾಜಿ ಧ್ವಜಾರೋಹಣ ನೆರವೇರಿಸಿದರು, ಇರ್ಷಾದ್ ಹಾಜಿ ಗೂಡಿನಬಳಿ ಪ್ರತಿಜ್ಞಾವಿಧಿ ಮತ್ತು ಸಂದೇಶ ಭಾಷಣ ನಡೆಸಿದರು.
ಕಾರ್ಯಕ್ರಮದಲ್ಲಿ ಮಸ್ಜಿದ್ ಏ ಮುತ್ತಲಿಬ್ ಗೂಡಿನಬಳಿ ಉಪಾಧ್ಯಕ್ಷ ಮನ್ಸೂರ್ GK ಸದಸ್ಯರಾದ ಮುಬಾರಕ್ ಟಿ, ಹಸನಬ್ಬ, ರಝಕ್ ಟಿ ಸುಲೈಮಾನ್ ಹಯತುಲ್ ಇಸ್ಲಾಂ ಮದ್ರಸ ಮಾಜಿ ಸಂಚಾಲಕ ಇಬ್ರಾಹಿಂ ಹಾಜಿ ಹಯತುಲ್ ಇಸ್ಲಾಂ ಸಂಘದ ಸದಸ್ಯ ಅಕ್ಬರ್ ಎಮ್ ಕೆ, ಎಸ್ಸೆಸ್ಸೆಫ್ ಉಪಾಧ್ಯಕ್ಷ ಶಫೀಕ್, ಸದಸ್ಯರಾದ ಸ್ವಾದಿಕ್, ಮುಸ್ಲಿಂ ಜಮಾತ್ ನಾಯಕರಾದ ರಝಕ್ ಹಾಜಿ ಜಬಲುನ್ನೂರ್ ಗೂಡಿನಬಳಿ ವೆಲ್ಫೇರ್ ಉಪಾಧ್ಯಕ್ಷರಾದ ಅಝೀಝ್ ಪ್ರಧಾನ ಕಾರ್ಯದರ್ಶಿ ಅಥವುಲ್ಲಾ GK ಸಹಿತ ಹಲವು ಗಣ್ಯರು ಉಪಸ್ಥಿತರಿದ್ದರು.
















ಇನ್ನಷ್ಟು ಸುದ್ದಿಗಳು
ಕೆ.ಸಿ.ಎಫ್. ಸೌದಿ ರಾಷ್ಟ್ರೀಯ ಸಮಿತಿಯಿಂದ ಆನ್ಲೈನ್ ಸಂವಾದ ಕಾರ್ಯಕ್ರಮಈ
ಆಗಸ್ 12.ಎಸ್ ವೈ ಎಸ್ ದ.ಕ ವೆಸ್ಟ್ ಜಿಲ್ಲೆ:ಹುಬ್ಬುರ್ರಸೂಲ್ ಕಾನ್ಫರೆನ್ಸ್
ನಕಲಿ ತ್ವರೀಖತ್ಗಳ ಬಗ್ಗೆ ಎಚ್ಚರಿಕೆ ಅಗತ್ಯ: ಹಿಮಮಿ ಸಂಗಮ
ದಕ್ಷಿಣ ಕನ್ನಡ ವೆಸ್ಟ್ ಜಿಲ್ಲೆ ಸಮಸ್ತ ಸೆಂಟಿನರಿ EC (ಎಕ್ಸಿಕ್ಯೂಟೀವ್ ಕೌನ್ಸಿಲ್) ಅಸ್ತಿತ್ವಕ್ಕೆ
ಸಂಕಷ್ಟಕ್ಕೆ ಸಿಲುಕಿದ ವ್ಯಕ್ತಿಗೆ ಆಸರೆಯಾದ ಕೆಸಿಎಫ್ ಸಾಂತ್ವನ
ಮುಸ್ಲಿಂ ನಾಯಕರ ಕಡೆಗಣನೆ: ಕಾಂಗ್ರೆಸ್ ಪಕ್ಷ ಧೂಳಿಪಟ ದೂರವಿಲ್ಲ- ರಜ್ವಿ
ವಾಮಂಜೂರು: ಸಾಂತ್ವನ ಹಾಗೂ ಹಣ್ಣು ಹಂಪಲು ವಿತರಣೆ
ಮಂಗಳೂರು ಮೂಲದ ಶಾಜಹಾನ್ ರಸ್ತೆ ಅಪಘಾತದಲ್ಲಿ ಮರಣ
ಕಿನ್ಯ:ಹಜ್ ಯಾತ್ರಿಕರಿಗೆ ಬೀಳ್ಕೊಡುಗೆ
ಸಾಹಿತ್ಯ ಹಬ್ಬಕ್ಕೆ ವಿದ್ಯುಕ್ತ ಚಾಲನೆ – ಇಂಡಿಯನ್ ಗ್ರ್ಯಾಂಡ್ ಮುಫ್ತಿ