ಮಂಗಳೂರು:ಕರ್ನಾಟಕ ರಾಜ್ಯ ಸುನ್ನೀ ಯುವಜನ ಸಂಘ (SYS)ಕರ್ನಾಟಕ ರಾಜ್ಯಾದ್ಯಂತ ಎಲ್ಲಾ ಸೆಂಟರ್ ಗಳಲ್ಲಿ”ಭಾರತ ಬಾರತೀಯರದ್ದಾಗಲಿ” ಎಂಬ ಘೋಷ ವಾಕ್ಯ ದೊಂದಿಗೆ 72 ನೇ ಸ್ವಾತಂತ್ರ್ಯ ದ ಅಂಗವಾಗಿ ಆಗಸ್ಟ್ 1 ರಿಂದ ಆಗಸ್ಟ್ 15 ತನಕ ಪ್ರಜಾ ಸಂಗಮ ಕಾರ್ಯಕ್ರಮ ಹಮ್ಮಿಕೊಂಡಿದೆ.
ಈ ಕಾರ್ಯಕ್ರಮದ ಉದ್ಘಾಟನೆಯು ದಕ್ಷಿಣ ಕನ್ನಡ ಜಿಲ್ಲೆ ಬಂಟ್ವಾಳ ಸೆಂಟರ್ ವ್ಯಾಪ್ತಿಯ ಬಿ ಸಿ ರೋಡ್ ಸ್ಪರ್ಶ ಹಾಲ್ ನಲ್ಲಿ ಆಗಸ್ಟ್ 1 ಸಾಯಂಕಾಲ 4 00 ಘಂಟೆಗೆ ಸರಿಯಾಗಿ ನಡೆಯಲಿದೆ.
ಸ್ಥಳೀಯ ಶಾಸಕರು ರಾಜಕೀಯ ಸಾಮಾಜಿಕ ಧಾರ್ಮಿಕ ನಾಯಕರು ಭಾಗವಹಿಸುವರು.
ಈ ಕಾರ್ಯಕ್ರಮ ವನ್ನು ಹೆಚ್ಚಾಗಿ ಪ್ರಚಾರಪಡಿಸಿ ?ಎಲ್ಲರೂ ಭಾಗವಹಿಸಿ ಯಶಸ್ವಿಗೊಳಿಸಲು ಈ ಮೂಲಕ ದಕ್ಷಿಣ ಕನ್ನಡ ಜಿಲ್ಲಾ ಸಮಿತಿ ಅಧ್ಯಕ್ಷರಾದ ಪಿ ಎಂ ಉಸ್ಮಾನ್ ಸಅದಿ ಪಟ್ಟೋರಿ ಹಾಗೂ ಜಿಲ್ಲಾ ಪ್ರಧಾನ ಕಾರ್ಯದರ್ಶಿ ಅಶ್ರಪ್ ಕಿನಾರ ಮಂಗಳೂರು ಪ್ರಕಟನೆಯಲ್ಲಿ ತಿಳಿಸಿದ್ದಾರೆ.















ಇನ್ನಷ್ಟು ಸುದ್ದಿಗಳು
ಮುಸ್ಲಿಂ ನಾಯಕರ ಕಡೆಗಣನೆ: ಕಾಂಗ್ರೆಸ್ ಪಕ್ಷ ಧೂಳಿಪಟ ದೂರವಿಲ್ಲ- ರಜ್ವಿ
ವಾಮಂಜೂರು: ಸಾಂತ್ವನ ಹಾಗೂ ಹಣ್ಣು ಹಂಪಲು ವಿತರಣೆ
ಮಂಗಳೂರು ಮೂಲದ ಶಾಜಹಾನ್ ರಸ್ತೆ ಅಪಘಾತದಲ್ಲಿ ಮರಣ
ಕಿನ್ಯ:ಹಜ್ ಯಾತ್ರಿಕರಿಗೆ ಬೀಳ್ಕೊಡುಗೆ
ಸಾಹಿತ್ಯ ಹಬ್ಬಕ್ಕೆ ವಿದ್ಯುಕ್ತ ಚಾಲನೆ – ಇಂಡಿಯನ್ ಗ್ರ್ಯಾಂಡ್ ಮುಫ್ತಿ
ಅಲ್ ಮದೀನಾದಲ್ಲಿ ಹಜ್ ಯಾತ್ರಿಕರಿಗೆ ಬೀಳ್ಕೊಡುಗೆ
ಮೇ 7ರಂದು ದಾರುಲ್ ಅಮಾನ್ ಎಲ್ಲೂರಿನಲ್ಲಿ ವಿವಿಧ ಧಾರ್ಮಿಕ ಕಾರ್ಯಕ್ರಮ ಹಾಗೂ ಸನದು ದಾನ ಸಮಾರಂಭ
ಎಪ್ರಿಲ್ 29 ಕ್ಕೆ ಸಾಮೂಹಿಕ ಉಚಿತ ಸುನ್ನತ್ (ಮುಂಜಿ) ಕಾರ್ಯಕ್ರಮ
ಎಸ್ ವೈ ಎಸ್ ವಾರ್ಷಿಕ ಕೌನ್ಸಿಲ್ ಅಭಿಯಾನ ಆರಂಭ
ಬಾಬಾ ಬುಡನ್ ದರ್ಗಾದಲ್ಲಿ ಆಯೋಜಿಸಲಾಗಿದ್ದ ವಾರ್ಷಿಕ ಸಂದಲ್ ಮತ್ತು ಉರುಸ್ ಆಚರಣೆಗೆ ಜಿಲ್ಲಾಡಳಿತ ಅವಕಾಶ ನಿರಾಕರಣೆ