ಸೌದಿ ಅರೇಬಿಯಾ:ಕೆಸಿಎಫ್ ಗಲ್ಫ್ ಇಶಾರ ಚಂದಾ ಅಭಿಯಾನದ ಪ್ರಯುಕ್ತ 5 ಝೋನ್ ಮಟ್ಟದ ಅದೃಷ್ಟಶಾಲಿ ವಿಜೇತರಿಗೆ ಕೆ.ಸಿ.ಎಫ್ ನ್ಯಾಷನಲ್ ಕಮಿಟಿ ವತಿಯಿಂದ ಗೋಲ್ಡ್ ಕಾಯಿನ್ ವಿತರಣೆ ಕಾರ್ಯಕ್ರಮ ಹಮ್ಮಿಕೊಂಡಿದೆ.
ಕೆ.ಸಿ.ಎಫ್ ಮದೀನಾ ಝೋನ್ ಇದರ ಅಧೀನದಲ್ಲಿರುವ ಕೆ.ಸಿ.ಎಫ್ ತುರೈಫ್ ಸೆಕ್ಟರ್ನಲ್ಲಿ
ದಿನಾಂಕ 26 ರಂದು ಹಮ್ಮಿಕೊಂಡಿದ್ದ ಮಾಸಿಕ ಸ್ವಲಾತ್ ಹಾಗು ತಾಜುಶ್ಶರೀಅ ಅನುಸ್ಮರಣೆ ಕಾರ್ಯಕ್ರಮದಲ್ಲಿ ಫೈಝಲ್ ಅಹ್ಸನಿ ಉಸ್ತಾದ್ ಅವರು, ಮದೀನಾ ಝೋನ್ ಮಟ್ಟದಲ್ಲಿ ಗೋಲ್ಡ್ ಕಾಯಿನ್ ವಿಜೇತರಾದ ಕೆ.ಸಿ.ಎಫ್ ತುರೈಫ್ ಸೆಕ್ಟರ್ ಸದಸ್ಯರಾದ ಜಲೀಲ್ ಬೈಕಂಪಾಡಿ ಅವರಿಗೆ ವಿತರಿಸಿದರು.
ವೇದಿಕೆಯಲ್ಲಿ ಕೆ.ಸಿ.ಎಫ್ ತುರೈಫ್ ಸೆಕ್ಟರಿನ ಅಧ್ಯಕ್ಷರಾದ ಅಸ್ಲಂ ಜಯಪುರ, ಪಬ್ಲಿಕೇಷನ್ ವಿಭಾಗದ ಅಧ್ಯಕ್ಷ ಮುಸ್ತಫ ಕಾರ್ಣಾಡ್, ಕಚೇರಿ ವಿಭಾಗದ ಅಧ್ಯಕ್ಷ ಜುನೈದ್ ದೊಡ್ಡಣ್ಣಗುಡ್ಡೆ, ಸಾಂತ್ವನ ವಿಭಾಗದ ಅಧ್ಯಕ್ಷ ಮನ್ಸೂರ್ ವಿಟ್ಲ ಹಾಗೂ ಎಲ್ಲಾ ಕಾರ್ಯಕಾರಿ ಸಮಿತಿಯ ಅಧ್ಯಕ್ಷ ಹಾಗೂ ಸದಸ್ಯರು ಪಾಲ್ಗೊಂಡಿದ್ದರು. ಸಿನಾನ್ ಕನ್ನಂಗಾರ್ ರವರು ಕೊನೆಯಲ್ಲಿ ಧನ್ಯವಾದವಿತ್ತರು.















ಇನ್ನಷ್ಟು ಸುದ್ದಿಗಳು
ಸೌದಿಯಲ್ಲಿ ತೀವ್ರ ತಾಪಮಾನ: ವಾಹನಗಳಲ್ಲಿ ಬೆಂಕಿ ಹೊತ್ತಿಕೊಳ್ಳುವ ವಸ್ತುಗಳನ್ನು ಇಡದಂತೆ ಸಿವಿಲ್ ಡಿಫೆನ್ಸ್ ಎಚ್ಚರಿಕೆ
ಪವಿತ್ರ ಕಅಬಾಗೆ ತೊಡಿಸುವ ಕಿಸ್ವಾದ ಹಿಂದಿರುವ ಅದ್ಭುತ ರಹಸ್ಯಗಳ ಬಗ್ಗೆ ನಿಮಗೆ ಗೊತ್ತೇ?
ಅನಿವಾಸಿಗಳಿಗೆ ನೆಮ್ಮದಿ: ಕುವೈತ್ ವಿಮಾನ ನಿಲ್ದಾಣದಲ್ಲಿ ವಿದೇಶಿ ವಿಮಾನಗಳ ಸಂಚಾರಕ್ಕೆ ಅನುಮತಿ
ಅಮೆರಿಕ-ಇರಾನ್ ಕದನ ವಿರಾಮ ಒಪ್ಪಂದ – ಸೌದಿ ಅರೇಬಿಯಾ ಸ್ವಾಗತ
ಸೌದಿಯಲ್ಲಿ ತಪಾಸಣೆ ತೀವ್ರ: ಒಂದೇ ವಾರದಲ್ಲಿ 10,700 ನಿಯಮ ಉಲ್ಲಂಘಕರ ಬಂಧನ- 8,000 ಮಂದಿ ಗಡೀಪಾರು
ದುಬೈ ಏರ್ಪೋರ್ಟ್ನಲ್ಲಿ ಅನಾಥ ಬ್ಯಾಗ್: ಓಪನ್ ಮಾಡಿದ ಅಧಿಕಾರಿಗಳಿಗೆ ಶಾಕ್- ಒಳಗೇನಿತ್ತು ಗೊತ್ತೇ?
ದುಬೈ ಮಿನಿಬಸ್ ಅಪಘಾತ: ಆರು ಮಂದಿ ಭಾರತೀಯರು ಸಹಿತ ಎಂಟು ಮಂದಿ ಮೃತ್ಯು
ಸೌದಿ ಅರೇಬಿಯಾದಲ್ಲಿ ತೀವ್ರಗೊಂಡ ಬಿಸಿಲಿನ ಬೇಗೆ- ಹವಾಮಾನ ಇಲಾಖೆಯಿಂದ ಹೈ ಅಲರ್ಟ್!
ಅಪಾರ್ಟ್ಮೆಂಟ್ ಕೇಂದ್ರೀಕರಿಸಿ ಅನೈತಿಕ ಚಟುವಟಿಕೆ- ನಜ್ರಾನ್ನಲ್ಲಿ 12 ವಿದೇಶಿಗರ ಬಂಧನ
ಕುವೈತ್ ವಿಮಾನ ನಿಲ್ದಾಣದ ಮೇಲೆ ದಾಳಿ: ಗಾಯಗೊಂಡವರಲ್ಲಿ 13 ಮಂದಿ ಭಾರತೀಯರು