ತಿರುವನಂತಪುರಂ: ಯು.ಎ.ಇ.ಯಲ್ಲಿ ಸಾರ್ವಜನಿಕ ಕ್ಷಮಾಪಣೆಯ ಲಾಭ ಗಳಿಸಿದವರನ್ನು ಊರಿಗೆ ಕರೆತರುವ ವ್ಯವಸ್ಥೆ ಮಾಡಲಾಗುವುದು ಎಂದು ಕೇರಳ ಮುಖ್ಯಮಂತ್ರಿ ಪಿಣರಾಯಿ ವಿಜಯನ್ ಹೇಳಿದ್ದಾರೆ. ನೋರ್ಕ ಟೂರ್ಸ್ ಮೂಲಕ ವ್ಯವಸ್ಥೆ ಮಾಡಲಾಗುವುದು. ಆಗಸ್ಟ್ ಒಂದರಿಂದ ಕ್ಷಮಾಪಣೆಗೆ ಅರ್ಜಿ ಸಲ್ಲಿಸಬಹುದು ಅಕ್ಟೋಬರ್ 31ರ ವರೆಗೆ ಕ್ಷಮಾಪಣೆ ಜಾರಿಯಲ್ಲಿರುತ್ತದೆ.
ಯುಎಇಯ ಒಂಬತ್ತು ಕೇಂದ್ರಗಳ ಮೂಲಕ ಸಾರ್ವಜನಿಕ ಕ್ಷಮಾಪಣೆ ನೀಡಲು ಕ್ರಮ ಕೈಗೊಳ್ಳಲಾಗಿದೆ. ಆಗಸ್ಟ್ ಮಧ್ಯದಲ್ಲಿ ಪ್ರಥಮ ತಂಡ ಊರಿಗೆ ತಲುಪಲಿದೆ ಎಂದು ಅಂದಾಜಿಸಲಾಗಿದೆ.
ಕ್ಷಮಾಪಣೆ ಲಭಿಸುವವರ ಮಾಹಿತ ಕಲೆಹಾಕುವ ಕೆಲಸ ಪ್ರಾರಂಭಿಸಲಾಗಿದ್ದು, ಸರಕಾರದ ಶ್ರಮಗಳಿಗೆ ಸಹಕರಿಸಲು ಯುಎಇಯ ಅನಿವಾಸಿಗಳೊಂದಿಗೆ ಮುಖ್ಯಮಂತ್ರಿ ವಿನಂತಿಸಿದ್ದಾರೆ.















ಇನ್ನಷ್ಟು ಸುದ್ದಿಗಳು
ಚುನಾವಣಾ ಸಂಭ್ರಮಾಚರಣೆ: ಪಟಾಕಿ ಸಿಡಿದು ಮುಸ್ಲಿಂ ಲೀಗ್ ಕಾರ್ಯಕರ್ತ ಮೃತ್ಯು
ತಮ್ಮದೇ ಸರ್ಕಾರ ಮಂಡಿಸಿದ ಜಾತಿ ಸಮೀಕ್ಷೆ ವರದಿಯನ್ನು ಸುಟ್ಟು ಹಾಕಿದ ಕಾಂಗ್ರೆಸ್ ಎಂಎಲ್ಸಿ
ಕರ್ನಾಟಕ ಸರ್ಕಾರವನ್ನು ಬೀಳಿಸಲು ಕೇರಳ ದೇವಸ್ಥಾನದಲ್ಲಿ ಮೃಗ ಬಲಿ – ದೇವಸ್ವಂ ಸಚಿವರು ಹೇಳಿದ್ದೇನು?
ನೌಕರರ ಮಿಂಚಿನ ಮುಷ್ಕರ : ಅಂತಾರಾಷ್ಟ್ರೀಯ ವಿಮಾನಯಾನ ರದ್ದು
ಮಣಿಪುರ: ಚುನಾವಣೆ ಬಹಿಷ್ಕಾರ ಕ್ಕೆ ಕರೆ ಕೊಟ್ಟ ಕುಕಿ!!
ಬಡತನದಿಂದ ಬಳಲುತ್ತಿರುವ ಕುಟುಂಬದ ಮಹಿಳೆಯರ ಬ್ಯಾಂಕ್ ಖಾತೆಗೆ ವರ್ಷಕ್ಕೆ 1 ಲಕ್ಷ ರೂಪಾಯಿ
ಸಯ್ಯಿದ್ ಹಸನುಲ್ ಅಹ್ದಲ್ ತಂಙಳರಿಗೆ ಗೌರವ ‘ಅತ್ತಕ್ರೀಂ’- ಸ್ವಾಗತ ಸಮಿತಿ ಅಸ್ತಿತ್ವಕ್ಕೆ
ಪುಟ್ಟ ಬಾಲಕಿಯ ಅತ್ಯಾಚಾರ,ಹತ್ಯೆ ಪ್ರಕರಣ- ಆರೋಪಿ ಅಶ್ಫಾಕ್ ಆಲಂಗೆ ಮರಣ ದಂಡನೆ
ಕಳಮಶ್ಶೇರಿಯಲ್ಲಿ ಬಾಂಬ್ ಸ್ಫೋಟಿಸಿದ್ದು ಡೊಮಿನಿಕ್ ಮಾರ್ಟಿನ್- ದೃಢೀಕರಿಸಿದ ಪೊಲೀಸ್
ಕಳಮಶ್ಶೇರಿಯಲ್ಲಿ ಬಾಂಬ್ ಇಟ್ಟಿದ್ದು ನಾನೇ – ಪೊಲೀಸ್ ಠಾಣೆಯಲ್ಲಿ ಶರಣಾಗಿ ತಪ್ಪೊಪ್ಪಿಗೆ