ಸೌದಿ ಅರೇಬಿಯ:- ಕರ್ನಾಟಕ ಕಲ್ಚರಲ್ ಫೌಂಡೇಶನ್ ರಿಯಾದ್ ಝೋನ್ ವತಿಯಿಂದ ಭಾರತದ 72ನೇ ಸ್ವಾತಂತ್ರ್ಯೋತ್ಸವ’ವನ್ನು ವಿಜ್ರಂಭಣೆಯಿಂದ ಆಚರಿಸಲಾಯಿತು.



ಕೆಸಿಎಫ್ ರಾಷ್ಟ್ರೀಯ ಸಮಿತಿ ಸಾಂತ್ವನ ವಿಭಾಗದ ಅಧ್ಯಕ್ಷ ಸಲೀಂ ಕನ್ಯಾಡಿ ಯವರು ಧ್ವಜಾರೋಹಣ ನೆರವೇರಿಸಿದರು.ರಿಯಾದ್ ಝೋನ್ ಶಿಕ್ಷಣ ವಿಭಾಗದ ಅಧ್ಯಕ್ಷರಾದ ಫಾರೂಕ್ ಸಅದಿಯವರ ಅಧ್ಯಕ್ಷತೆಯಲ್ಲಿ ನಡೆದ ಸಭೆಯನ್ನು ರಾಷ್ಟ್ರೀಯ ಸಮಿತಿ ಸಂಘಟನಾ ವಿಭಾಗ ಅಧ್ಯಕ್ಷರಾದ ಸಿದ್ದೀಕ್ ಸಖಾಫಿ ಪೆರುವಾಯಿ ಉದ್ಘಾಟಿಸಿ ಸ್ವತಂತ್ರ ಭಾರತದ ಮಣ್ಣಲ್ಲಿ ಎಲ್ಲಾ ಭಾರತೀಯರೀಗೂ ನಿರ್ಭೀತಿಯಿಂದ ಬದುಕುವ ವಾತಾವರಣ ನಿರ್ಮಾಣವಾಗಲಿ ಎಂದು ಹಾರೈಸಿದರು.
ವೇದಿಕೆಯಲ್ಲಿ ಶರೀಫ್ ಅಮಾನಿ, ಉಸ್ಮಾನ್ ಪರಪ್ಪು, ಉಪಸ್ಥಿತರಿದ್ದರು.
ಅಶ್ರಫ್ ಮದನಿ ಸ್ವಾಗತಿಸಿ ಕೊನೆಯಲ್ಲಿ ಅಶ್ರಫ್ ಕೆಎಮ್ಮೆಸ್ ವಂದಿಸಿದರು.















ಇನ್ನಷ್ಟು ಸುದ್ದಿಗಳು
ಮಕ್ಕಾದಲ್ಲಿ ಪೊಲೀಸರ ಮಿಂಚಿನ ದಾಳಿ: ನಕಲಿ ದಾಖಲೆ ತಯಾರಿಸುತ್ತಿದ್ದ 18 ಜನರ ತಂಡ ಬಂಧನ
ಸೌದಿ ಅರೇಬಿಯಾ: ವಾಹನಕ್ಕೆ ಆಕಸ್ಮಿಕ ಬೆಂಕಿ – ಯುವಕನಿಗೆ ದಾರುಣ ಅಂತ್ಯ
ಕಿನ್ಯ:ಹಜ್ ಯಾತ್ರಿಕರಿಗೆ ಬೀಳ್ಕೊಡುಗೆ
ಸಾಹಿತ್ಯ ಹಬ್ಬಕ್ಕೆ ವಿದ್ಯುಕ್ತ ಚಾಲನೆ – ಇಂಡಿಯನ್ ಗ್ರ್ಯಾಂಡ್ ಮುಫ್ತಿ
ಅಲ್ ಮದೀನಾದಲ್ಲಿ ಹಜ್ ಯಾತ್ರಿಕರಿಗೆ ಬೀಳ್ಕೊಡುಗೆ
ಮೇ 7ರಂದು ದಾರುಲ್ ಅಮಾನ್ ಎಲ್ಲೂರಿನಲ್ಲಿ ವಿವಿಧ ಧಾರ್ಮಿಕ ಕಾರ್ಯಕ್ರಮ ಹಾಗೂ ಸನದು ದಾನ ಸಮಾರಂಭ
ಜಿಸಿಸಿ: ಮಾದಕ ಜಾಲದ ವಿರುದ್ಧ ಮತ್ತಷ್ಟು ಕಠಿಣ ನಿಯಮ- ಮರಣದಂಡನೆ ಶಿಕ್ಷೆ
ಮಕ್ಕಾದಲ್ಲಿ ಹಜ್ ನಿಯಮ ಉಲ್ಲಂಘನೆ: ನೂರಾರು ವಿದೇಶಿಯರ ಬಂಧನ
ಯುಎಇ: ವೈಯಕ್ತಿಕ ವಾಟ್ಸಾಪ್ ಚಾಟ್ ಮತ್ತು ಫಾರ್ವರ್ಡ್ಗಳಿಗೂ ಸೈಬರ್ ಕಾನೂನು ಅನ್ವಯ
ಎಪ್ರಿಲ್ 29 ಕ್ಕೆ ಸಾಮೂಹಿಕ ಉಚಿತ ಸುನ್ನತ್ (ಮುಂಜಿ) ಕಾರ್ಯಕ್ರಮ