ಆಗಸ್ಟ್ 16; ಉಪ್ಪಿನಂಗಡಿ ಪರಿಸರದಲ್ಲಿ ಮಳೆಯ ಅಬ್ಬರ ಮತ್ತೆ ಜೋರಾಗಿದ್ದು,ಕುಪ್ಪೆಟ್ಟಿ ಸಮೀಪದ ತಣ್ಣೀರುಪಂತ ಗ್ರಾಮಕ್ಕೊಳಗೊಂಡ ಬೋವು ಮುಂಚೇರಿ ಬಳಿ ಇರುವ ಸೇತುವೆ ಮುಳುಗಿ ಅಪಾಯದ ಮಟ್ಟವನ್ನು ಮೀರಿ ನೀರು ಹರಿಯುತ್ತಿದೆ.ಇದರಿಂದ ತೀರದ ತಗ್ಗು ಪ್ರದೇಶಗಳು ಜಲಾವೃತಗೊಂಡಿದ್ದು,ಸೇತುವೆ ಮುಳುಗಿ ಕೂಲಿ ಕಾರ್ಮಿಕರಿಗೂ,ಸಂಚಾಲಕರಿಗೂ ರಸ್ತೆ ದಾಟಲು ಅಡಚಣೆವಾಗಿದೆ, ಹಲವು ಮನೆ, ಕೃಷಿ ತೋಟಗಳಿಗೆ ನೀರು ನುಗ್ಗಿದೆ.
ಇಲ್ಲಿ ಇದೇ ತರಹ ಮಳೆ ಎದುರಾದರೆ ಹಲವಾರು ಕುಟುಂಬಗಳ ಮನೆಗಳು ಭಾಗಶಃಮುಳುಗಡೆಯಾವುದರಲ್ಲಿ ಯಾವುದೇ ಸಂದೇಹವಿಲ್ಲ ಎಂದು ಊರಿನ ಸಾರ್ವಜನಿಕರು ಮತ್ತು ಸೇತುವೆ ಪಕ್ಕದ ಮನೆಯವರಾದ H.ಯೂಸುಫ್, ಆದಮ್ ರವರು ದುಃಖಪ್ರಕಟಿಸುವ ಮೂಲಕ ತಿಳಿಸಿದ್ದಾರೆ.















ಇನ್ನಷ್ಟು ಸುದ್ದಿಗಳು
ಪುತ್ತೂರು ಅಶ್ರಫ್ ಕಲ್ಲೇಗರಿಗೆ ಐದು ಲಕ್ಷ ಬಾಂಡ್ ಮುಚ್ಚಳಿಕೆ ಕೋರಿ ನೋಟೀಸು ಆಘಾತಕಾರಿ ಮುನೀರ್ ಕಾಟಿಪಳ್ಳ
ಮುಸ್ಲಿಮ್ ಮತ ಸ್ಥಿತಿಗತಿ ಇಂದು ದೇಶದ ಪ್ರಜಾಪ್ರಭುತ್ವ ವ್ಯವಸ್ಥೆಯನ್ನೇ ಸುದೃಢಗೊಳಿಸಿದೆ,ರಾಜಣ್ಣ ಅರಿಯಲಿ: ಕೆ.ಅಶ್ರಫ್
ಮೊಂಟೆಪದವು ಗುಡ್ಡ ಕುಸಿತ: ಅವಶೇಷಗಳಡಿಯಲ್ಲಿ ಸಿಲುಕಿದ್ದ ಮಗು ಮೃತ್ಯು- ತಾಯಿಯ ರಕ್ಷಣೆ
ದೇರಳಕಟ್ಟೆ : ಮನೆಯ ತಡೆಗೋಡೆ ಕುಸಿದು 10 ವರ್ಷದ ಪುಟ್ಟ ಬಾಲಕಿ ಮೃತ್ಯು
ಭಾರೀ ಮಳೆ: ಮೊಂಟೆಪದವು ಮನೆ ಮೇಲೆ ಗುಡ್ಡ ಕುಸಿದು ಪುಟ್ಟ ಮಗು ಸಹಿತ ಇಬ್ಬರು ಮೃತ್ಯು
ಸದಾ ಸಮುದಾಯದ ಪರ ಧ್ವನಿಯೆತ್ತುವ ಅಲ್ಪಸಂಖ್ಯಾತ ಸಚಿವರು ಕರಾವಳಿಗೆ ಭೇಟಿ ನೀಡದಿರಲು ಕಾರಣವೇನು?
ಉಲಮಾ ಒಕ್ಕೂಟದ ವಖ್ಫ್ ಪ್ರತಿಭಟನೆ : ಪೊಲೀಸ್ ಅಧಿಕಾರಿಗಳಿಗೆ ಧನ್ಯವಾದ ಸಲ್ಲಿಸಿದ ಸಂಘಟಕರು
ಪೆನ್ನು ಹಿಡಿಯುವ ಕೈಗಳು ಗಾಂಜಾ, ಚೂರಿ ಹಿಡಿಯುತ್ತಿದೆ: ಪೋಲೀಸ್ ಇಲಾಖೆ ಎಚ್ಚೆತ್ತುಕೊಳ್ಳಬೇಕು-ಬಿ ಎ ಅಬ್ದುಲ್ ನಾಸಿರ್ ಲಕ್ಕಿಸ್ಟಾರ್
ದಕ ಜಿಲ್ಲಾ ವಕ್ಪ್ ನಿಂದ ಶಾಸಕ ಐವನ್ ಡಿ ಸೋಜ ರಿಗೆ ಅಭಿನಂದನಾ ಸಮಾರಂಭ
ಭಾರಿ ಮಳೆ: ದ.ಕ ಜಿಲ್ಲಾ ಶಾಲೆಗಳಿಗೆ ನಾಳೆ ರಜೆ- ಜಿಲ್ಲಾಧಿಕಾರಿ ಘೋಷಣೆ