ಉಜಿರೆ: “ಮಲ್ಜ ಜ ಉದ್ದುಅತಿ ವದ್ದ ಅ್ ವತಿಲ್ ಇಸ್ಲಾಮಿಯ್ಯ” ಸಂಸ್ಥೆಯ ಮಾಸಿಕ ದ್ಸಿಕ್ರ್ ಸ್ವಲಾತ್ ಮಜ್ಲಿಸ್ ಕಾರ್ಯಕ್ರಮವು ‘ಸಯ್ಯದ್ ಅಬ್ದುರಹ್ಮಾನ್ ಸಾದಾತ್ ತಂಙಳ್,ಕರ್ವೇಲ್’ ರವರ ನೇತೃತ್ವದಲ್ಲಿ ಮಲ್ಜ ಅ್ ಕ್ಯಾಂಪಸ್ ನಲ್ಲಿ ನಡೆಯಿತು.

ಸಂಸ್ಥೆಯ ಜನರಲ್ ಮ್ಯಾನೇಜರ್ ಮೆಹಬೂಬ್ ಸಖಾಫಿ,ಕೀನ್ಯ ಕಾರ್ಯವನ್ನು ಉದ್ಘಾಟಿಸಿ ಸಂಸ್ಥೆಯು ಮಾಸಿಕವಾಗಿ ನಡೆಸಿಕೊಂಡು ದ್ಸಿಕ್ರ್ ಸ್ವಲಾತ್ ಮಜ್ಲಿಸಿನ ಮಹತ್ವವನ್ನು ಹಾಗೂ ಸಂಸ್ಥೆ ನೀಡುತ್ತಿರುವ ಸಾಂತ್ವನ ವಿಭಾಗದ ಸೇವಾ ಚಟುವಟಿಕೆಗಳ ಬಗ್ಗೆ ವಿವರಿಸಿದರು.ಕಾರ್ಯಕ್ರಮದಲ್ಲಿ ಕಿಡ್ನಿ ವೈಫಲ್ಯಗಳಿಂದ ಬಳಲುತ್ತಿರುವ ರೋಗಿಗಳು, ಮಾಸಿಕ ಚಿಕಿತ್ಸೆ ಪಡೆಯುತ್ತಿರುವ ರೋಗಿಗಳು, ಮದುವೆ ಸಹಾಯ ಇನ್ನಿತರ 17ವಿಭಾಗದ ಸುಮಾರು 7ಲಕ್ಷ ಮೌಲ್ಯದ ರಿಲೀಫ್ ಗಳನ್ನು ವೇದಿಕೆಯಲ್ಲಿ ವಿತರಿಸಲಾಯಿತು.
ವೇದಿಕೆಯಲ್ಲಿ SSF ನಾಯಕರಾದ ರಫೀಕ್ ಮದನಿ,ಕಕ್ಕಿಂಜೆ ಇಕ್ಬಾಲ್,ಮಾಚಾರು ಉಪಸ್ಥಿತಿತರಿದ್ದರು.
ಕಾರ್ಯವನ್ನು ಮಲ್ಜ ಅ್ ಸಾರ್ವಜನಿಕ ಸಂಪರ್ಕ ಅಧಿಕಾರಿ ಶರೀಫ್,ಬೆರ್ಕಳ ಸ್ವಾಗತಿಸಿ,ನಿರೂಪಿಸಿದರು.ಎಂ. ಮುಬೀನ್,ಉಜಿರೆ ಯವರು ಕೊನೆಯಲ್ಲಿ ಧನ್ಯವಾದವಿತ್ತರು.
ವರದಿ: *ಎಂ.ಎಂ.ಉಜಿರೆ*















ಇನ್ನಷ್ಟು ಸುದ್ದಿಗಳು
ಮುಸ್ಲಿಂ ನಾಯಕರ ಕಡೆಗಣನೆ: ಕಾಂಗ್ರೆಸ್ ಪಕ್ಷ ಧೂಳಿಪಟ ದೂರವಿಲ್ಲ- ರಜ್ವಿ
ವಾಮಂಜೂರು: ಸಾಂತ್ವನ ಹಾಗೂ ಹಣ್ಣು ಹಂಪಲು ವಿತರಣೆ
ಮಂಗಳೂರು ಮೂಲದ ಶಾಜಹಾನ್ ರಸ್ತೆ ಅಪಘಾತದಲ್ಲಿ ಮರಣ
ಕಿನ್ಯ:ಹಜ್ ಯಾತ್ರಿಕರಿಗೆ ಬೀಳ್ಕೊಡುಗೆ
ಸಾಹಿತ್ಯ ಹಬ್ಬಕ್ಕೆ ವಿದ್ಯುಕ್ತ ಚಾಲನೆ – ಇಂಡಿಯನ್ ಗ್ರ್ಯಾಂಡ್ ಮುಫ್ತಿ
ಅಲ್ ಮದೀನಾದಲ್ಲಿ ಹಜ್ ಯಾತ್ರಿಕರಿಗೆ ಬೀಳ್ಕೊಡುಗೆ
ಮೇ 7ರಂದು ದಾರುಲ್ ಅಮಾನ್ ಎಲ್ಲೂರಿನಲ್ಲಿ ವಿವಿಧ ಧಾರ್ಮಿಕ ಕಾರ್ಯಕ್ರಮ ಹಾಗೂ ಸನದು ದಾನ ಸಮಾರಂಭ
ಎಪ್ರಿಲ್ 29 ಕ್ಕೆ ಸಾಮೂಹಿಕ ಉಚಿತ ಸುನ್ನತ್ (ಮುಂಜಿ) ಕಾರ್ಯಕ್ರಮ
ಎಸ್ ವೈ ಎಸ್ ವಾರ್ಷಿಕ ಕೌನ್ಸಿಲ್ ಅಭಿಯಾನ ಆರಂಭ
ಬಾಬಾ ಬುಡನ್ ದರ್ಗಾದಲ್ಲಿ ಆಯೋಜಿಸಲಾಗಿದ್ದ ವಾರ್ಷಿಕ ಸಂದಲ್ ಮತ್ತು ಉರುಸ್ ಆಚರಣೆಗೆ ಜಿಲ್ಲಾಡಳಿತ ಅವಕಾಶ ನಿರಾಕರಣೆ