ರಿಫಾಇಯ್ಯಾ ಜುಮ್ಮಾ ಮಸೀದಿ, ಪಂಜರಕೋಡಿ ಜಮಾಅತ್, SMA, SYS & SSF ಸಹಭಾಗಿತ್ವದಲ್ಲಿ ಕೇರಳ ಮತ್ತು ಕೊಡಗಿನಲ್ಲಿರುವ ಸಂತ್ರಸ್ತರಿಗೆ ಧನ ಸಹಾಯ ನೆರವನ್ನು SSF ಮಂಚಿ ಸೆಕ್ಟರ್ ಮುಖಾಂತರ ಕರ್ನಾಟಕ ರಾಜ್ಯ ಸುನ್ನಿ ಕೊಆರ್ಡಿನೇಶನ್ ಸಮಿತಿಗೆ ಹಸ್ತಾಂತರಿಸಲಾಯಿತು.
ಈ ಸಂದರ್ಭದಲ್ಲಿ ಜುಮ್ಮಾ ಮಸೀದಿ ಖತೀಬ್ ಅಬೂಬಕರ್ ಮದನಿ ಉಸ್ತಾದ್ ಪಂಜರಕೋಡಿ, SYS ಪಂಜರಕೋಡಿ ಬ್ರಾಂಚ್ ಅಧ್ಯಕ್ಷ ಇಬ್ರಾಹಿಂ ಮಣ್ಣಗದ್ದೆ, SSF ಮಂಚಿ ಸೆಕ್ಟರ್ ಅಧ್ಯಕ್ಷ ಅಸ್ಲಮ್ ಪಂಜಿಕಲ್, ಶರೀಫ್ ಹನೀಫಿ ಮಾರ್ನಾಡ್, ಆದಿಲ್ ಬಿ.ಹೆಚ್ ನಗರ, ಹಂಝತ್ತುಲ್ ಖರ್ರಾರ್ ಮುಈನಿ ಉಪಸ್ಥಿತಿಯಿದ್ದರು.















ಇನ್ನಷ್ಟು ಸುದ್ದಿಗಳು
ಎಪ್ರಿಲ್ 29 ಕ್ಕೆ ಸಾಮೂಹಿಕ ಉಚಿತ ಸುನ್ನತ್ (ಮುಂಜಿ) ಕಾರ್ಯಕ್ರಮ
ಎಸ್ ವೈ ಎಸ್ ವಾರ್ಷಿಕ ಕೌನ್ಸಿಲ್ ಅಭಿಯಾನ ಆರಂಭ
ಬಾಬಾ ಬುಡನ್ ದರ್ಗಾದಲ್ಲಿ ಆಯೋಜಿಸಲಾಗಿದ್ದ ವಾರ್ಷಿಕ ಸಂದಲ್ ಮತ್ತು ಉರುಸ್ ಆಚರಣೆಗೆ ಜಿಲ್ಲಾಡಳಿತ ಅವಕಾಶ ನಿರಾಕರಣೆ
ಸುನ್ನಿ ಸೆಂಟರ್ ಗೂಡಿನಬಳಿ ವತಿಯಿಂದ ರಮಳಾನ್ ಕಿಟ್ ವಿತರಣೆ
ಪೆಬ್ರವರಿ 15 ಮಂಗಳೂರಲ್ಲಿ ಇಹ್ಸಾನೋತ್ಸವ-26 ಘೋಷಣಾ ಸಮಾವೇಶ
ಉಳ್ತೂರು ; ದರ್ಸ್ ವಾರ್ಷಿಕ ಮತ್ತು ಬೀಳ್ಕೊಡಿಗೆ
ಸುಳ್ಯ – ಎಲಿಮಲೆಯಲ್ಲಿ ಇಕ್ರಾಮುಸ್ಸುನ್ನ ಬಿರುದುದಾನ ಮಹಾ ಸಮ್ಮೇಳನಕ್ಕೆ ಪ್ರೌಢ ಸಮಾಪ್ತಿ
ಉಳ್ತೂರು : ದರ್ಸ್ ವಾರ್ಷಿಕ ಮತ್ತು ಅನುಸ್ಮರಣೆ
ಸುಳ್ಯ ಎಲಿಮಲೆಯಲ್ಲಿ ಇಕ್ರಾಮುಸ್ಸುನ್ನ ಸನದುದಾನ ಮಹಾ ಸಮ್ಮೇಳನ ಹಾಗೂ ನುಸ್ರತ್ 42ನೇ ವಾರ್ಷಿಕ ಸಮಾರಂಭ
SSF ಬೆಂಗಳೂರು ಜಿಲ್ಲಾ ವಾರ್ಷಿಕ ಮಹಾಸಭೆ ಸಮಾಪ್ತಿ