ಪಡುಬಿದ್ರಿ: ಎಸ್ಸೆಸ್ಸೆಫ್ ಕಾಪು ಡಿವಿಷನ್ ವ್ಯಾಪ್ತಿಯ ಟೀಂ ಹಸನೈನ್ ಕಾರ್ಯಕರ್ತರ ಪ್ರಥಮ ಕ್ಯಾಂಪ್ ಆಗಸ್ಟ್ 31 ರಂದು ಕಾಪು ಜೆ.ಸಿ.ಐ ಭವನದಲ್ಲಿ ರಾತ್ರಿ 7:30 ಕ್ಕೆ ನಡೆಯಿತು.
ಶಿಬಿರದಲ್ಲಿ ದ.ಕ ಜಿಲ್ಲಾ ಎಸ್ಸೆಸ್ಸೆಫ್ ಕಾರ್ಯದರ್ಶಿ ಯವರಾದ ಮುಹಮ್ಮದ್ ಅಲಿ ತುರ್ಕಳಿಕೆ ಸಂಘಟನಾ ತರಭೇತಿ ಹಾಗೂ ಉಡುಪಿ ಜಿಲ್ಲಾ ಎಸ್ಸೆಸ್ಸೆಫ್ ನಾಯಕರಾದ ಕೆ.ಪಿ. ಶರೀಪ್ ಸಖಾಫಿ ಹಸನೈನ್ ತರಬೇತಿ ಯನ್ನು ನೀಡಿದರು.

ಎಸ್ಸೆಸ್ಸೆಫ್ ಕಾಪು ಡಿವಿಷನ್ ಅದ್ಯಕ್ಷರಾದ ಮುಹ್ಯದ್ದೀನ್ ಸಖಾಫಿ ಯವರು ಅಧ್ಯಕ್ಷತೆಯನ್ನು ವಹಿಸಿದ್ದರು. ಡಿವಿಷನ್ ಪ್ರ.ಕಾರ್ಯದರ್ಶಿ ಕಾರ್ಯಕ್ರಮವನ್ನು ಉದ್ಘಾಟಿಸಿದರು.
ಎಸ್ಸೆಸ್ಸೆಫ್ ಉಡುಪಿ ಜಿಲ್ಲಾ ಉಪಾದ್ಯಕ್ಷರಾದ ಅಹ್ಮದ್ ಶಬೀರ್ ಸಖಾಫಿ , ಡಿವಿಷನ್ ಉಪಾಧ್ಯಕ್ಷ ರಾದ ಶಾಹುಲ್ ನ ಈಮಿ, ಡಿವಿಷನ್ ನಾಯಕರಾದ ಮುಸ್ತಫ ಸಖಾಫಿ, ಹಾಗೂ ಸ್ವಾದಿಖ್ ಕೊರಂಟಿಕಟ್ಟೆ, ಶಿರ್ವ ಸೆಕ್ಟರ್ ಅದ್ಯಕ್ಷರಾದ ಸಲೀಂ ಪಿ.ಕೆ, ಉಪಸ್ಥಿತಿ ಇದ್ದರು.
ಡಿವಿಷನ್ ನಾಯಕ ಇಬ್ರಾಹಿಂ ಮಜೂರ್ ಸ್ವಾಗತಿಸಿದರು, ಕಾರ್ಯದರ್ಶಿ ಶಮೀರ್ ಕೋಡಿ ವಂದಿಸಿದರು.















ಇನ್ನಷ್ಟು ಸುದ್ದಿಗಳು
ಮುಸ್ಲಿಂ ನಾಯಕರ ಕಡೆಗಣನೆ: ಕಾಂಗ್ರೆಸ್ ಪಕ್ಷ ಧೂಳಿಪಟ ದೂರವಿಲ್ಲ- ರಜ್ವಿ
ವಾಮಂಜೂರು: ಸಾಂತ್ವನ ಹಾಗೂ ಹಣ್ಣು ಹಂಪಲು ವಿತರಣೆ
ಮಂಗಳೂರು ಮೂಲದ ಶಾಜಹಾನ್ ರಸ್ತೆ ಅಪಘಾತದಲ್ಲಿ ಮರಣ
ಕಿನ್ಯ:ಹಜ್ ಯಾತ್ರಿಕರಿಗೆ ಬೀಳ್ಕೊಡುಗೆ
ಸಾಹಿತ್ಯ ಹಬ್ಬಕ್ಕೆ ವಿದ್ಯುಕ್ತ ಚಾಲನೆ – ಇಂಡಿಯನ್ ಗ್ರ್ಯಾಂಡ್ ಮುಫ್ತಿ
ಅಲ್ ಮದೀನಾದಲ್ಲಿ ಹಜ್ ಯಾತ್ರಿಕರಿಗೆ ಬೀಳ್ಕೊಡುಗೆ
ಮೇ 7ರಂದು ದಾರುಲ್ ಅಮಾನ್ ಎಲ್ಲೂರಿನಲ್ಲಿ ವಿವಿಧ ಧಾರ್ಮಿಕ ಕಾರ್ಯಕ್ರಮ ಹಾಗೂ ಸನದು ದಾನ ಸಮಾರಂಭ
ಎಪ್ರಿಲ್ 29 ಕ್ಕೆ ಸಾಮೂಹಿಕ ಉಚಿತ ಸುನ್ನತ್ (ಮುಂಜಿ) ಕಾರ್ಯಕ್ರಮ
ಎಸ್ ವೈ ಎಸ್ ವಾರ್ಷಿಕ ಕೌನ್ಸಿಲ್ ಅಭಿಯಾನ ಆರಂಭ
ಬಾಬಾ ಬುಡನ್ ದರ್ಗಾದಲ್ಲಿ ಆಯೋಜಿಸಲಾಗಿದ್ದ ವಾರ್ಷಿಕ ಸಂದಲ್ ಮತ್ತು ಉರುಸ್ ಆಚರಣೆಗೆ ಜಿಲ್ಲಾಡಳಿತ ಅವಕಾಶ ನಿರಾಕರಣೆ