ಹೊಸನಗರ : ಶಾಸಕ ಹಾಲಪ್ಪನವರು ಎಂ.ಎಲ್.ಏ ಎಲೆಕ್ಷನ್ನಲ್ಲಿ ಪ್ರತಿನಿಧಿಯಾಗಿದ್ದು ಅದರಂತೆಯೆ ದೊಡ್ಡ ಬಹುಮತದಿಂದ ವಿಜಯಿಗಳಾಗಿದ್ದರು. ಈ ಹಿನ್ನೆಲೆಯಲ್ಲಿ ತನ್ನನ್ನು ವಿಜಯಿಸಿದ ಜನರನ್ನು ಭೇಟಿ ನೀಡಿ ಅವರ ಕಷ್ಟವನ್ನು ಬಗೆಹರಿಸುವ ಭರವಸೆಯನ್ನು ನೀಡಿದ್ದರು. ಹಾಗೆಯೇ ಬದ್ರಿಯಾ ಮಸೀದಿಗೂ ಕೂಡ ಬೇಟಿ ನೀಡಿದ್ದರು. ಅಲ್ಲಿ ಅವರಿಗೆ ಬದ್ರಿಯಾ ಮಸೀದಿ ಹೊಸನಗರದ ವತಿಯಿಂದ ಸ್ವಾಗತಿಸಿ ಸನ್ಮಾನಿಸಲಾಯಿತು.
ಶಾಸಕ ಹಾಲಪ್ಪನವರಿಗೆ ಸಾತ್ ಕೊಟ್ಟ ತಾಲೂಕಿನ ಪ್ರಮುಖ ನಾಯಕರು ಮತ್ತು ಊರಿನ ಗ್ರಾಮಸ್ಥರು.















ಇನ್ನಷ್ಟು ಸುದ್ದಿಗಳು
ಮುಸ್ಲಿಂ ನಾಯಕರ ಕಡೆಗಣನೆ: ಕಾಂಗ್ರೆಸ್ ಪಕ್ಷ ಧೂಳಿಪಟ ದೂರವಿಲ್ಲ- ರಜ್ವಿ
ವಾಮಂಜೂರು: ಸಾಂತ್ವನ ಹಾಗೂ ಹಣ್ಣು ಹಂಪಲು ವಿತರಣೆ
ಮಂಗಳೂರು ಮೂಲದ ಶಾಜಹಾನ್ ರಸ್ತೆ ಅಪಘಾತದಲ್ಲಿ ಮರಣ
ಕಿನ್ಯ:ಹಜ್ ಯಾತ್ರಿಕರಿಗೆ ಬೀಳ್ಕೊಡುಗೆ
ಸಾಹಿತ್ಯ ಹಬ್ಬಕ್ಕೆ ವಿದ್ಯುಕ್ತ ಚಾಲನೆ – ಇಂಡಿಯನ್ ಗ್ರ್ಯಾಂಡ್ ಮುಫ್ತಿ
ಅಲ್ ಮದೀನಾದಲ್ಲಿ ಹಜ್ ಯಾತ್ರಿಕರಿಗೆ ಬೀಳ್ಕೊಡುಗೆ
ಮೇ 7ರಂದು ದಾರುಲ್ ಅಮಾನ್ ಎಲ್ಲೂರಿನಲ್ಲಿ ವಿವಿಧ ಧಾರ್ಮಿಕ ಕಾರ್ಯಕ್ರಮ ಹಾಗೂ ಸನದು ದಾನ ಸಮಾರಂಭ
ಎಪ್ರಿಲ್ 29 ಕ್ಕೆ ಸಾಮೂಹಿಕ ಉಚಿತ ಸುನ್ನತ್ (ಮುಂಜಿ) ಕಾರ್ಯಕ್ರಮ
ಎಸ್ ವೈ ಎಸ್ ವಾರ್ಷಿಕ ಕೌನ್ಸಿಲ್ ಅಭಿಯಾನ ಆರಂಭ
ಬಾಬಾ ಬುಡನ್ ದರ್ಗಾದಲ್ಲಿ ಆಯೋಜಿಸಲಾಗಿದ್ದ ವಾರ್ಷಿಕ ಸಂದಲ್ ಮತ್ತು ಉರುಸ್ ಆಚರಣೆಗೆ ಜಿಲ್ಲಾಡಳಿತ ಅವಕಾಶ ನಿರಾಕರಣೆ