ಬೆಂಗಳೂರು: ಕರ್ನಾಟಕ ರಾಜ್ಯ ಸುನ್ನೀ ಸ್ಟುಡೆಂಟ್ಸ್ ಫೆಡರೇಷನ್ ಇದರ ಶಾಖೆ, ಸೆಕ್ಟರ್, ಡಿವಿಷನ್, ಜಿಲ್ಲೆ ಹಾಗೂ ರಾಜ್ಯ ಸಮಿತಿಗಳ 2018-19 ನೇ ಸಾಲಿನ ಚುನಾವಣಾ ಪ್ರಕ್ರಿಯೆಗಳು ನವೆಂಬರ್ ಒಂದರಿಂದ ಜನವರಿ ಕೊನೆಯ ತನಕ ನಡೆಯಲಿದ್ದು ಈ ಸಂಬಂಧವಾಗಿ 2/9/2018ರಂದು ಎಸ್ ಎಸ್ ಎಫ್ ರಾಜ್ಯಾಧ್ಯಕ್ಷ ಇಸ್ಮಾಯಿಲ್ ಸಖಾಫಿ ಕೊಂಡಂಗೇರಿಯವರ ಅಧ್ಯಕ್ಷತೆಯಲ್ಲಿ ಬೆಂಗಳೂರಿನಲ್ಲಿ
ನಡೆದ ರಾಜ್ಯಸಮಿತಿ ಸಭೆಯಲ್ಲಿ ಎಸ್ ಎಸ್ ಎಫ್ ಹಿರಿಯ ನಾಯಕ,ನಿಕಟ ಪೂರ್ವ ರಾಜ್ಯ ಪ್ರ: ಕಾರ್ಯದರ್ಶಿ ಸಂಘಟನಾ ತಜ್ಞ, ಹಾಲಿ ಎಸ್ ಎಸ್ ಎಫ್ ಸುಪ್ರೀಂ ಕೌನ್ಸಿಲ್ ಕಾರ್ಯದರ್ಶಿಯೂ ಆಗಿರುವ ಎಂಬಿಎಂ ಸಾದಿಕ್ ಮಾಸ್ಟರ್ ಅವರನ್ನು ಅಧ್ಯಕ್ಷರಾಗಿಯು ಹಾಫಿಳ್ ಯಾಕೂಬ್ ಸಅದಿ ನಾವೂರು ಇವರನ್ನು ಕಾರ್ಯದರ್ಶಿಯಾಗಿಯೂ ಸರ್ವಾನುಮತದಿಂದ ಆಯ್ಕೆ ಮಾಡಲಾಗಿದೆ.ಸಯ್ಯಿದ್ ಸಿಟಿಎಂ ತಂಙಳ್ ಮನ್ಶರ್, ಯಾಕೂಬ್ ಮಾಸ್ಟರ್ ಕೊಡಗು, ಶರೀಫ್ ಬೆಂಗಳೂರು, ಹಮೀದ್ ಮುಸ್ಲಿಯಾರ್ ಶಿವಮೊಗ್ಗ, ಅಬ್ದುಲ್ ರವೂಫ್ ಕುಂದಾಪುರ, ಇವರು ಚುನಾವಣಾ ಮಂಡಳಿಯ ಇತರ ಸದಸ್ಯರಾಗಿರುತ್ತಾರೆ.
ವರದಿ:ಅಡ್ವಕೇಟ್ ಇಲ್ಯಾಸ್ ನಾವುಂದ
ಪ್ರ ಕಾರ್ಯದರ್ಶಿ SSFರಾಜ್ಯ ಸಮಿತಿ















ಇನ್ನಷ್ಟು ಸುದ್ದಿಗಳು
ಎಪ್ರಿಲ್ 29 ಕ್ಕೆ ಸಾಮೂಹಿಕ ಉಚಿತ ಸುನ್ನತ್ (ಮುಂಜಿ) ಕಾರ್ಯಕ್ರಮ
ಎಸ್ ವೈ ಎಸ್ ವಾರ್ಷಿಕ ಕೌನ್ಸಿಲ್ ಅಭಿಯಾನ ಆರಂಭ
ಬಾಬಾ ಬುಡನ್ ದರ್ಗಾದಲ್ಲಿ ಆಯೋಜಿಸಲಾಗಿದ್ದ ವಾರ್ಷಿಕ ಸಂದಲ್ ಮತ್ತು ಉರುಸ್ ಆಚರಣೆಗೆ ಜಿಲ್ಲಾಡಳಿತ ಅವಕಾಶ ನಿರಾಕರಣೆ
ಸುನ್ನಿ ಸೆಂಟರ್ ಗೂಡಿನಬಳಿ ವತಿಯಿಂದ ರಮಳಾನ್ ಕಿಟ್ ವಿತರಣೆ
ಪೆಬ್ರವರಿ 15 ಮಂಗಳೂರಲ್ಲಿ ಇಹ್ಸಾನೋತ್ಸವ-26 ಘೋಷಣಾ ಸಮಾವೇಶ
ಉಳ್ತೂರು ; ದರ್ಸ್ ವಾರ್ಷಿಕ ಮತ್ತು ಬೀಳ್ಕೊಡಿಗೆ
ಸುಳ್ಯ – ಎಲಿಮಲೆಯಲ್ಲಿ ಇಕ್ರಾಮುಸ್ಸುನ್ನ ಬಿರುದುದಾನ ಮಹಾ ಸಮ್ಮೇಳನಕ್ಕೆ ಪ್ರೌಢ ಸಮಾಪ್ತಿ
ಉಳ್ತೂರು : ದರ್ಸ್ ವಾರ್ಷಿಕ ಮತ್ತು ಅನುಸ್ಮರಣೆ
ಸುಳ್ಯ ಎಲಿಮಲೆಯಲ್ಲಿ ಇಕ್ರಾಮುಸ್ಸುನ್ನ ಸನದುದಾನ ಮಹಾ ಸಮ್ಮೇಳನ ಹಾಗೂ ನುಸ್ರತ್ 42ನೇ ವಾರ್ಷಿಕ ಸಮಾರಂಭ
SSF ಬೆಂಗಳೂರು ಜಿಲ್ಲಾ ವಾರ್ಷಿಕ ಮಹಾಸಭೆ ಸಮಾಪ್ತಿ