ಬೆಳ್ತಂಗಡಿ :-ಸ್ಪಿರಿಟ್ ಆಫ್ ಸುನ್ನೀ ಮುಸ್ಲಿಂ ವಾಟ್ಸಪ್ ಗ್ರೂಪ್, ಬೆಳ್ತಂಗಡಿ ಆಯೋಜಿಸಿದ “ಕಾಲೇಜ್ ಕ್ಯಾಂಪಸ್ ನಲ್ಲಿ SSF ?” ಎಂಬ ವಿಷಯದ ಕುರಿತಾದ “ಪ್ರಬಂಧ ಸ್ಪರ್ಧೆ – 2018” ಯಲ್ಲಿ ಪ್ರಥಮ ಸ್ಥಾನ ಪಡೆದ ಅಸಪ ಗೇರುಕಟ್ಟೆ ಹಾಗೂ ದ್ವಿತೀಯ ಸ್ಥಾನವನ್ನು ಪಡೆದ ಇಬ್ರಾಹಿಂ ಖಲೀಲ್ ಪುತ್ತೂರು ಇವರಿಗೆ ಸೆ. 6 ರಂದು ನಡೆದ ಕಿಲ್ಲೂರು ಮಜ್ಲಿಸ್ ವಸೀಲತುಲ್ಲಾಹ್ ಸ್ವಲಾತ್ ಮಜ್ಲಿಸ್ ನಲ್ಲಿ ಅಸಯ್ಯದ್ ಶಿಹಾಬುದ್ದೀನ್ ಅಲ್ – ಹೈದ್ರೋಸ್ ಅಸ್ಸಖಾಫ್ ಕಿಲ್ಲೂರು ತಂಙಳ್ ರವರ ದಿವ್ಯ ಹಸ್ತದಿಂದ ಪ್ರಶಸ್ತಿ ಪ್ರಧಾನ ಮಾಡಲಾಯಿತು.
ಕಾರ್ಯಕ್ರಮದ ವೇದಿಕೆಯಲ್ಲಿ ಮುಖ್ಯ ಪ್ರಭಾಷಣಕಾರರಾದ ನೌಫಲ್ ಸಖಾಫಿ ಕಳಸ, SYS ರಾಜ್ಯ ನಾಯಕರಾದ ಜಿ.ಎಮ್.ಕಾಮಿಲ್ ಸಖಾಫಿ ಉಸ್ತಾದ್, ಹಾಗೂ ಶರೀಫ್ ಸ-ಅದಿ ಕಿಲ್ಲೂರು ಹಾಗೂ ಇನ್ನಿತರ ಸಂಘಟನಾ ನಾಯಕರು ಉಪಸ್ಥಿತರಿದ್ದರು.















ಇನ್ನಷ್ಟು ಸುದ್ದಿಗಳು
ನಕಲಿ ತ್ವರೀಖತ್ಗಳ ಬಗ್ಗೆ ಎಚ್ಚರಿಕೆ ಅಗತ್ಯ: ಹಿಮಮಿ ಸಂಗಮ
ದಕ್ಷಿಣ ಕನ್ನಡ ವೆಸ್ಟ್ ಜಿಲ್ಲೆ ಸಮಸ್ತ ಸೆಂಟಿನರಿ EC (ಎಕ್ಸಿಕ್ಯೂಟೀವ್ ಕೌನ್ಸಿಲ್) ಅಸ್ತಿತ್ವಕ್ಕೆ
ಸಂಕಷ್ಟಕ್ಕೆ ಸಿಲುಕಿದ ವ್ಯಕ್ತಿಗೆ ಆಸರೆಯಾದ ಕೆಸಿಎಫ್ ಸಾಂತ್ವನ
ಮುಸ್ಲಿಂ ನಾಯಕರ ಕಡೆಗಣನೆ: ಕಾಂಗ್ರೆಸ್ ಪಕ್ಷ ಧೂಳಿಪಟ ದೂರವಿಲ್ಲ- ರಜ್ವಿ
ವಾಮಂಜೂರು: ಸಾಂತ್ವನ ಹಾಗೂ ಹಣ್ಣು ಹಂಪಲು ವಿತರಣೆ
ಮಂಗಳೂರು ಮೂಲದ ಶಾಜಹಾನ್ ರಸ್ತೆ ಅಪಘಾತದಲ್ಲಿ ಮರಣ
ಕಿನ್ಯ:ಹಜ್ ಯಾತ್ರಿಕರಿಗೆ ಬೀಳ್ಕೊಡುಗೆ
ಸಾಹಿತ್ಯ ಹಬ್ಬಕ್ಕೆ ವಿದ್ಯುಕ್ತ ಚಾಲನೆ – ಇಂಡಿಯನ್ ಗ್ರ್ಯಾಂಡ್ ಮುಫ್ತಿ
ಅಲ್ ಮದೀನಾದಲ್ಲಿ ಹಜ್ ಯಾತ್ರಿಕರಿಗೆ ಬೀಳ್ಕೊಡುಗೆ
ಮೇ 7ರಂದು ದಾರುಲ್ ಅಮಾನ್ ಎಲ್ಲೂರಿನಲ್ಲಿ ವಿವಿಧ ಧಾರ್ಮಿಕ ಕಾರ್ಯಕ್ರಮ ಹಾಗೂ ಸನದು ದಾನ ಸಮಾರಂಭ