ಬೆಳ್ತಂಗಡಿ :-ಸ್ಪಿರಿಟ್ ಆಫ್ ಸುನ್ನೀ ಮುಸ್ಲಿಂ ವಾಟ್ಸಪ್ ಗ್ರೂಪ್, ಬೆಳ್ತಂಗಡಿ ಆಯೋಜಿಸಿದ “ಕಾಲೇಜ್ ಕ್ಯಾಂಪಸ್ ನಲ್ಲಿ SSF ?” ಎಂಬ ವಿಷಯದ ಕುರಿತಾದ “ಪ್ರಬಂಧ ಸ್ಪರ್ಧೆ – 2018” ಯಲ್ಲಿ ಪ್ರಥಮ ಸ್ಥಾನ ಪಡೆದ ಅಸಪ ಗೇರುಕಟ್ಟೆ ಹಾಗೂ ದ್ವಿತೀಯ ಸ್ಥಾನವನ್ನು ಪಡೆದ ಇಬ್ರಾಹಿಂ ಖಲೀಲ್ ಪುತ್ತೂರು ಇವರಿಗೆ ಸೆ. 6 ರಂದು ನಡೆದ ಕಿಲ್ಲೂರು ಮಜ್ಲಿಸ್ ವಸೀಲತುಲ್ಲಾಹ್ ಸ್ವಲಾತ್ ಮಜ್ಲಿಸ್ ನಲ್ಲಿ ಅಸಯ್ಯದ್ ಶಿಹಾಬುದ್ದೀನ್ ಅಲ್ – ಹೈದ್ರೋಸ್ ಅಸ್ಸಖಾಫ್ ಕಿಲ್ಲೂರು ತಂಙಳ್ ರವರ ದಿವ್ಯ ಹಸ್ತದಿಂದ ಪ್ರಶಸ್ತಿ ಪ್ರಧಾನ ಮಾಡಲಾಯಿತು.
ಕಾರ್ಯಕ್ರಮದ ವೇದಿಕೆಯಲ್ಲಿ ಮುಖ್ಯ ಪ್ರಭಾಷಣಕಾರರಾದ ನೌಫಲ್ ಸಖಾಫಿ ಕಳಸ, SYS ರಾಜ್ಯ ನಾಯಕರಾದ ಜಿ.ಎಮ್.ಕಾಮಿಲ್ ಸಖಾಫಿ ಉಸ್ತಾದ್, ಹಾಗೂ ಶರೀಫ್ ಸ-ಅದಿ ಕಿಲ್ಲೂರು ಹಾಗೂ ಇನ್ನಿತರ ಸಂಘಟನಾ ನಾಯಕರು ಉಪಸ್ಥಿತರಿದ್ದರು.















ಇನ್ನಷ್ಟು ಸುದ್ದಿಗಳು
ಎಪ್ರಿಲ್ 29 ಕ್ಕೆ ಸಾಮೂಹಿಕ ಉಚಿತ ಸುನ್ನತ್ (ಮುಂಜಿ) ಕಾರ್ಯಕ್ರಮ
ಎಸ್ ವೈ ಎಸ್ ವಾರ್ಷಿಕ ಕೌನ್ಸಿಲ್ ಅಭಿಯಾನ ಆರಂಭ
ಬಾಬಾ ಬುಡನ್ ದರ್ಗಾದಲ್ಲಿ ಆಯೋಜಿಸಲಾಗಿದ್ದ ವಾರ್ಷಿಕ ಸಂದಲ್ ಮತ್ತು ಉರುಸ್ ಆಚರಣೆಗೆ ಜಿಲ್ಲಾಡಳಿತ ಅವಕಾಶ ನಿರಾಕರಣೆ
ಸುನ್ನಿ ಸೆಂಟರ್ ಗೂಡಿನಬಳಿ ವತಿಯಿಂದ ರಮಳಾನ್ ಕಿಟ್ ವಿತರಣೆ
ಪೆಬ್ರವರಿ 15 ಮಂಗಳೂರಲ್ಲಿ ಇಹ್ಸಾನೋತ್ಸವ-26 ಘೋಷಣಾ ಸಮಾವೇಶ
ಉಳ್ತೂರು ; ದರ್ಸ್ ವಾರ್ಷಿಕ ಮತ್ತು ಬೀಳ್ಕೊಡಿಗೆ
ಸುಳ್ಯ – ಎಲಿಮಲೆಯಲ್ಲಿ ಇಕ್ರಾಮುಸ್ಸುನ್ನ ಬಿರುದುದಾನ ಮಹಾ ಸಮ್ಮೇಳನಕ್ಕೆ ಪ್ರೌಢ ಸಮಾಪ್ತಿ
ಉಳ್ತೂರು : ದರ್ಸ್ ವಾರ್ಷಿಕ ಮತ್ತು ಅನುಸ್ಮರಣೆ
ಸುಳ್ಯ ಎಲಿಮಲೆಯಲ್ಲಿ ಇಕ್ರಾಮುಸ್ಸುನ್ನ ಸನದುದಾನ ಮಹಾ ಸಮ್ಮೇಳನ ಹಾಗೂ ನುಸ್ರತ್ 42ನೇ ವಾರ್ಷಿಕ ಸಮಾರಂಭ
SSF ಬೆಂಗಳೂರು ಜಿಲ್ಲಾ ವಾರ್ಷಿಕ ಮಹಾಸಭೆ ಸಮಾಪ್ತಿ