ಹೆಜಮಾಡಿ: ಮುಳೂರು ಬಸ್ ನಿಲ್ದಾನದ ಬಳಿ ಇರುವ ಮಕ್ಕಾ ಕಾಂಪ್ಲೆಕ್ಸ್ ನಲ್ಲಿರುವ ಎಸ್ಸೆಸ್ಸೆಫ್ ಕಾಪು ಡಿವಿಷನ್ ಸಮಿತಿಯ ನೂತನ ಕಛೇರಿ ಉದ್ಘಾಟನಾ ಕಾರ್ಯಕ್ರಮವು ಇತ್ತೀಚೆಗೆ ಡಿವಿಷನ್ ಅಧ್ಯಕ್ಷರಾದ ಅಲ್ಹಾಜ್ ಮುಹ್ಯದ್ದೀನ್ ಸಖಾಫಿ ಪಯ್ಯಾರ್ ರವರ ಅಧ್ಯಕ್ಷತೆಯಲ್ಲಿ ನಡೆಯಿತು.
ಉಡುಪಿ ಜಿಲ್ಲಾ ಸುನ್ನೀ ಕೋ-ಓರ್ಡಿನೇಶನ್ ಇದರ ಅಧ್ಯಕ್ಷ ರಾದಂತಹ ಅಲ್ಹಾಜ್ ಬಿ.ಕೆ ಅಬ್ದುರ್ರಹ್ಮಾನ್ ಮದನಿ ಕಛೇರಿಯನ್ನು ಉದ್ಘಾಟಿಸಿದರು.
ಎಸ್ಸೆಸ್ಸೆಫ್ ಉಡುಪಿ ಜಿಲ್ಲಾಧ್ಯಕ್ಷರಾದ ಅಶ್ರಫ್ ರಝಾ ಅಂಜದಿ ಕಾರ್ಯಕ್ರಮ ವನ್ನು ಉದ್ಘಾಟಿಸಿದರು.
ಎಸ್ಸೆಸ್ಸೆಫ್ ಕರ್ನಾಟಕ ರಾಜ್ಯ ಇಹ್ಸಾನ್ ಇದರ ನಾಯಕರಾದ ಅಲ್ಹಾಜ್ ಅಬ್ದುರ್ರಹ್ಮಾನ್ ರಝ್ವಿ ಕಲ್ಕಟ್ಟ , ಎಸ್ಸೆಸ್ಸೆಫ್ ಉಡುಪಿ ಜಿಲ್ಲಾ ಪ್ರ.ಕಾರ್ಯದರ್ಶಿ ಎನ್.ಸಿ ರಹೀಂ ಕಾರ್ಕಳ ಆಶಂಸಾ ಮಾತುಗಳನ್ನಾಡಿದರು.
ಎಸ್ಸೆಸ್ಸೆಫ್ ಉಡುಪಿ ಜಿಲ್ಲಾ ಉಪಾಧ್ಯಕ್ಷ ರಾದ ಅಹ್ಮದ್ ಶಬೀರ್ ಸಖಾಫಿ, ಕಾಪು ಡಿವಿಷನ್ ಉಪಾಧ್ಯಕ್ಷ ರಾದ ಶಾಹುಲ್ ಹಮೀದ್ ನ ಈಮಿ, ಎಸ್.ವೈ.ಎಸ್ ಪಡುಬಿದ್ರಿ ಸೆಂಟರ್ ಪ್ರ.ಕಾರ್ಯದರ್ಶಿ ಹನೀಫ್ ಹಾಜಿ ಕನ್ನಂಗಾರ್, ಉಪಸ್ಥಿತಿಯಿದ್ದರು.

ಎಸ್ಸೆಸ್ಸೆಫ್ ಕಾಪು ಡಿವಿಷನ್ ಪ್ರ.ಕಾರ್ಯದರ್ಶಿ ಮುಹಮ್ಮದ್ ಸಮೀರ್ ಕೋಡಿ ಸ್ವಾಗತಿಸಿದರು, ಜಿಲ್ಲಾ ಕ್ಯಾಂಪಸ್ ಕಾರ್ಯದರ್ಶಿ ಮುಹಮ್ಮದ್ ರಕೀಬ್ ಕನ್ನಂಗಾರ್ ವಂದಿಸಿದರು. ಪ್ರಕಟಣೆ ಪಿ.ಎಂ.ಎಸ್ ಸಿದ್ದೀಕ್ ಪಡುಬಿದ್ರಿ.















ಇನ್ನಷ್ಟು ಸುದ್ದಿಗಳು
ಮುಸ್ಲಿಂ ನಾಯಕರ ಕಡೆಗಣನೆ: ಕಾಂಗ್ರೆಸ್ ಪಕ್ಷ ಧೂಳಿಪಟ ದೂರವಿಲ್ಲ- ರಜ್ವಿ
ವಾಮಂಜೂರು: ಸಾಂತ್ವನ ಹಾಗೂ ಹಣ್ಣು ಹಂಪಲು ವಿತರಣೆ
ಮಂಗಳೂರು ಮೂಲದ ಶಾಜಹಾನ್ ರಸ್ತೆ ಅಪಘಾತದಲ್ಲಿ ಮರಣ
ಕಿನ್ಯ:ಹಜ್ ಯಾತ್ರಿಕರಿಗೆ ಬೀಳ್ಕೊಡುಗೆ
ಸಾಹಿತ್ಯ ಹಬ್ಬಕ್ಕೆ ವಿದ್ಯುಕ್ತ ಚಾಲನೆ – ಇಂಡಿಯನ್ ಗ್ರ್ಯಾಂಡ್ ಮುಫ್ತಿ
ಅಲ್ ಮದೀನಾದಲ್ಲಿ ಹಜ್ ಯಾತ್ರಿಕರಿಗೆ ಬೀಳ್ಕೊಡುಗೆ
ಮೇ 7ರಂದು ದಾರುಲ್ ಅಮಾನ್ ಎಲ್ಲೂರಿನಲ್ಲಿ ವಿವಿಧ ಧಾರ್ಮಿಕ ಕಾರ್ಯಕ್ರಮ ಹಾಗೂ ಸನದು ದಾನ ಸಮಾರಂಭ
ಎಪ್ರಿಲ್ 29 ಕ್ಕೆ ಸಾಮೂಹಿಕ ಉಚಿತ ಸುನ್ನತ್ (ಮುಂಜಿ) ಕಾರ್ಯಕ್ರಮ
ಎಸ್ ವೈ ಎಸ್ ವಾರ್ಷಿಕ ಕೌನ್ಸಿಲ್ ಅಭಿಯಾನ ಆರಂಭ
ಬಾಬಾ ಬುಡನ್ ದರ್ಗಾದಲ್ಲಿ ಆಯೋಜಿಸಲಾಗಿದ್ದ ವಾರ್ಷಿಕ ಸಂದಲ್ ಮತ್ತು ಉರುಸ್ ಆಚರಣೆಗೆ ಜಿಲ್ಲಾಡಳಿತ ಅವಕಾಶ ನಿರಾಕರಣೆ