ದಮಾಮ್:ಅನಿವಾಸಿ ಕನ್ನಡಿಗ ಉಲಮಾ ಸಂಘಟನೆ ಜಂಇಯತು ರಿಫ್ಅತುದ್ದೀನ್ ದಮಾಮ್ ಸಮಿತಿ ವತಿಯಿಂದ ಬೃಹತ್ ಅಧ್ಯಯನ ಶಿಬಿರ ಸಅದಿಯಾ ಆಡಿಟೋರಿಯಂ ದಮಾಮ್ ನಲ್ಲಿ ಹಬೀಬ್ ಸಖಾಫಿ ಯವರ ಅಧ್ಯಕ್ಷತೆಯಲ್ಲಿ ನಡೆಯಿತು.ಮುಹಮ್ಮದ್ ಸಖಾಫಿ ತಲಕ್ಕಿ ಎಲ್ಲರನ್ನೂ ಸ್ವಾಗತಿಸಿದರು.ಈ ಕಾರ್ಯಕ್ರಮವನ್ನು ಯೂಸುಫ್
ಸಅದಿ ಅಯ್ಯಂಗೇರಿ ಉದ್ಘಾಟಿಸಿದರು.

ಸಂಪನ್ಮೂಲ ವ್ಯಕ್ತಿಯಾಗಿ ಬಂದ ನೂರ್ ಅಹ್ಸನಿಯವರು ವಿಷಯ ಅವತರಣ ಮಾಡಿದರು.ಮುಹರ್ರಂ ತಿಂಗಳು ನಮಗೆ ನೀಡುವ ಸಂದೇಶ ಮತ್ತು ಲೋಕಾನುಗ್ರಹಿ ಪ್ರವಾದಿ ಮುಹಮ್ಮದ್ ಮುಸ್ತಫಾ ಸ್ವಲ್ಲಲ್ಲಾಹು ಅಲೈಹಿವಸಲ್ಲಂ ರವರ ಪವಿತ್ರ ಹಿಜಿರ ಕುರಿತಾಗಿನ ವಿಷಯವನ್ನು ಬಹಳಷ್ಟು ಸೊಗಸಾಗಿ ವಿವರಿಸಿದರು.ಕೊನೆಯಲ್ಲಿ ಕಾರ್ಯದರ್ಶಿ ಫಾರೂಖ್ ಮುಸ್ಲಿಯಾರ್ ಕುಪ್ಪೆಟ್ಟಿ ವಂದಿಸಿ ದರು.















ಇನ್ನಷ್ಟು ಸುದ್ದಿಗಳು
ನಕಲಿ ತ್ವರೀಖತ್ಗಳ ಬಗ್ಗೆ ಎಚ್ಚರಿಕೆ ಅಗತ್ಯ: ಹಿಮಮಿ ಸಂಗಮ
ದಕ್ಷಿಣ ಕನ್ನಡ ವೆಸ್ಟ್ ಜಿಲ್ಲೆ ಸಮಸ್ತ ಸೆಂಟಿನರಿ EC (ಎಕ್ಸಿಕ್ಯೂಟೀವ್ ಕೌನ್ಸಿಲ್) ಅಸ್ತಿತ್ವಕ್ಕೆ
ಸಂಕಷ್ಟಕ್ಕೆ ಸಿಲುಕಿದ ವ್ಯಕ್ತಿಗೆ ಆಸರೆಯಾದ ಕೆಸಿಎಫ್ ಸಾಂತ್ವನ
ಮುಸ್ಲಿಂ ನಾಯಕರ ಕಡೆಗಣನೆ: ಕಾಂಗ್ರೆಸ್ ಪಕ್ಷ ಧೂಳಿಪಟ ದೂರವಿಲ್ಲ- ರಜ್ವಿ
ವಾಮಂಜೂರು: ಸಾಂತ್ವನ ಹಾಗೂ ಹಣ್ಣು ಹಂಪಲು ವಿತರಣೆ
ಮಂಗಳೂರು ಮೂಲದ ಶಾಜಹಾನ್ ರಸ್ತೆ ಅಪಘಾತದಲ್ಲಿ ಮರಣ
ಕಿನ್ಯ:ಹಜ್ ಯಾತ್ರಿಕರಿಗೆ ಬೀಳ್ಕೊಡುಗೆ
ಸಾಹಿತ್ಯ ಹಬ್ಬಕ್ಕೆ ವಿದ್ಯುಕ್ತ ಚಾಲನೆ – ಇಂಡಿಯನ್ ಗ್ರ್ಯಾಂಡ್ ಮುಫ್ತಿ
ಅಲ್ ಮದೀನಾದಲ್ಲಿ ಹಜ್ ಯಾತ್ರಿಕರಿಗೆ ಬೀಳ್ಕೊಡುಗೆ
ಮೇ 7ರಂದು ದಾರುಲ್ ಅಮಾನ್ ಎಲ್ಲೂರಿನಲ್ಲಿ ವಿವಿಧ ಧಾರ್ಮಿಕ ಕಾರ್ಯಕ್ರಮ ಹಾಗೂ ಸನದು ದಾನ ಸಮಾರಂಭ