ಬೆಂಗಳೂರು : (ಜನಧ್ವನಿ ವಾರ್ತೆ) ಭೀಕರ ಮಳೆಯಿಂದ ತತ್ತರಿಸಿ ಮನೆಗಳನ್ನು ಕಳೆದುಕೊಂಡು ಸಂಕಷ್ಟ ಅನುಭವಿಸುತ್ತಿರುವ ಕೊಡಗಿನ ಜನತೆಗೆ ವಸತಿ ಸೌಲಭ್ಯಗಳನ್ನು ಒದಗಿಸಿಕೊಡಲು ಕೊಡಗು ಜಿಲ್ಲಾ ಪಂಚಾಯತ್ ಸದಸ್ಯರೂ, ಕೊಡಗು ಜಿಲ್ಲಾ ಸುನ್ನೀ ಮ್ಯಾನೇಜ್ಮೆಂಟ್ ಅಧ್ಯಕ್ಷರೂ ಆಗಿರುವ ಪಿ.ಎಂ ಅಬ್ದುಲ್ ಲತೀಫ್ ಶುಂಠಿಕೊಪ್ಪರವರು ತನ್ನ ಬೆಲೆಬಾಳುವ ಒಂದು ಎಕರೆ ಸ್ಥಳವನ್ನು ಸುಲ್ತಾನುಲ್ ಉಲಮಾ ಎ.ಪಿ ಅಬೂಬಕ್ಕರ್ ಮುಸ್ಲಿಯಾರ್ ರವರಿಗೆ ಹಸ್ತಾಂತರಿಸಿದರು.

ಕೊಡಗಿನ ಸಂತ್ರಸ್ತ ಜನತೆಗೆ ಜಾತಿ,ಧರ್ಮ ಬೇಧ ಭಾವವಿಲ್ಲದೆ ಎಸ್ಸೆಸ್ಸಫ್, ಎಸ್ ವೈ ಎಸ್ ಹಾಗೂ ಕೆಸಿಎಫ್ ಸಂಘಟನೆಗಳು ಜಂಟಿಯಾಗಿ ಸರ್ಕಾರದ ಸಹಭಾಗಿತ್ವದಲ್ಲಿ ಮನೆಗಳನ್ನು ನಿರ್ಮಿಸಿಕೊಡುವ ಮಹತ್ವದ ಯೋಜನೆಯನ್ನು ಕೈಗೊಂಡಿದೆ.

ಈ ಸಂದರ್ಭದಲ್ಲಿ ವಸತಿ ಸಚಿವ ಯು.ಟಿ ಖಾದರ್, ಸಿ.ಎಂ ಇಬ್ರಾಹಿಂ ತನ್ವೀರ್ ಹಾಶಿಂ, ಮಾಜಿ ಸಚಿವ ರೋಶನ್ ಬೇಗ್, ಮಾಜಿ ಎಂ ಎಲ್ ಸಿ ಸತ್ತಾರ್ ಸೇಠ್, ಕರ್ನಾಟಕ ವಕ್ಫ್ ಬೋರ್ಡ್ ಮಾಜಿ ಸದಸ್ಯ ಮೌಲಾನ ಎನ್.ಕೆ.ಎಂ ಶಾಫಿ ಸ ಅದಿ ಬೆಂಗಳೂರು, ಎಸ್ಸೆಸ್ಸಫ್ ರಾಜ್ಯಾಧ್ಯಕ್ಷ ಇಸ್ಮಾಯಿಲ್ ಸಖಾಫಿ ಕೊಂಡಂಗೇರಿ, ಸಹಿತ ಹಲವರು ಉಪಸ್ಥಿತರಿದ್ದರು.















ಇನ್ನಷ್ಟು ಸುದ್ದಿಗಳು
ಎಪ್ರಿಲ್ 29 ಕ್ಕೆ ಸಾಮೂಹಿಕ ಉಚಿತ ಸುನ್ನತ್ (ಮುಂಜಿ) ಕಾರ್ಯಕ್ರಮ
ಎಸ್ ವೈ ಎಸ್ ವಾರ್ಷಿಕ ಕೌನ್ಸಿಲ್ ಅಭಿಯಾನ ಆರಂಭ
ಬಾಬಾ ಬುಡನ್ ದರ್ಗಾದಲ್ಲಿ ಆಯೋಜಿಸಲಾಗಿದ್ದ ವಾರ್ಷಿಕ ಸಂದಲ್ ಮತ್ತು ಉರುಸ್ ಆಚರಣೆಗೆ ಜಿಲ್ಲಾಡಳಿತ ಅವಕಾಶ ನಿರಾಕರಣೆ
ಸುನ್ನಿ ಸೆಂಟರ್ ಗೂಡಿನಬಳಿ ವತಿಯಿಂದ ರಮಳಾನ್ ಕಿಟ್ ವಿತರಣೆ
ಪೆಬ್ರವರಿ 15 ಮಂಗಳೂರಲ್ಲಿ ಇಹ್ಸಾನೋತ್ಸವ-26 ಘೋಷಣಾ ಸಮಾವೇಶ
ಉಳ್ತೂರು ; ದರ್ಸ್ ವಾರ್ಷಿಕ ಮತ್ತು ಬೀಳ್ಕೊಡಿಗೆ
ಸುಳ್ಯ – ಎಲಿಮಲೆಯಲ್ಲಿ ಇಕ್ರಾಮುಸ್ಸುನ್ನ ಬಿರುದುದಾನ ಮಹಾ ಸಮ್ಮೇಳನಕ್ಕೆ ಪ್ರೌಢ ಸಮಾಪ್ತಿ
ಉಳ್ತೂರು : ದರ್ಸ್ ವಾರ್ಷಿಕ ಮತ್ತು ಅನುಸ್ಮರಣೆ
ಸುಳ್ಯ ಎಲಿಮಲೆಯಲ್ಲಿ ಇಕ್ರಾಮುಸ್ಸುನ್ನ ಸನದುದಾನ ಮಹಾ ಸಮ್ಮೇಳನ ಹಾಗೂ ನುಸ್ರತ್ 42ನೇ ವಾರ್ಷಿಕ ಸಮಾರಂಭ
SSF ಬೆಂಗಳೂರು ಜಿಲ್ಲಾ ವಾರ್ಷಿಕ ಮಹಾಸಭೆ ಸಮಾಪ್ತಿ