ಕುಪ್ಪೆಟ್ಟಿ : ಕರ್ನಾಟಕ ರಾಜ್ಯ ಸುನ್ನೀ ಸ್ಟುಡೆಂಟ್ಸ್ ಫೆಡರೇಶನ್ (SSF) 29 ವರ್ಷಗಳನ್ನು ಪೂರ್ಣಗೊಳಿಸಿ 30’ನೇ ವರ್ಷಕ್ಕೆ ಕಾಲಿಟ್ಟಿದೆ. ಇದರ ಅಂಗವಾಗಿ ರಾಜ್ಯಾದ್ಯಂತ ಎಲ್ಲಾ ಶಾಖೆಗಳಲ್ಲಿ ಧ್ವಜ ದಿನ’ವನ್ನಾಗಿ ಆಚರಿಸುತ್ತಿದೆ.
ಎಸ್.ಎಸ್.ಎಫ್ ಬೋವು ಶಾಖೆಯ ವತಿಯಿಂದ ಧ್ವಜಾರೋಹವು ಇಂದು (19-9-2018) ಬೆಳಿಗ್ಗೆ 7:30 ಕ್ಕೆ ಅಬುಬಕ್ಕರ್ ಸಿದ್ದಿಕ್ ಜುಮ್ಮಾ ಮಸೀದಿ ವಠಾರದಲ್ಲಿ ಖತೀಬರಾದ U.P ಇಬ್ರಾಹೀಮ್ ಮದನಿ ಉಸ್ತಾದರ ನೇತೃತ್ವದಲ್ಲಿ ನಡೆಯಿತು.
ಎಸ್.ವೈ.ಎಸ್ ಬೋವು ಶಾಖೆಯ ಅಧ್ಯಕ್ಷರಾದ ಶರೀಫ್ ಲತ್ವೀಫಿ ಉಸ್ತಾದ್ ಮತ್ತು ಎಸ್.ಎಸ್.ಎಫ್ ಬೋವು ಶಾಖೆಯ ಅಧ್ಯಕ್ಷರಾದ ಯೂಸುಫ್ ಮತ್ತು ಜಮಾಅತ್ ಅಧ್ಯಕ್ಷರು ಆದ ಹುಸೈನ ಪಾದಳಿಕೆ ಧ್ವಜಾರೋಹಣ ನೆರವೇರಿಸಿದರು.
ಕಾರ್ಯಕ್ರಮದಲ್ಲಿ ಶರೀಫ್ ಲತ್ವೀಫಿ ಸಂದೇಶ ಭಾಷಣ ಮಾಡಿದರು. ಮುಹಲ್ಲಿಂ ಯೂಸುಫ್ ಮದನಿ ಉಸ್ತಾದ್, ಹಾಗೂ ಕಾರ್ಯಕರ್ತರು ಉಪಸ್ಥಿತರಿದ್ದರು.















ಇನ್ನಷ್ಟು ಸುದ್ದಿಗಳು
ಮುಸ್ಲಿಂ ನಾಯಕರ ಕಡೆಗಣನೆ: ಕಾಂಗ್ರೆಸ್ ಪಕ್ಷ ಧೂಳಿಪಟ ದೂರವಿಲ್ಲ- ರಜ್ವಿ
ವಾಮಂಜೂರು: ಸಾಂತ್ವನ ಹಾಗೂ ಹಣ್ಣು ಹಂಪಲು ವಿತರಣೆ
ಮಂಗಳೂರು ಮೂಲದ ಶಾಜಹಾನ್ ರಸ್ತೆ ಅಪಘಾತದಲ್ಲಿ ಮರಣ
ಕಿನ್ಯ:ಹಜ್ ಯಾತ್ರಿಕರಿಗೆ ಬೀಳ್ಕೊಡುಗೆ
ಸಾಹಿತ್ಯ ಹಬ್ಬಕ್ಕೆ ವಿದ್ಯುಕ್ತ ಚಾಲನೆ – ಇಂಡಿಯನ್ ಗ್ರ್ಯಾಂಡ್ ಮುಫ್ತಿ
ಅಲ್ ಮದೀನಾದಲ್ಲಿ ಹಜ್ ಯಾತ್ರಿಕರಿಗೆ ಬೀಳ್ಕೊಡುಗೆ
ಮೇ 7ರಂದು ದಾರುಲ್ ಅಮಾನ್ ಎಲ್ಲೂರಿನಲ್ಲಿ ವಿವಿಧ ಧಾರ್ಮಿಕ ಕಾರ್ಯಕ್ರಮ ಹಾಗೂ ಸನದು ದಾನ ಸಮಾರಂಭ
ಎಪ್ರಿಲ್ 29 ಕ್ಕೆ ಸಾಮೂಹಿಕ ಉಚಿತ ಸುನ್ನತ್ (ಮುಂಜಿ) ಕಾರ್ಯಕ್ರಮ
ಎಸ್ ವೈ ಎಸ್ ವಾರ್ಷಿಕ ಕೌನ್ಸಿಲ್ ಅಭಿಯಾನ ಆರಂಭ
ಬಾಬಾ ಬುಡನ್ ದರ್ಗಾದಲ್ಲಿ ಆಯೋಜಿಸಲಾಗಿದ್ದ ವಾರ್ಷಿಕ ಸಂದಲ್ ಮತ್ತು ಉರುಸ್ ಆಚರಣೆಗೆ ಜಿಲ್ಲಾಡಳಿತ ಅವಕಾಶ ನಿರಾಕರಣೆ