ಹೊಸನಗರ (ಜನಧ್ವನಿ ವಾರ್ತೆ): ಪಟ್ಟಣದಲ್ಲಿ ಕರ್ನಾಟಕ ರಾಜ್ಯ ಸುನ್ನೀ ಸ್ಟೂಡೆಂಟ್ಸ್ ಫೆಡರೇಶನ್ಹ 30ನೇ ವರ್ಷಕ್ಕೆ ಪಾದಾರ್ಪಣೆಗೆಯ್ಯುವ ಸಂಭ್ರಮದಲ್ಲಿ ಜನಾಬ್ ಮುಹಮ್ಮದಲಿ ಮದನಿಯವರ ದುಆ ಮೂಲಕ SSF ಅಧ್ಯಕ್ಷರಾದ ನಿಝಾಮುಯದ್ದೀನ್ ಕಬ್ಬಿನಮಕ್ಕಿ ನೇತೃತ್ವದಲ್ಲಿ ಧ್ವಜಾರೋಹಣ ಕಾರ್ಯಕ್ರಮ ನಡೆಯಿತು. ಸಮಾರಂಭದಲ್ಲಿ ಜಯನಗರ ಮಸೀದಿ ಖತೀಬರಾದ ಉಮರುಲ್ ಫಾರೂಕ್ ಝುಹ್ರಿ ವಿಷಯ ಮಂಡಿಸಿದರು. ಪ್ರಸ್ತುತ ಕಾರ್ಯಕ್ರಮದಲ್ಲಿ ಜನಾಬ್ ಅಲ್ತಾಫ್, ಜಾಮಿಯಾ ಮಸೀದಿಯ ಮುಲ್ಲಾ ಬಾಸಿತ್, ಸೋಪಾ ನಜೀರ್, ಅಶ್ರಫ್ ಗುಲ್ವಾಡಿ, ಎಲೆಕ್ಟ್ರೇಶನ್ ಇಸ್ಮಾಯಿಲ್ ಹಾಗೂ SYS SSF SBS ಕಾರ್ಯಕರ್ತರು ಉಪಸ್ಥಿತರಿದ್ದರು. ಕಾರ್ಯಕ್ರಮವನ್ನು ಯುವ ನಾಯಕ ಇಂತಿಯಾಝ್ ಗುಲ್ವಾಡಿ ಸ್ವಾಗತಿಸಿದರು, ಕಾರ್ಯದರ್ಶಿ ಸಯ್ಯದ್ ವಂದಿಸಿದರು.















ಇನ್ನಷ್ಟು ಸುದ್ದಿಗಳು
ಎಪ್ರಿಲ್ 29 ಕ್ಕೆ ಸಾಮೂಹಿಕ ಉಚಿತ ಸುನ್ನತ್ (ಮುಂಜಿ) ಕಾರ್ಯಕ್ರಮ
ಎಸ್ ವೈ ಎಸ್ ವಾರ್ಷಿಕ ಕೌನ್ಸಿಲ್ ಅಭಿಯಾನ ಆರಂಭ
ಬಾಬಾ ಬುಡನ್ ದರ್ಗಾದಲ್ಲಿ ಆಯೋಜಿಸಲಾಗಿದ್ದ ವಾರ್ಷಿಕ ಸಂದಲ್ ಮತ್ತು ಉರುಸ್ ಆಚರಣೆಗೆ ಜಿಲ್ಲಾಡಳಿತ ಅವಕಾಶ ನಿರಾಕರಣೆ
ಸುನ್ನಿ ಸೆಂಟರ್ ಗೂಡಿನಬಳಿ ವತಿಯಿಂದ ರಮಳಾನ್ ಕಿಟ್ ವಿತರಣೆ
ಪೆಬ್ರವರಿ 15 ಮಂಗಳೂರಲ್ಲಿ ಇಹ್ಸಾನೋತ್ಸವ-26 ಘೋಷಣಾ ಸಮಾವೇಶ
ಉಳ್ತೂರು ; ದರ್ಸ್ ವಾರ್ಷಿಕ ಮತ್ತು ಬೀಳ್ಕೊಡಿಗೆ
ಸುಳ್ಯ – ಎಲಿಮಲೆಯಲ್ಲಿ ಇಕ್ರಾಮುಸ್ಸುನ್ನ ಬಿರುದುದಾನ ಮಹಾ ಸಮ್ಮೇಳನಕ್ಕೆ ಪ್ರೌಢ ಸಮಾಪ್ತಿ
ಉಳ್ತೂರು : ದರ್ಸ್ ವಾರ್ಷಿಕ ಮತ್ತು ಅನುಸ್ಮರಣೆ
ಸುಳ್ಯ ಎಲಿಮಲೆಯಲ್ಲಿ ಇಕ್ರಾಮುಸ್ಸುನ್ನ ಸನದುದಾನ ಮಹಾ ಸಮ್ಮೇಳನ ಹಾಗೂ ನುಸ್ರತ್ 42ನೇ ವಾರ್ಷಿಕ ಸಮಾರಂಭ
SSF ಬೆಂಗಳೂರು ಜಿಲ್ಲಾ ವಾರ್ಷಿಕ ಮಹಾಸಭೆ ಸಮಾಪ್ತಿ