ಎಸ್ ಎಸ್ ಎಫ್ ಕ್ಯಾಂಪಸ್ ಪುತ್ತೂರು ಡಿವಿಷನ್ ಕಾರ್ಯಕರ್ತ ಹಾಗೂ ಫಿಲೋಮಿನಾ ಕಾಲೇಜ್ ಯುನಿಟ್ ಉಪಾದ್ಯಕ್ಷರಾಗಿಯೂ ಕಾರ್ಯಾಚರಿಸಿದ್ದ ಭಾತಿಷ್ ಕರ್ನೂರ್ ಸ್ನಾತಕೋತ್ತರ ಪದವಿ ಪ್ರವೇಶ ಪರೀಕ್ಷೆಯಲ್ಲಿ 107ನೇಯ ಸ್ಥಾನ ವನ್ನು ಪಡೆಯುವಲ್ಲಿ ಯಶಸ್ವಿಯಾಗಿದ್ದಾರೆ.
ಸುಮಾರು 20ಸಾವಿರ ವಿಧ್ಯಾರ್ಥಿಗಳು ಸ್ನಾತಕೋತ್ತರ ಪ್ರವೇಶ ಪರೀಕ್ಷೆಯನ್ನು ಬರೆದಿದ್ದು, ಭಾತಿಷ್ ಕರ್ನೂರ್ ಉನ್ನತ ವಿಧ್ಯಾಭ್ಯಾಸವನ್ನು ಲಂಡನ್ ನಲ್ಲಿ ಪಡೆಯುವ ಇಚ್ಚೆಯನ್ನು ಹೊಂದಿದ್ದಾರೆ.
ಭಾತಿಷ್ ಕರ್ನೂರ್ ಸಾಧನೆಯನ್ನು ಪುತ್ತೂರು ಡಿವಿಷನ್ SSF ಕ್ಯಾಂಪಸ್ ಅಭಿನಂದಿಸಿದ್ದು ಸುನ್ನೀ ದಅವಾ ವಿಂಗ್ ಪುತ್ತೂರು ಕ್ಯಾಂಪ್ ಗೆ ಆಗಮಿಸಿದ್ದ SSF ಕೇರಳ ರಾಜ್ಯಾಧ್ಯಕ್ಷ ಡಾ.ಫಾರೂಕ್ ನಈಮಿ ಸಾಲು ಹೊದಿಸಿ ಸನ್ಮಾನಿಸಿದರು.















ಇನ್ನಷ್ಟು ಸುದ್ದಿಗಳು
ಮುಸ್ಲಿಂ ನಾಯಕರ ಕಡೆಗಣನೆ: ಕಾಂಗ್ರೆಸ್ ಪಕ್ಷ ಧೂಳಿಪಟ ದೂರವಿಲ್ಲ- ರಜ್ವಿ
ವಾಮಂಜೂರು: ಸಾಂತ್ವನ ಹಾಗೂ ಹಣ್ಣು ಹಂಪಲು ವಿತರಣೆ
ಮಂಗಳೂರು ಮೂಲದ ಶಾಜಹಾನ್ ರಸ್ತೆ ಅಪಘಾತದಲ್ಲಿ ಮರಣ
ಕಿನ್ಯ:ಹಜ್ ಯಾತ್ರಿಕರಿಗೆ ಬೀಳ್ಕೊಡುಗೆ
ಸಾಹಿತ್ಯ ಹಬ್ಬಕ್ಕೆ ವಿದ್ಯುಕ್ತ ಚಾಲನೆ – ಇಂಡಿಯನ್ ಗ್ರ್ಯಾಂಡ್ ಮುಫ್ತಿ
ಅಲ್ ಮದೀನಾದಲ್ಲಿ ಹಜ್ ಯಾತ್ರಿಕರಿಗೆ ಬೀಳ್ಕೊಡುಗೆ
ಮೇ 7ರಂದು ದಾರುಲ್ ಅಮಾನ್ ಎಲ್ಲೂರಿನಲ್ಲಿ ವಿವಿಧ ಧಾರ್ಮಿಕ ಕಾರ್ಯಕ್ರಮ ಹಾಗೂ ಸನದು ದಾನ ಸಮಾರಂಭ
ಎಪ್ರಿಲ್ 29 ಕ್ಕೆ ಸಾಮೂಹಿಕ ಉಚಿತ ಸುನ್ನತ್ (ಮುಂಜಿ) ಕಾರ್ಯಕ್ರಮ
ಎಸ್ ವೈ ಎಸ್ ವಾರ್ಷಿಕ ಕೌನ್ಸಿಲ್ ಅಭಿಯಾನ ಆರಂಭ
ಬಾಬಾ ಬುಡನ್ ದರ್ಗಾದಲ್ಲಿ ಆಯೋಜಿಸಲಾಗಿದ್ದ ವಾರ್ಷಿಕ ಸಂದಲ್ ಮತ್ತು ಉರುಸ್ ಆಚರಣೆಗೆ ಜಿಲ್ಲಾಡಳಿತ ಅವಕಾಶ ನಿರಾಕರಣೆ