ಬೆಳ್ಳಾರೆ: ಎಸ್ಸ್ ಎಸ್ಸ್ ಎಫ್ ಇದರ ಅಂತಾರಾಷ್ಟ್ರೀಯ ಸಂಘಟನೆಯಾದ ಕೆ.ಸಿ.ಎಫ್ ಬಹರೈನ್ ಘಟಕವು ಸಂಗ್ರಹಿಸಿದ್ದ ಸಾಂತ್ವನ ನಿಧಿಯನ್ನು ಬೆಳ್ಳಾರೆ ಸಮೀಪದ ಪಾಲ್ತಾಡು ನಿವಾಸಿಯಾದ ಆಸಿಫ್ ಅವರ ಕುಟುಂಬಕ್ಕೆ ಬಹರೈನ್ ಘಟಕದ ಕೋಶಾಧಿಕಾರಿಯಾದ *ಅಬ್ದುಲ್ ಅಝೀಝ್ ಸುಳ್ಯ* ರವರು ಹಸ್ತಾಂತರಿಸಿದರು. ಆಸಿಫ್ ಕೆಲವು ದಿನಗಳಿಂದ ಅನಾರೋಗ್ಯದಿಂದ ಬಳಲುತಿದ್ದು ,ಪ್ರಸ್ತುತ ಸಂದರ್ಭದಲ್ಲಿ ಕೆ.ಸಿ.ಎಫ್ ನೆರವಿಗೆ ಧಾವಿಸಿದ್ದು ಅವರ ಕುಟುಂಬದಲ್ಲಿ ಮಂದಹಾಸ ಬೀರುವಂತಾಗಿದೆ…ಆಸಿಫ್ ಅವರು ಕೆ.ಸಿ.ಎಫ್ ಇದರ ಕಾರ್ಯಕರ್ತರು ಕೂಡ ಆಗಿದ್ದರು
ಪ್ರಸ್ತುತ ಕಾರ್ಯಕ್ರಮದಲ್ಲಿ ದಾರುಲ್ ಹಿಕ್ಮಾ ಸಂಸ್ಥೆಯ ಅಧ್ಯಕ್ಷರಾದ ಹಸನ್ ಸಖಾಫಿ ಬೆಳ್ಳಾರೆ, SYS ಬೆಳ್ಳಾರೆ ಬ್ರಾಂಚ್ ಅಧ್ಯಕ್ಷರಾದ ಮಹ್ಮೂದ್ ಬಿ.ಎ, SSF ಬೆಳ್ಳಾರೆ ಶಾಖಾಧ್ಯಕ್ಷರಾದ ಖದೀರ್ ಬಿಸ್ಮಿಲ್ಲಾ, ಹಾಗೂ ಆಲ್ಫಾ ಹಮೀದ್ ಅವರು ಉಪಸ್ಥಿತರಿದ್ದರು.















ಇನ್ನಷ್ಟು ಸುದ್ದಿಗಳು
ಡಿಕೆಯಸ್ಸಿ ಯು.ಎ.ಇ ರಾಷ್ಟ್ರೀಯ ಸಮಿತಿ- ಹಜ್ ಯಾತ್ರಿಗಳಿಗೆ ಆತ್ಮೀಯ ಬಿಳ್ಕೊಡುಗೆ
ಮಾದರಿ ಮದುವೆ ಅಭಿಯಾನದ ಸಮಾರೋಪ ಪ್ರಚಾರ; ಎ.28, 29 ರಂದು ವಾಹನ ಸಂದೇಶ ಜಾಥಾ
ಮುಂಬೈಯನ್ನು ನಡುಗಿಸಿದ ಘಟನೆ: ಬಿರಿಯಾನಿ ಮತ್ತು ಕಲ್ಲಂಗಡಿ ತಿಂದ ಕುಟುಂಬ ಬೆಳಗಾಗುವಷ್ಟರಲ್ಲಿ ಅಂತ್ಯ
‘ಮಾದರಿ ಮದುವೆ ಅಭಿಯಾನ’ ಸಮಾರೋಪ ಸಮಾರಂಭ – ಎಸ್ವೈಎಸ್ ಬಂಟ್ವಾಳ ಝೋನ್ ಯಶಸ್ವಿಗೆ ಕರೆ
ಮಂಗಳೂರು ಪೊಲೀಸ್ ಕಮಿಷನರ್: ವರ್ಗಾವಣೆ ವಿಚಾರ ಕೈಬಿಡುವಂತೆ ಮನವಿ- ಡಿಜಿಪಿಗೆ ಇಕ್ಬಾಲ್ ಬಾಳಿಲ ಪತ್ರ
ಸಿಇಟಿ ಪರೀಕ್ಷಾ ಕೇಂದ್ರದಲ್ಲಿ ‘ಜನಿವಾರ’ ತೆಗೆಸಿದ ಘಟನೆ: ಸಚಿವ ದಿನೇಶ್ ಗುಂಡೂರಾವ್ ತೀವ್ರ ಖಂಡನೆ
ಇಂಡಿಯನ್ ಗ್ರಾಂಡ್ ಮುಫ್ತಿ ಜಿಲ್ಲೆಗೆ- ಯಶಸ್ವಿಗಾಗಿ ಸಮಾಲೋಚನಾ ಸಭೆ
ಭಾರತವನ್ನು ‘ನರಕ’ ಎಂದ ಟ್ರಂಪ್ ಪೋಸ್ಟ್- ಮೌನಕ್ಕೆ ಶರಣಾದ ವಿದೇಶಾಂಗ ಇಲಾಖೆ
ಅಲ್ ಮದೀನ ಇಂಗ್ಲಿಷ್ ಮೀಡಿಯಂ ಶಾಲೆಗೆ ಶೇ.100 ಫಲಿತಾಂಶ- ನಾಲ್ವರು ವಿದ್ಯಾರ್ಥಿಗಳು ಅತ್ಯುನ್ನತ ಶ್ರೇಣಿಯಲ್ಲಿ ತೇರ್ಗಡೆ
ಈಶ್ವರಮಂಗಲ ತ್ವೈಬಾ ವಿದ್ಯಾಸಂಸ್ಥೆಗೆ ಎಸ್ಸೆಸ್ಸೆಲ್ಸಿಯಲ್ಲಿ ಶೇ. 100 ಫಲಿತಾಂಶ- ಅಭೂತಪೂರ್ವ ಸಾಧನೆ