ಬೆಳ್ಳಾರೆ: ಎಸ್ಸ್ ಎಸ್ಸ್ ಎಫ್ ಇದರ ಅಂತಾರಾಷ್ಟ್ರೀಯ ಸಂಘಟನೆಯಾದ ಕೆ.ಸಿ.ಎಫ್ ಬಹರೈನ್ ಘಟಕವು ಸಂಗ್ರಹಿಸಿದ್ದ ಸಾಂತ್ವನ ನಿಧಿಯನ್ನು ಬೆಳ್ಳಾರೆ ಸಮೀಪದ ಪಾಲ್ತಾಡು ನಿವಾಸಿಯಾದ ಆಸಿಫ್ ಅವರ ಕುಟುಂಬಕ್ಕೆ ಬಹರೈನ್ ಘಟಕದ ಕೋಶಾಧಿಕಾರಿಯಾದ *ಅಬ್ದುಲ್ ಅಝೀಝ್ ಸುಳ್ಯ* ರವರು ಹಸ್ತಾಂತರಿಸಿದರು. ಆಸಿಫ್ ಕೆಲವು ದಿನಗಳಿಂದ ಅನಾರೋಗ್ಯದಿಂದ ಬಳಲುತಿದ್ದು ,ಪ್ರಸ್ತುತ ಸಂದರ್ಭದಲ್ಲಿ ಕೆ.ಸಿ.ಎಫ್ ನೆರವಿಗೆ ಧಾವಿಸಿದ್ದು ಅವರ ಕುಟುಂಬದಲ್ಲಿ ಮಂದಹಾಸ ಬೀರುವಂತಾಗಿದೆ…ಆಸಿಫ್ ಅವರು ಕೆ.ಸಿ.ಎಫ್ ಇದರ ಕಾರ್ಯಕರ್ತರು ಕೂಡ ಆಗಿದ್ದರು
ಪ್ರಸ್ತುತ ಕಾರ್ಯಕ್ರಮದಲ್ಲಿ ದಾರುಲ್ ಹಿಕ್ಮಾ ಸಂಸ್ಥೆಯ ಅಧ್ಯಕ್ಷರಾದ ಹಸನ್ ಸಖಾಫಿ ಬೆಳ್ಳಾರೆ, SYS ಬೆಳ್ಳಾರೆ ಬ್ರಾಂಚ್ ಅಧ್ಯಕ್ಷರಾದ ಮಹ್ಮೂದ್ ಬಿ.ಎ, SSF ಬೆಳ್ಳಾರೆ ಶಾಖಾಧ್ಯಕ್ಷರಾದ ಖದೀರ್ ಬಿಸ್ಮಿಲ್ಲಾ, ಹಾಗೂ ಆಲ್ಫಾ ಹಮೀದ್ ಅವರು ಉಪಸ್ಥಿತರಿದ್ದರು.















ಇನ್ನಷ್ಟು ಸುದ್ದಿಗಳು
ಹಿರಿಯ ಧಾರ್ಮಿಕ ವಿದ್ವಾಂಸರಾದ ಖಾಝಿ ತ್ವಾಖಾ ಅಹ್ಮದ್ ಮುಸ್ಲಿಯಾರ್ ಅಲ್ ಅಝ್ಹರಿ ವಫಾತ್
ಅಂಜುಮಾನ್ ಸಿರಾಜುಲ್ ಇಸ್ಲಾಂ ಮದ್ರಸ ಮುಕ್ಕ- SBS ನೂತನ ಸಮಿತಿ ಅಸ್ತಿತ್ವಕ್ಕೆ
ರೆಸಿಡೆನ್ಸಿ ನಿಯಮ ತಿದ್ದುಪಡಿ- ವಿದೇಶಿಯರಿಗೆ ಇನ್ನು ಮುಂದೆ ಸ್ಪಾನ್ಸರ್ ರಹಿತವಾಗಿ ವೀಸಾ ಲಭ್ಯ
ಖತಾರ್ ಗ್ಯಾಸ್ ಪ್ಲಾಂಟ್ ಸ್ಫೋಟ: ಭಾರತೀಯರು ಸೇರಿದಂತೆ 13 ಮಂದಿ ಮೃತ್ಯು
ಸಮಸ್ತ ಶತಮಾನೋತ್ಸವ: ಕರ್ನಾಟಕ ರಾಜ್ಯ ಸ್ವಾಗತ ಸಮಿತಿ ಅಸ್ತಿತ್ವಕ್ಕೆ- ರಾಜ್ಯಾದ್ಯಂತ ಭವ್ಯ ಕಾರ್ಯಕ್ರಮಗಳ ರೂಪುರೇಷೆ
ಬೆಳಕು ಮತ್ತು ವಿಜ್ಞಾನದ ಅದ್ಭುತ ಸಂಗಮ: ಡಾ. ಮುಹಮ್ಮದ್ ರಾಫಿ ಚೆನ್ನಾರ್
ಕುಂಬ್ರದ ಇಂಡಿಯನ್ ಇವೆಂಟ್ಸ್ ಸಂಸ್ಥೆಗೆ ಸಿರಾಜುದ್ದೀನ್ ಖಾಸಿಮಿ ಉಸ್ತಾದ್ ಭೇಟಿ
ಖತಾರ್ನಲ್ಲಿ ಉದ್ಯೋಗಾವಕಾಶ: ಅಕೌಂಟಿಂಗ್, ಐಟಿ, ಎಂಜಿನಿಯರಿಂಗ್ ಕ್ಷೇತ್ರಗಳಲ್ಲಿ ಭಾರಿ ಬೇಡಿಕೆ
‘ಮೆಟ್ರಾಶ್’ ವರ್ಕ್ ವೀಸಾಕ್ಕೆ ಅರ್ಜಿ ಸಲ್ಲಿಸಲು ಸುಲಭ ವಿಧಾನ- ಕತಾರ್ ಆಂತರಿಕ ಸಚಿವಾಲಯ
DKSC ಮಕ್ಕತುಲ್ ಮುಕರ್ರಮ ವಲಯ ಸಮಿತಿ: ನೂತನ ಅಧ್ಯಕ್ಷರಾಗಿ ಮುಹಮ್ಮದ್ ಶರೀಫ್ ಮರವೂರು ಆಯ್ಕೆ