ಬೆಳ್ಳಾರೆ: ಎಸ್ಸ್ ಎಸ್ಸ್ ಎಫ್ ಇದರ ಅಂತಾರಾಷ್ಟ್ರೀಯ ಸಂಘಟನೆಯಾದ ಕೆ.ಸಿ.ಎಫ್ ಬಹರೈನ್ ಘಟಕವು ಸಂಗ್ರಹಿಸಿದ್ದ ಸಾಂತ್ವನ ನಿಧಿಯನ್ನು ಬೆಳ್ಳಾರೆ ಸಮೀಪದ ಪಾಲ್ತಾಡು ನಿವಾಸಿಯಾದ ಆಸಿಫ್ ಅವರ ಕುಟುಂಬಕ್ಕೆ ಬಹರೈನ್ ಘಟಕದ ಕೋಶಾಧಿಕಾರಿಯಾದ *ಅಬ್ದುಲ್ ಅಝೀಝ್ ಸುಳ್ಯ* ರವರು ಹಸ್ತಾಂತರಿಸಿದರು. ಆಸಿಫ್ ಕೆಲವು ದಿನಗಳಿಂದ ಅನಾರೋಗ್ಯದಿಂದ ಬಳಲುತಿದ್ದು ,ಪ್ರಸ್ತುತ ಸಂದರ್ಭದಲ್ಲಿ ಕೆ.ಸಿ.ಎಫ್ ನೆರವಿಗೆ ಧಾವಿಸಿದ್ದು ಅವರ ಕುಟುಂಬದಲ್ಲಿ ಮಂದಹಾಸ ಬೀರುವಂತಾಗಿದೆ…ಆಸಿಫ್ ಅವರು ಕೆ.ಸಿ.ಎಫ್ ಇದರ ಕಾರ್ಯಕರ್ತರು ಕೂಡ ಆಗಿದ್ದರು
ಪ್ರಸ್ತುತ ಕಾರ್ಯಕ್ರಮದಲ್ಲಿ ದಾರುಲ್ ಹಿಕ್ಮಾ ಸಂಸ್ಥೆಯ ಅಧ್ಯಕ್ಷರಾದ ಹಸನ್ ಸಖಾಫಿ ಬೆಳ್ಳಾರೆ, SYS ಬೆಳ್ಳಾರೆ ಬ್ರಾಂಚ್ ಅಧ್ಯಕ್ಷರಾದ ಮಹ್ಮೂದ್ ಬಿ.ಎ, SSF ಬೆಳ್ಳಾರೆ ಶಾಖಾಧ್ಯಕ್ಷರಾದ ಖದೀರ್ ಬಿಸ್ಮಿಲ್ಲಾ, ಹಾಗೂ ಆಲ್ಫಾ ಹಮೀದ್ ಅವರು ಉಪಸ್ಥಿತರಿದ್ದರು.















ಇನ್ನಷ್ಟು ಸುದ್ದಿಗಳು
ಉಮ್ರಾ ಯಾತ್ರೆಗೆ ತೆರಳಿದ ನಿಟ್ಟೆ ಅಬ್ದುರ್ರಝ್ಝಾಖ್ ಮದನಿ: ಮದ್ರಸ ವಿದ್ಯಾರ್ಥಿಗಳಿಂದ ಬೀಳ್ಕೊಡುಗೆ
ನಾಳೆ ಕುದುಂಬ್ಲಾಡಿಯಲ್ಲಿ ಮರ್ಹಬಾ ಯಾ ರಬೀಅ್, ತ್ರೈಮಾಸಿಕ ಜಲಾಲಿಯ್ಯಾ ಮಜ್ಲಿಸ್ ಹಾಗೂ ಅನುಸ್ಮರಣಾ ಸಂಗಮ
ದೇರಳಕಟ್ಟೆ ಆಸ್ಪತ್ರೆ ವೈದ್ಯರ ನಿರ್ಲಕ್ಷ್ಯಕ್ಕೆ ವಿದ್ಯಾರ್ಥಿ ಬಲಿ: ತಪ್ಪಿತಸ್ಥರ ವಿರುದ್ಧ ಕ್ರಮಕ್ಕೆ ಆಗ್ರಹಿಸಿ ಜಿಲ್ಲಾಧಿಕಾರಿಗೆ ಮನವಿ
ದುಬೈ: ರೂಮ್ ಶೇರಿಂಗ್ ಮತ್ತು ಸಬ್ಲೆಟಿಂಗ್ಗೆ ಹೊಸ ನಿಯಮ- ಅನಿವಾಸಿಗಳು ತಿಳಿದುಕೊಳ್ಳಬೇಕಾದ ಪ್ರಮುಖ ಮಾಹಿತಿ
ಎಸ್ವೈಎಸ್ ದ.ಕ ಜಿಲ್ಲೆ (ವೆಸ್ಟ್): ‘ಹುಬ್ಬುರ್ರಸೂಲ್ ಕಾನ್ಫರೆನ್ಸ್- 26’ – ಪ್ರಿ ಸಿಟ್ಟಿಂಗ್
ಎಸ್ಸೆಸ್ಸೆಫ್ ಉಡುಪಿ ಜಿಲ್ಲಾ ಮಟ್ಟದ ಸಾಹಿತ್ಯೋತ್ಸವ: ಇಂದು ಮತ್ತು ನಾಳೆ – ತ್ವಯಿಬಾ ಗಾರ್ಡನ್ ನಲ್ಲಿ
ಸಮಸ್ತ ಜನರಲ್ ಸೆಕ್ರೆಟರಿ ಪ್ರೊಫೆಸರ್ ಕೆ. ಆಲಿಕ್ಕುಟ್ಟಿ ಮುಸ್ಲಿಯಾರ್ ವಫಾತ್
ವಿದ್ಯಾರ್ಥಿಗಳ ಧ್ವನಿಗೆ ಕಿವಿಗೊಡಿ, ಶಿಕ್ಷಣ ಹಾಗೂ ಸಂವಿಧಾನ ಗೌರವಿಸಿ: ಕೇಂದ್ರಕ್ಕೆ ರಜ್ವಿ ಆಗ್ರಹ
ಅನಿವಾಸಿ ಮಿತ್ರರಿಗಾಗಿ ವಿಶೇಷ ಪ್ರಾರ್ಥನೆಗೆ ಎಸ್ಸೆಸ್ಸೆಫ್ ಕರೆ
ಅಸ್ಸುಫ್ಫಾ ‘ನಾಟ್ಟು ದರ್ಸ್’ ಭೌತಿಕವಾಗಿ ಮಾತ್ರ ನಡೆಸಬೇಕು: ಶತಮಾನೋತ್ಸವ ಸಮಿತಿ ಸ್ಪಷ್ಟನೆ