ತ್ವಾಯಿಫ್: ಕರ್ನಾಟಕ ಕಲ್ಚರಲ್ ಫೌಂಡೇಶನ್ KCF ತ್ವಾಯಿಫ್ ಸೆಕ್ಟರ್ ನ 11 HVC ಸ್ವಯಂ ಸೇವಕರಾಗಿ ದುಡಿದ ಕಾರ್ಯಕರ್ತರಿಗೆ ಅಭಿನಂದನಾ ಕಾರ್ಯಕ್ರಮ ಹಾಗೂ ಕೆಸಿಎಫ್ ಹವಿಯ್ಯ ಯುನಿಟ್ ಮಾಸಿಕ ಸ್ವಲಾತ್ ಮಜ್ಲಿಸ್ 28/09/2018 ರಾತ್ರಿ ಕೆಸಿಎಫ್ ಹವಿಯ್ಯ ಯುನಿಟ್ ಕೋಶಾಧಿಕಾರಿ ಸಲೀಂ ಅಂಡಕೇರಿ ನಿವಾಸದಲ್ಲಿ ನಡೆಯಿತು.
ಕೆಸಿಎಫ್ ಹವಿಯ್ಯ ಯುನಿಟ್ ಅಧ್ಯಕ್ಷರಾದ ಇಲ್ಯಾಸ್ ಮದನಿ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದರು. ತ್ವಾಯಿಫ್ ಸೆಕ್ಟರ್ ಪ್ರಧಾನ ಕಾರ್ಯದರ್ಶಿ ಹನೀಫ್ ಹಿಮಮಿ ಸಮಾರಂಭವನ್ನು ಉದ್ಘಾಟಿಸಿದರು.

2018 ಸಾಲಿನಲ್ಲಿ ಹಜ್ಜಾಜಿಗಳ ಸೇವೆಗೈದ HVC ಕಾರ್ಯಕರ್ತರಿಗೆ ತ್ವಾಯಿಫ್ ಸೆಕ್ಟರ್ ಅಧ್ಯಕ್ಷರಾದ ಹಂಝ ಮಡಿಕೇರಿ ಹಾಗೂ ಹವಿಯ್ಯ ಯುನಿಟ್ ಸಾಂತ್ವನ ವಿಭಾಗ ಅಧ್ಯಕ್ಷರಾದ ಶೌಕತ್ ಕಿನ್ಯ, ನ್ಯಾಷನಲ್ ಸಮಿತಿ ವತಿಯಿಂದ ನೀಡಿದ ಪ್ರಶಸ್ತಿ ಪತ್ರ ಹಾಗೂ ನೆನಪಿನ ಕಾಣಿಕೆ ನೀಡಿ ಗೌರವಿಸಿದರು.
ವರದಿ: ಮುರ ನವಾಝ್















ಇನ್ನಷ್ಟು ಸುದ್ದಿಗಳು
ನಕಲಿ ತ್ವರೀಖತ್ಗಳ ಬಗ್ಗೆ ಎಚ್ಚರಿಕೆ ಅಗತ್ಯ: ಹಿಮಮಿ ಸಂಗಮ
ಸೌದಿಯ ವೈಮಾನಿಕ ದಾಳಿ ಇರಾಕಿ ಜನತೆ ಅಥವಾ ಸರ್ಕಾರದ ವಿರುದ್ಧವಲ್ಲ- ಸೌದಿ ಅರೇಬಿಯಾ
ಇಸ್ರೇಲಿ ಉತ್ಪನ್ನಗಳ ಆಮದು ನಿಷೇಧ: ಐರ್ಲೆಂಡ್ ಕ್ರಮವನ್ನು ಸ್ವಾಗತಿಸಿದ ಕತಾರ್
ಪ್ರಾದೇಶಿಕ ಮಟ್ಟದಲ್ಲಿ ಅನಿಶ್ಚಿತತೆ: ಮೂರು ಗಲ್ಫ್ ದೇಶಗಳಿಗೆ ವಿಮಾನ ಸೇವೆ ಸ್ಥಗಿತ
ದಕ್ಷಿಣ ಕನ್ನಡ ವೆಸ್ಟ್ ಜಿಲ್ಲೆ ಸಮಸ್ತ ಸೆಂಟಿನರಿ EC (ಎಕ್ಸಿಕ್ಯೂಟೀವ್ ಕೌನ್ಸಿಲ್) ಅಸ್ತಿತ್ವಕ್ಕೆ
ಅನಿವಾಸಿ ಭಾರತೀಯರ ಪಾಸ್ಪೋರ್ಟ್ ಶುಲ್ಕ ಹೆಚ್ಚಳ: ಮೂರು ವಾರಗಳಲ್ಲಿ ನಿರ್ಧಾರ ತಿಳಿಸುವಂತೆ ಕೇಂದ್ರಕ್ಕೆ ಕೋರ್ಟ್ ನಿರ್ದೇಶನ
ಹೋರ್ಮುಜ್ ಮೂಲಕ ಸುರಕ್ಷಿತ ಸಾರಿಗೆ- ಪ್ರಮುಖ ಚರ್ಚೆಗಾಗಿ ಇರಾನ್ಗೆ ತಲುಪಿದ ಒಮಾನ್ ನಿಯೋಗ
ಸಂಕಷ್ಟಕ್ಕೆ ಸಿಲುಕಿದ ವ್ಯಕ್ತಿಗೆ ಆಸರೆಯಾದ ಕೆಸಿಎಫ್ ಸಾಂತ್ವನ
ಉಮ್ರಾ ಯಾತ್ರಿಕರಿಗೆ ಸಿಹಿ ಸುದ್ದಿ: ಒಂದು ವರ್ಷ ಕಾಲಾವಧಿಯ ‘ಮಲ್ಟಿ ಎಂಟ್ರಿ’ ಉಮ್ರಾ ವೀಸಾ ಬಿಡುಗಡೆ
ಭಾರತದ ವಿಮಾನ ಪ್ರಯಾಣಿಕರಿಗೆ ಸಿಹಿ ಸುದ್ದಿ: ಟಿಕೆಟ್ ದರಕ್ಕೆ ಮಾಸಿಕ ಕಂತಿನ ಸೌಲಭ್ಯ