ಗುರುವಾಯನಕೆರೆ : SSF ದ.ಕ ಜಿಲ್ಲಾ ಬ್ಲಡ್ ಸೈಬೋ ಹಾಗೂ SSF ಬೆಳ್ತಂಗಡಿ ಡಿವಿಷನ್ ವ್ಯಾಪ್ತಿಯ SSF ಗುರುವಾಯನಕೆರೆ ಸೆಕ್ಟರ್ ವತಿಯಿಂದ ಯೆನಪೋಯ ಆಸ್ಪತ್ರೆ, ದೇರಳಕಟ್ಟೆ ಇದರ ಸಹಯೋಗದೊಂದಿಗೆ “ಬೃಹತ್ ರಕ್ತದಾನ ಶಿಬಿರವು” 30/09/18 ಆದಿತ್ಯವಾರ ದಂದು ಮದ್ದಡ್ಕ ಜಂಕ್ಷನ್ ನಲ್ಲಿ ನಡೆಯಿತು…
ಸೆಕ್ಟರ್ ಅಧ್ಯಕ್ಷರಾದ ಕರೀಂ ಸಖಾಫಿ ಉಸ್ತಾದರ ಅಧ್ಯಕ್ಷತೆ ಯಲ್ಲಿ ಸಭಾ ಕಾರ್ಯಕ್ರಮವು ನಡೆಯಿತು. ಸಯ್ಯಿದ್ ಬದ್ರುದ್ದೀನ್ ತಂಙಳ್ ಪಿಲ್ಯ ರವರು ದುಆ ನೆರವೇರಿಸಿದರು.ಸೆಕ್ಟರ್ ಪ್ರ.ಕಾರ್ಯದರ್ಶೀ ಝೈನುದ್ದೀನ್ ಅಳದಂಗಡಿ ರವರು ಸ್ವಾಗತ ಮಾಡಿದರು,ನಂತರ SSF ಬೆಳ್ತಂಗಡಿ ಡಿವಿಶನ್ ಕ್ಯಾಂಪಸ್ ಕಾರ್ಯದರ್ಶಿ ಹಾಗೂ ಬ್ಲಡ್ ಕ್ಯಾಂಪ್ ಉಸ್ತುವಾರಿಗಳಾದ ರಶೀದ್ ಮಡಂತ್ಯಾರ್ ರವರು ಕಾರ್ಯಕ್ರಮವನ್ನು ಉದ್ಘಾಟಿಸಿ, ಪ್ರಾಸ್ತಾವಿಕ ಮಾತುಗಳನ್ನಾಡಿದರು..ವೇದಿಕೆಯಲ್ಲಿ ಸ್ಥಳೀಯ ಮುದರ್ರಿಸರಾದ ರಫೀಕ್ ಅಹ್ಸನಿ ಮದ್ದಡ್ಕ , ಸೆಕ್ಟರ್ ನಾಯಕರಾದ ನಝೀರ್ ಅಹ್ಸನಿ, ಡಿವಿಷನ್ ನಾಯಕರಾದ ಇಕ್ಬಾಲ್ ಮಾಚಾರ್, ಯೆನಪೋಯ ಆಸ್ಪತ್ರೆಯ ಡಾ|| ಶಶಿಧರ್ ಹಾಗೂ ಸ್ಥಳೀಯ ಉಸ್ತಾದರು, ಸೆಕ್ಟರ್ ನಾಯಕರು ಉಪಸ್ಥಿತರಿದ್ದರು….
ಸೆಕ್ಟರ್ ನಾಯಕರಾದ ಸಿದ್ದೀಕ್ ಜಾರಿಗೆಬೈಲು ಕಾರ್ಯಕ್ರಮವನ್ನು ನಿರೂಪಿಸಿ, ವಂದಿಸಿದರು…
ವರದಿ : ಸಿದ್ದೀಕ್ ಜಾರಿಗೆಬೈಲು















ಇನ್ನಷ್ಟು ಸುದ್ದಿಗಳು
ಆಗಸ್ 12.ಎಸ್ ವೈ ಎಸ್ ದ.ಕ ವೆಸ್ಟ್ ಜಿಲ್ಲೆ:ಹುಬ್ಬುರ್ರಸೂಲ್ ಕಾನ್ಫರೆನ್ಸ್
ನಕಲಿ ತ್ವರೀಖತ್ಗಳ ಬಗ್ಗೆ ಎಚ್ಚರಿಕೆ ಅಗತ್ಯ: ಹಿಮಮಿ ಸಂಗಮ
ದಕ್ಷಿಣ ಕನ್ನಡ ವೆಸ್ಟ್ ಜಿಲ್ಲೆ ಸಮಸ್ತ ಸೆಂಟಿನರಿ EC (ಎಕ್ಸಿಕ್ಯೂಟೀವ್ ಕೌನ್ಸಿಲ್) ಅಸ್ತಿತ್ವಕ್ಕೆ
ಸಂಕಷ್ಟಕ್ಕೆ ಸಿಲುಕಿದ ವ್ಯಕ್ತಿಗೆ ಆಸರೆಯಾದ ಕೆಸಿಎಫ್ ಸಾಂತ್ವನ
ಮುಸ್ಲಿಂ ನಾಯಕರ ಕಡೆಗಣನೆ: ಕಾಂಗ್ರೆಸ್ ಪಕ್ಷ ಧೂಳಿಪಟ ದೂರವಿಲ್ಲ- ರಜ್ವಿ
ವಾಮಂಜೂರು: ಸಾಂತ್ವನ ಹಾಗೂ ಹಣ್ಣು ಹಂಪಲು ವಿತರಣೆ
ಮಂಗಳೂರು ಮೂಲದ ಶಾಜಹಾನ್ ರಸ್ತೆ ಅಪಘಾತದಲ್ಲಿ ಮರಣ
ಕಿನ್ಯ:ಹಜ್ ಯಾತ್ರಿಕರಿಗೆ ಬೀಳ್ಕೊಡುಗೆ
ಸಾಹಿತ್ಯ ಹಬ್ಬಕ್ಕೆ ವಿದ್ಯುಕ್ತ ಚಾಲನೆ – ಇಂಡಿಯನ್ ಗ್ರ್ಯಾಂಡ್ ಮುಫ್ತಿ
ಅಲ್ ಮದೀನಾದಲ್ಲಿ ಹಜ್ ಯಾತ್ರಿಕರಿಗೆ ಬೀಳ್ಕೊಡುಗೆ