ಗುರುವಾಯನಕೆರೆ : SSF ದ.ಕ ಜಿಲ್ಲಾ ಬ್ಲಡ್ ಸೈಬೋ ಹಾಗೂ SSF ಬೆಳ್ತಂಗಡಿ ಡಿವಿಷನ್ ವ್ಯಾಪ್ತಿಯ SSF ಗುರುವಾಯನಕೆರೆ ಸೆಕ್ಟರ್ ವತಿಯಿಂದ ಯೆನಪೋಯ ಆಸ್ಪತ್ರೆ, ದೇರಳಕಟ್ಟೆ ಇದರ ಸಹಯೋಗದೊಂದಿಗೆ “ಬೃಹತ್ ರಕ್ತದಾನ ಶಿಬಿರವು” 30/09/18 ಆದಿತ್ಯವಾರ ದಂದು ಮದ್ದಡ್ಕ ಜಂಕ್ಷನ್ ನಲ್ಲಿ ನಡೆಯಿತು…
ಸೆಕ್ಟರ್ ಅಧ್ಯಕ್ಷರಾದ ಕರೀಂ ಸಖಾಫಿ ಉಸ್ತಾದರ ಅಧ್ಯಕ್ಷತೆ ಯಲ್ಲಿ ಸಭಾ ಕಾರ್ಯಕ್ರಮವು ನಡೆಯಿತು. ಸಯ್ಯಿದ್ ಬದ್ರುದ್ದೀನ್ ತಂಙಳ್ ಪಿಲ್ಯ ರವರು ದುಆ ನೆರವೇರಿಸಿದರು.ಸೆಕ್ಟರ್ ಪ್ರ.ಕಾರ್ಯದರ್ಶೀ ಝೈನುದ್ದೀನ್ ಅಳದಂಗಡಿ ರವರು ಸ್ವಾಗತ ಮಾಡಿದರು,ನಂತರ SSF ಬೆಳ್ತಂಗಡಿ ಡಿವಿಶನ್ ಕ್ಯಾಂಪಸ್ ಕಾರ್ಯದರ್ಶಿ ಹಾಗೂ ಬ್ಲಡ್ ಕ್ಯಾಂಪ್ ಉಸ್ತುವಾರಿಗಳಾದ ರಶೀದ್ ಮಡಂತ್ಯಾರ್ ರವರು ಕಾರ್ಯಕ್ರಮವನ್ನು ಉದ್ಘಾಟಿಸಿ, ಪ್ರಾಸ್ತಾವಿಕ ಮಾತುಗಳನ್ನಾಡಿದರು..ವೇದಿಕೆಯಲ್ಲಿ ಸ್ಥಳೀಯ ಮುದರ್ರಿಸರಾದ ರಫೀಕ್ ಅಹ್ಸನಿ ಮದ್ದಡ್ಕ , ಸೆಕ್ಟರ್ ನಾಯಕರಾದ ನಝೀರ್ ಅಹ್ಸನಿ, ಡಿವಿಷನ್ ನಾಯಕರಾದ ಇಕ್ಬಾಲ್ ಮಾಚಾರ್, ಯೆನಪೋಯ ಆಸ್ಪತ್ರೆಯ ಡಾ|| ಶಶಿಧರ್ ಹಾಗೂ ಸ್ಥಳೀಯ ಉಸ್ತಾದರು, ಸೆಕ್ಟರ್ ನಾಯಕರು ಉಪಸ್ಥಿತರಿದ್ದರು….
ಸೆಕ್ಟರ್ ನಾಯಕರಾದ ಸಿದ್ದೀಕ್ ಜಾರಿಗೆಬೈಲು ಕಾರ್ಯಕ್ರಮವನ್ನು ನಿರೂಪಿಸಿ, ವಂದಿಸಿದರು…
ವರದಿ : ಸಿದ್ದೀಕ್ ಜಾರಿಗೆಬೈಲು















ಇನ್ನಷ್ಟು ಸುದ್ದಿಗಳು
ಕಿನ್ಯ:ಹಜ್ ಯಾತ್ರಿಕರಿಗೆ ಬೀಳ್ಕೊಡುಗೆ
ಸಾಹಿತ್ಯ ಹಬ್ಬಕ್ಕೆ ವಿದ್ಯುಕ್ತ ಚಾಲನೆ – ಇಂಡಿಯನ್ ಗ್ರ್ಯಾಂಡ್ ಮುಫ್ತಿ
ಅಲ್ ಮದೀನಾದಲ್ಲಿ ಹಜ್ ಯಾತ್ರಿಕರಿಗೆ ಬೀಳ್ಕೊಡುಗೆ
ಮೇ 7ರಂದು ದಾರುಲ್ ಅಮಾನ್ ಎಲ್ಲೂರಿನಲ್ಲಿ ವಿವಿಧ ಧಾರ್ಮಿಕ ಕಾರ್ಯಕ್ರಮ ಹಾಗೂ ಸನದು ದಾನ ಸಮಾರಂಭ
ಎಪ್ರಿಲ್ 29 ಕ್ಕೆ ಸಾಮೂಹಿಕ ಉಚಿತ ಸುನ್ನತ್ (ಮುಂಜಿ) ಕಾರ್ಯಕ್ರಮ
ಎಸ್ ವೈ ಎಸ್ ವಾರ್ಷಿಕ ಕೌನ್ಸಿಲ್ ಅಭಿಯಾನ ಆರಂಭ
ಬಾಬಾ ಬುಡನ್ ದರ್ಗಾದಲ್ಲಿ ಆಯೋಜಿಸಲಾಗಿದ್ದ ವಾರ್ಷಿಕ ಸಂದಲ್ ಮತ್ತು ಉರುಸ್ ಆಚರಣೆಗೆ ಜಿಲ್ಲಾಡಳಿತ ಅವಕಾಶ ನಿರಾಕರಣೆ
ಸುನ್ನಿ ಸೆಂಟರ್ ಗೂಡಿನಬಳಿ ವತಿಯಿಂದ ರಮಳಾನ್ ಕಿಟ್ ವಿತರಣೆ
ಪೆಬ್ರವರಿ 15 ಮಂಗಳೂರಲ್ಲಿ ಇಹ್ಸಾನೋತ್ಸವ-26 ಘೋಷಣಾ ಸಮಾವೇಶ
ಉಳ್ತೂರು ; ದರ್ಸ್ ವಾರ್ಷಿಕ ಮತ್ತು ಬೀಳ್ಕೊಡಿಗೆ