ಕರ್ನಾಟಕ ರಾಜ್ಯ ಸುನ್ನೀ ಸ್ಟೂಡೆಂಟ್ಸ್ ಫೆಡರೇಷನ್ ಇದರ 2018ನೇ ಸಾಲಿನ ಚುನಾವಣಾ ಪ್ರಕ್ರಿಯೆಯು ಪ್ರಾರಂಭವಾಗಿದ್ದು ಹೈದರಾಬಾದ್ ಕರ್ನಾಟಕದ ವಿವಿಧ ಜಿಲ್ಲೆಗಳ ಅಧಿಕಾರಿಗಳು, ಮತ್ತು ನಾಯಕರಿಗೆ ಎಲೆಕ್ಷನ್ ವರ್ಕ್ ಶಾಪ್-18 ಕಾರ್ಯಕ್ರಮವನ್ನು
ಹೈದರಾಬಾದ್ ಕರ್ನಾಟಕದ ಗಂಗಾವತಿ ಯಲ್ಲಿ ನಡೆಯಿತು. ಕೊಪ್ಪಳ, ಬಳ್ಳಾರಿ, ಯಾದಗಿರಿ ಹಾಗೂ ಬಾಗಲಕೋಟೆ ಜಿಲ್ಲೆಗಳ ವಿವಿಧ ಘಟಕಗಳ ನಾಯಕರು ಭಾಗವಹಿಸಿದ್ದರು.

ಎಸ್ಸೆಸ್ಸೆಫ್ ರಾಜ್ಯ ನಾಯಕ ಹಮೀದ್ ಉಸ್ತಾದ್ ಶಿವಮೊಗ್ಗ ಕಾರ್ಯಕ್ರಮವನ್ನು ಉದ್ಘಾಟಿಸಿದರು.
ರಾಜ್ಯ ಚುನಾವಣಾ ಮಂಡಳಿ ಕಾರ್ಯದರ್ಶಿ ಹಾಫಿಳ್ ಯಾಕೂಬ್ ಸಅದಿ ಅಲ್ ಅಫ್ಳಲಿ ವರ್ಕ್ ಶಾಪ್ ನಡೆಸಿ ಕೊಟ್ಟರು.
ಎಸ್ ಎಸ್ ಎಫ್ ರಾಜ್ಯ ಕಾರ್ಯದರ್ಶಿ ಸುಫ್ಯಾನ್ ಸಖಾಫಿ ಕಾವಳಕಟ್ಟೆ ಸಂಘಟನಾ ತರಬೇತಿ ನೀಡಿದರು
ರಾಜ್ಯ ಟೆಕ್ನಿಕಲ್ ಆಫಿಸರ್ ರವೂಫ್ ಕುಂದಾಪುರ ತಾಂತ್ರಿಕ ಮಾಹಿತಿ ನೀಡಿದರು.
ಮುಸ್ತಫ ನಯೀಮಿ ಹಾವೇರಿ ಟೀಂ ಹಸನೈನಿ ಬಗ್ಗೆ ವಿವರಿಸಿದರು. ಎಸ್ ವೈ ಎಸ್ ಕೊಪ್ಪಳ ಜಿಲ್ಲಾಧ್ಯಕ್ಷ ನಝೀರ್ ಅಹ್ಮದ್ ಸಾಹೇಬ್, ಎಸ್ ಎಸ್ ಎಫ್ ರಾಜ್ಯ ನಾಯಕ ಮೌಲಾನಾ ಗುಲಾಂ ಹುಸೈನ್ ಬೂದುಗುಂಪ, ಮಹಬೂಬ್ ಸಾಬ್ ಬಸಾಪಟ್ಟಣ, ಹಾಜಿ ನವಾಝ್ ಅಹ್ಮದ್ ಬಳ್ಳಾರಿ, ಮೌಲಾನಾ ಹಾಫಿಳ್ ಸಲೀಂ, ಮೌಲಾನಾ ಖಾಜಾ ಬರಕಾತಿ,ಮುಹಮ್ಮದ್ ಯೂನುಸ್ ಬಾಗಲಕೋಟೆ, ಮತ್ತಿತರರು ಉಪಸ್ಥಿತರಿದ್ದರು.
ಎಸ್ ಎಸ್ ಎಫ್ ಕೊಪ್ಪಳ ಜಿಲ್ಲಾಧ್ಯಕ್ಷ ನೂರುದ್ದೀನ್ ರಝ್ವಿ ಸ್ವಾಗತಿಸಿ ಹಾಫಿಳ್ ಸಾಹೇಬ್ ವಂದಿಸಿದರು.















ಇನ್ನಷ್ಟು ಸುದ್ದಿಗಳು
ತೈಲ ಬಿಕ್ಕಟ್ಟು: ‘ವರ್ಕ್ ಫ್ರಮ್ ಹೋಮ್’ ಆರಂಭಿಸಿ; ಚಿನ್ನ ಖರೀದಿಸಬೇಡಿ – ಪ್ರಧಾನಿ ಮೋದಿ ಮನವಿ
ತಮಿಳುನಾಡಿನಲ್ಲಿ ಹೊಸ ಇತಿಹಾಸ: ಮುಖ್ಯಮಂತ್ರಿಯಾಗಿ ‘ದಳಪತಿ’ ವಿಜಯ್ ಅಧಿಕಾರ ಸ್ವೀಕಾರ
ಡಿಕೆಎಸ್ಸಿ ರಿಯಾದ್ ಝೋನಲ್ ಸಮಿತಿಗೆ ನೂತನ ಸಾರಥ್ಯ- ಅಧ್ಯಕ್ಷರಾಗಿ ದಾವೂದ್ ಹಕೀಂ ಕಂದಕ್ ಆಯ್ಕೆ
ಎಸ್ಸೆಸ್ಸೆಫ್ 14ನೇ ಆವೃತ್ತಿಯ ಸಾಹಿತ್ಯೋತ್ಸವ: ರಾಜ್ಯ ನಿರ್ವಹಣಾ ಸಮಿತಿ ಅಸ್ತಿತ್ವಕ್ಕೆ
ವಿಜಯ್ ಮುಖ್ಯಮಂತ್ರಿ; ನಾಳೆ ಪ್ರಮಾಣವಚನ ಸ್ವೀಕಾರ- 120 ಶಾಸಕರ ಬೆಂಬಲ ಖಚಿತಪಡಿಸಿದ TVK
ಹಂತಾವೈರಸ್ ಭೀತಿ; ಹೆಚ್ಚಿನ ಪ್ರಕರಣಗಳ ಬಗ್ಗೆ ವಿಶ್ವ ಆರೋಗ್ಯ ಸಂಸ್ಥೆ ಎಚ್ಚರಿಕೆ- ಪ್ರವಾಸಿ ಹಡಗುಗಳ ಮೇಲೆ ತೀವ್ರ ನಿಗಾ
ಒಂದೇ ಕುಟುಂಬದ ನಾಲ್ವರು ಮೃತಪಟ್ಟ ಘಟನೆ- ಕಲ್ಲಂಗಡಿ ಹಣ್ಣಿನಲ್ಲಿ ಇಲಿ ವಿಷ ಹೇಗೆ ಬಂತು?
ಕಿನ್ಯ:ಹಜ್ ಯಾತ್ರಿಕರಿಗೆ ಬೀಳ್ಕೊಡುಗೆ
ಸಾಹಿತ್ಯ ಹಬ್ಬಕ್ಕೆ ವಿದ್ಯುಕ್ತ ಚಾಲನೆ – ಇಂಡಿಯನ್ ಗ್ರ್ಯಾಂಡ್ ಮುಫ್ತಿ
ಅಲ್ ಮದೀನಾದಲ್ಲಿ ಹಜ್ ಯಾತ್ರಿಕರಿಗೆ ಬೀಳ್ಕೊಡುಗೆ