ಕರ್ನಾಟಕ ರಾಜ್ಯ ಸುನ್ನೀ ಸ್ಟೂಡೆಂಟ್ಸ್ ಫೆಡರೇಷನ್ ಇದರ 2018ನೇ ಸಾಲಿನ ಚುನಾವಣಾ ಪ್ರಕ್ರಿಯೆಯು ಪ್ರಾರಂಭವಾಗಿದ್ದು ಹೈದರಾಬಾದ್ ಕರ್ನಾಟಕದ ವಿವಿಧ ಜಿಲ್ಲೆಗಳ ಅಧಿಕಾರಿಗಳು, ಮತ್ತು ನಾಯಕರಿಗೆ ಎಲೆಕ್ಷನ್ ವರ್ಕ್ ಶಾಪ್-18 ಕಾರ್ಯಕ್ರಮವನ್ನು
ಹೈದರಾಬಾದ್ ಕರ್ನಾಟಕದ ಗಂಗಾವತಿ ಯಲ್ಲಿ ನಡೆಯಿತು. ಕೊಪ್ಪಳ, ಬಳ್ಳಾರಿ, ಯಾದಗಿರಿ ಹಾಗೂ ಬಾಗಲಕೋಟೆ ಜಿಲ್ಲೆಗಳ ವಿವಿಧ ಘಟಕಗಳ ನಾಯಕರು ಭಾಗವಹಿಸಿದ್ದರು.

ಎಸ್ಸೆಸ್ಸೆಫ್ ರಾಜ್ಯ ನಾಯಕ ಹಮೀದ್ ಉಸ್ತಾದ್ ಶಿವಮೊಗ್ಗ ಕಾರ್ಯಕ್ರಮವನ್ನು ಉದ್ಘಾಟಿಸಿದರು.
ರಾಜ್ಯ ಚುನಾವಣಾ ಮಂಡಳಿ ಕಾರ್ಯದರ್ಶಿ ಹಾಫಿಳ್ ಯಾಕೂಬ್ ಸಅದಿ ಅಲ್ ಅಫ್ಳಲಿ ವರ್ಕ್ ಶಾಪ್ ನಡೆಸಿ ಕೊಟ್ಟರು.
ಎಸ್ ಎಸ್ ಎಫ್ ರಾಜ್ಯ ಕಾರ್ಯದರ್ಶಿ ಸುಫ್ಯಾನ್ ಸಖಾಫಿ ಕಾವಳಕಟ್ಟೆ ಸಂಘಟನಾ ತರಬೇತಿ ನೀಡಿದರು
ರಾಜ್ಯ ಟೆಕ್ನಿಕಲ್ ಆಫಿಸರ್ ರವೂಫ್ ಕುಂದಾಪುರ ತಾಂತ್ರಿಕ ಮಾಹಿತಿ ನೀಡಿದರು.
ಮುಸ್ತಫ ನಯೀಮಿ ಹಾವೇರಿ ಟೀಂ ಹಸನೈನಿ ಬಗ್ಗೆ ವಿವರಿಸಿದರು. ಎಸ್ ವೈ ಎಸ್ ಕೊಪ್ಪಳ ಜಿಲ್ಲಾಧ್ಯಕ್ಷ ನಝೀರ್ ಅಹ್ಮದ್ ಸಾಹೇಬ್, ಎಸ್ ಎಸ್ ಎಫ್ ರಾಜ್ಯ ನಾಯಕ ಮೌಲಾನಾ ಗುಲಾಂ ಹುಸೈನ್ ಬೂದುಗುಂಪ, ಮಹಬೂಬ್ ಸಾಬ್ ಬಸಾಪಟ್ಟಣ, ಹಾಜಿ ನವಾಝ್ ಅಹ್ಮದ್ ಬಳ್ಳಾರಿ, ಮೌಲಾನಾ ಹಾಫಿಳ್ ಸಲೀಂ, ಮೌಲಾನಾ ಖಾಜಾ ಬರಕಾತಿ,ಮುಹಮ್ಮದ್ ಯೂನುಸ್ ಬಾಗಲಕೋಟೆ, ಮತ್ತಿತರರು ಉಪಸ್ಥಿತರಿದ್ದರು.
ಎಸ್ ಎಸ್ ಎಫ್ ಕೊಪ್ಪಳ ಜಿಲ್ಲಾಧ್ಯಕ್ಷ ನೂರುದ್ದೀನ್ ರಝ್ವಿ ಸ್ವಾಗತಿಸಿ ಹಾಫಿಳ್ ಸಾಹೇಬ್ ವಂದಿಸಿದರು.















ಇನ್ನಷ್ಟು ಸುದ್ದಿಗಳು
‘ಸಮಸ್ತ’: ಇತಿಹಾಸ ಮತ್ತು ವರ್ತಮಾನದ ನೆನಪುಗಳನ್ನು ಮೆಲುಕು ಹಾಕಿದ ನಾಯಕರು
ಅನಿವಾಸಿಗಳಿಗೆ ಭಾರಿ ಹೊಡೆತ; ಪಾಸ್ಪೋರ್ಟ್ ದರಗಳಲ್ಲಿ ಗಣನೀಯ ಹೆಚ್ಚಳ- ಪರಿಷ್ಕೃತ ಶುಲ್ಕ ಜುಲೈ 1 ರಿಂದ ಜಾರಿ
ಗಲ್ಫ್ ಸೇರಿದಂತೆ ವಿದೇಶದಿಂದ ಭಾರತಕ್ಕೆ ಆಗಮಿಸುವ ಪ್ರಯಾಣಿಕರಿಗೆ ‘ಏರ್ ಸುವಿಧಾ’ ಡಿಕ್ಲರೇಷನ್ ಕಡ್ಡಾಯ
ಪಾಸ್ಪೋರ್ಟ್ ಮತ್ತು ಪೌರತ್ವದ ವಿರೋಧಾಭಾಸ – ಜಗತ್ತಿಗೆ ಭಾರತೀಯ, ಸ್ವದೇಶದಲ್ಲೇ ಪ್ರಶ್ನಾರ್ಹ?
ಆಧಾರ್ ಮತ್ತು ಪಾಸ್ಪೋರ್ಟ್ ಪೌರತ್ವ ದಾಖಲೆಯಲ್ಲ: ಹಾಗಾದ್ರೆ ನಿಜವಾದ ದಾಖಲೆ ಯಾವುದು?
ಹಿರಿಯ ಧಾರ್ಮಿಕ ವಿದ್ವಾಂಸರಾದ ಖಾಝಿ ತ್ವಾಖಾ ಅಹ್ಮದ್ ಮುಸ್ಲಿಯಾರ್ ಅಲ್ ಅಝ್ಹರಿ ವಫಾತ್
ಅಂಜುಮಾನ್ ಸಿರಾಜುಲ್ ಇಸ್ಲಾಂ ಮದ್ರಸ ಮುಕ್ಕ- SBS ನೂತನ ಸಮಿತಿ ಅಸ್ತಿತ್ವಕ್ಕೆ
ರೆಸಿಡೆನ್ಸಿ ನಿಯಮ ತಿದ್ದುಪಡಿ- ವಿದೇಶಿಯರಿಗೆ ಇನ್ನು ಮುಂದೆ ಸ್ಪಾನ್ಸರ್ ರಹಿತವಾಗಿ ವೀಸಾ ಲಭ್ಯ
ಖತಾರ್ ಗ್ಯಾಸ್ ಪ್ಲಾಂಟ್ ಸ್ಫೋಟ: ಭಾರತೀಯರು ಸೇರಿದಂತೆ 13 ಮಂದಿ ಮೃತ್ಯು
ಸಮಸ್ತ ಶತಮಾನೋತ್ಸವ: ಕರ್ನಾಟಕ ರಾಜ್ಯ ಸ್ವಾಗತ ಸಮಿತಿ ಅಸ್ತಿತ್ವಕ್ಕೆ- ರಾಜ್ಯಾದ್ಯಂತ ಭವ್ಯ ಕಾರ್ಯಕ್ರಮಗಳ ರೂಪುರೇಷೆ