ಶಾರ್ಜಾ: ಕೆ.ಸಿ.ಎಫ್ ಶಾರ್ಜಾ ಝೋನ್ ವತಿಯಿಂದ, ತಿಂಗಳಿಗೊಮ್ಮೆ ನಡೆಸಿಕೊಂಡು ಬರುತ್ತಿರುವ ಮಹ್ಳರತುಲ್ ಬದ್ರಿಯ್ಯಾ ಮಜ್ಲಿಸ್ ಇದರ ಎರಡನೇ ವಾರ್ಷಿಕ , ಸೆಪ್ಟೆಂಬರ್ 27 ರಂದು ಗುರುವಾರ ರಾತ್ರಿ ಅಲ್ ಖಾನ್ ಅಲ್ ಯಾಸತ್ ಟವರ್ ನಲ್ಲಿ ಬಹು ಅಬ್ದುಲ್ ಅಝೀಝ್ ಸಖಾಫಿ ಕೋಂಡಗೇರಿಯವರ ನೇತ್ರತ್ವದಲ್ಲಿ ಬಹಳ ವಿಜೃಂಭಣೆಯಿಂದ ನಡೆಯಿತು.
ಅಸ್ಸಯ್ಯಿದ್ ಇಂಬಿಚ್ಚಿ ಕೋಯ ತಂಙಳ್ ರವರು ಮುಖ್ಯ ಪ್ರಭಾಷಣ ನಡೆಸಿದರು.ಕೆ.ಸಿ.ಎಫ್ ಶಾರ್ಜಾ ಝೋನ್ ಸಂಘಟನೆ ವಿಭಾಗದ ಅಧ್ಯಕ್ಷರಾದ ಬಹು. ಇಬ್ರಾಹಿಂ ಸಖಾಫಿ ಕೆದುಂಬಾಡಿಯವರು ಸ್ವಾಗತ ಭಾಷಣ ನಡೆಸಿದರು.
ಕಾರ್ಯಕ್ರಮದ ಅಧ್ಯಕ್ಷ ಸ್ಥಾನವನ್ನು ಕೆ.ಸಿ.ಎಫ್ ಶಾರ್ಜಾ ಝೋನ್ ಅಧ್ಯಕ್ಷರಾದ ಬಹು. ಅಬೂಸ್ವಾಲಿಹ್ ಸಖಾಫಿ ಇನೋಳಿಯವರು ಅಲಂಕರಿಸಿದರು.
ಕಾರ್ಯಕ್ರಮದಲ್ಲಿ ಅಸ್ಸಯ್ಯಿದ್ ಹಸನ್ ಅಟೋಕ್ಕೋಯ ತಂಙಲ್ ಆದೂರು, ಕೆ.ಸಿ.ಎಫ್ ಯು.ಎ.ಇ ಅಧ್ಯಕ್ಷರಾದ ಬಹು. ಅಬ್ದುಲ್ ಹಮೀದ್ ಸಅದಿ ಈಶ್ವರಮಂಗಳ , ಕೆ.ಸಿ.ಎಫ್ ಶಾರ್ಜ ಝೋನ್ ಕಾರ್ಯದರ್ಶಿ ರಜಬ್ ಮಹಮ್ಮದ್ ಉಚ್ಚಿಲ, ಶಿಕ್ಷಣ ವಿಭಾಗದ ಅಧ್ಯಕ್ಷ ಅಬ್ದುಲ್ ರಶೀದ್ ಮದನಿ ಸಂಪ್ಯಾ, ಕಾರ್ಯದರ್ಶಿ ಅಬ್ದುಲ್ ರಝಾಕ್ ಮುಸ್ಲಿಯಾರ್ ಮತ್ತು ಕೆ.ಸಿ.ಎಫ್ ಯ.ಎ.ಇ ರಾಷ್ಟ್ರೀಯ ನಾಯಕರು ಹಾಜರಿದ್ದರು.















ಇನ್ನಷ್ಟು ಸುದ್ದಿಗಳು
ಎಪ್ರಿಲ್ 29 ಕ್ಕೆ ಸಾಮೂಹಿಕ ಉಚಿತ ಸುನ್ನತ್ (ಮುಂಜಿ) ಕಾರ್ಯಕ್ರಮ
ಎಸ್ ವೈ ಎಸ್ ವಾರ್ಷಿಕ ಕೌನ್ಸಿಲ್ ಅಭಿಯಾನ ಆರಂಭ
ಬಾಬಾ ಬುಡನ್ ದರ್ಗಾದಲ್ಲಿ ಆಯೋಜಿಸಲಾಗಿದ್ದ ವಾರ್ಷಿಕ ಸಂದಲ್ ಮತ್ತು ಉರುಸ್ ಆಚರಣೆಗೆ ಜಿಲ್ಲಾಡಳಿತ ಅವಕಾಶ ನಿರಾಕರಣೆ
ಸುನ್ನಿ ಸೆಂಟರ್ ಗೂಡಿನಬಳಿ ವತಿಯಿಂದ ರಮಳಾನ್ ಕಿಟ್ ವಿತರಣೆ
ಪೆಬ್ರವರಿ 15 ಮಂಗಳೂರಲ್ಲಿ ಇಹ್ಸಾನೋತ್ಸವ-26 ಘೋಷಣಾ ಸಮಾವೇಶ
ಉಳ್ತೂರು ; ದರ್ಸ್ ವಾರ್ಷಿಕ ಮತ್ತು ಬೀಳ್ಕೊಡಿಗೆ
ಸುಳ್ಯ – ಎಲಿಮಲೆಯಲ್ಲಿ ಇಕ್ರಾಮುಸ್ಸುನ್ನ ಬಿರುದುದಾನ ಮಹಾ ಸಮ್ಮೇಳನಕ್ಕೆ ಪ್ರೌಢ ಸಮಾಪ್ತಿ
ಉಳ್ತೂರು : ದರ್ಸ್ ವಾರ್ಷಿಕ ಮತ್ತು ಅನುಸ್ಮರಣೆ
ಸುಳ್ಯ ಎಲಿಮಲೆಯಲ್ಲಿ ಇಕ್ರಾಮುಸ್ಸುನ್ನ ಸನದುದಾನ ಮಹಾ ಸಮ್ಮೇಳನ ಹಾಗೂ ನುಸ್ರತ್ 42ನೇ ವಾರ್ಷಿಕ ಸಮಾರಂಭ
SSF ಬೆಂಗಳೂರು ಜಿಲ್ಲಾ ವಾರ್ಷಿಕ ಮಹಾಸಭೆ ಸಮಾಪ್ತಿ