SSF ತುಂಬೆ ಶಾಖೆ ವತಿಯಿಂದ ಮಾಸಂಪ್ರತಿ ನಡೆಯುವ ಮಹ್’ಳರತುಲ್ ಬದ್ರಿಯಾ: ಮಜ್ಲಿಸ್ SSF ದ.ಕ ಜಿಲ್ಲಾ ಅಧ್ಯಕ್ಷರಾದ ಬಹು!ಸಿರಾಜುದ್ದೀನ್ ಸಖಾಫಿ ಕನ್ಯಾನ ಉಸ್ತಾದರ ನೇತೃತದಲ್ಲಿ ತುಂಬೆ ತಾಜುಲ್ ಉಲಮಾ ಮೆಮೋರಿಯಲ್ ಸುನ್ನೀ ಕಲ್ಚರಲ್ ಸೆಂಟರಿನಲ್ಲಿ 06-10-2018 ರಾತ್ರಿ ಇಶಾ ನಮಾಝಿನ ಬಳಿಕ ನಡೆಯಿತು.
ಈ ಸಂದರ್ಭದಲ್ಲಿ ತಾಜುಲ್ ಉಲಮಾ ಮೆಮೋರಿಯಲ್ ಸುನ್ನೀ ಕಲ್ಚರಲ್ ಸೆಂಟರ್ ಇದರ ಗೌರವಾಧ್ಯಕ್ಷರಾದ ಜನಾಬ್!ಅಬ್ದುಲ್ ಹಮೀದ್ ಎಸ್.ಬಿ,SSF ತುಂಬೆ ಶಾಖೆಯ ಉಪಾಧ್ಯಕ್ಷರಾದ ಹಾಜಿ!ಅಬ್ದುಲ್ ಲತೀಫ್ ಹಿಮಮಿ,ಹನೀಫ್ ಎಂ.ಎ,ಸಂಘಟನಾ ಸಲಹೆಗಾರ ಅದಂ ಟಿ.ಎ,ಕೋಶಾಧಿಕಾರಿ ಇಬ್ರಾಹಿಂ ಟಿ ಹಾಗು ಹಲವಾರು ಸಂಘಟನಾ ಕಾರ್ಯಕರ್ತರು,ಪದಾಧಿಕಾರಿಗಳು ಮತ್ತು ಧೀನಿ ಪ್ರೇಮಿಗಳು ಉಪಸ್ಥರಿದ್ದರು.















ಇನ್ನಷ್ಟು ಸುದ್ದಿಗಳು
ಮುಸ್ಲಿಂ ನಾಯಕರ ಕಡೆಗಣನೆ: ಕಾಂಗ್ರೆಸ್ ಪಕ್ಷ ಧೂಳಿಪಟ ದೂರವಿಲ್ಲ- ರಜ್ವಿ
ವಾಮಂಜೂರು: ಸಾಂತ್ವನ ಹಾಗೂ ಹಣ್ಣು ಹಂಪಲು ವಿತರಣೆ
ಮಂಗಳೂರು ಮೂಲದ ಶಾಜಹಾನ್ ರಸ್ತೆ ಅಪಘಾತದಲ್ಲಿ ಮರಣ
ಕಿನ್ಯ:ಹಜ್ ಯಾತ್ರಿಕರಿಗೆ ಬೀಳ್ಕೊಡುಗೆ
ಸಾಹಿತ್ಯ ಹಬ್ಬಕ್ಕೆ ವಿದ್ಯುಕ್ತ ಚಾಲನೆ – ಇಂಡಿಯನ್ ಗ್ರ್ಯಾಂಡ್ ಮುಫ್ತಿ
ಅಲ್ ಮದೀನಾದಲ್ಲಿ ಹಜ್ ಯಾತ್ರಿಕರಿಗೆ ಬೀಳ್ಕೊಡುಗೆ
ಮೇ 7ರಂದು ದಾರುಲ್ ಅಮಾನ್ ಎಲ್ಲೂರಿನಲ್ಲಿ ವಿವಿಧ ಧಾರ್ಮಿಕ ಕಾರ್ಯಕ್ರಮ ಹಾಗೂ ಸನದು ದಾನ ಸಮಾರಂಭ
ಎಪ್ರಿಲ್ 29 ಕ್ಕೆ ಸಾಮೂಹಿಕ ಉಚಿತ ಸುನ್ನತ್ (ಮುಂಜಿ) ಕಾರ್ಯಕ್ರಮ
ಎಸ್ ವೈ ಎಸ್ ವಾರ್ಷಿಕ ಕೌನ್ಸಿಲ್ ಅಭಿಯಾನ ಆರಂಭ
ಬಾಬಾ ಬುಡನ್ ದರ್ಗಾದಲ್ಲಿ ಆಯೋಜಿಸಲಾಗಿದ್ದ ವಾರ್ಷಿಕ ಸಂದಲ್ ಮತ್ತು ಉರುಸ್ ಆಚರಣೆಗೆ ಜಿಲ್ಲಾಡಳಿತ ಅವಕಾಶ ನಿರಾಕರಣೆ