ಯವ್ವನ ಮರೆಯಾಗುವ ಮುನ್ನ ಎಂಬ ದ್ಯೇಯ ವಾಕ್ಯದಡಿ ಎಸ್ ಎಸ್ ಎಫ್ ಕರ್ನಾಟಕ ರಾಜ್ಯಾದ್ಯಂತಹ ನಡೆಯುತ್ತಿರುವ ಯೂನಿಟ್ ಸಮ್ಮೇಳನದ ಅಂಗವಾಗಿ
ಎಸ್ ಎಸ್ ಎಫ್ ಕೋರಮಂಗಲ ಶಾಖೆಯಲ್ಲಿ ಯೂನಿಟ್ ಸಮ್ಮೇಳನವು 13-10-2018 ರಂದು ರಾತ್ರಿ 10:30 ಕ್ಕೆ ವೆಂಕಟಾಪುರ ಮಸ್ಜಿದ್ ನಲ್ಲಿ ನಡೆಯಿತು .

ಅಧ್ಯಕ್ಷತೆಯನ್ನು ಕೋರಮಂಗಲ ಯೂನಿಟ್ ಅಧ್ಯಕ್ಷರಾದ ನಜೀಬ್
ರವರು ನೆರೆವೇರಿಸಿದರು ಅಬ್ದುಲ್ ಮಜೀದ್ ಮುಸ್ಲಿಯಾರ್ S J M ಯಾರಬ್ ನಗರ ರೇಂಜ್ ಅಧ್ಯಕ್ಷರು ಪ್ರಮೇಯ ಭಾಷಣಗೈದರು ಸ್ವಾಗತ ಮತ್ತು ವಂದನೆಯನ್ನು ಗಫೂರ್ ರವರು ನೆರವೇರಿಸದರು SჄS ಬ್ರಾಂಚ್ಅಧ್ಯಕ್ಷರು ನೌಶಾದ್ SჄS ಪ್ರಧಾನ ಕಾರ್ಯದರ್ಶಿ ಶಂಸುದ್ದೀನ್
ಉಪಸ್ಥಿಥಿಯಿರದ್ದರು.















ಇನ್ನಷ್ಟು ಸುದ್ದಿಗಳು
ಕಿನ್ಯ:ಹಜ್ ಯಾತ್ರಿಕರಿಗೆ ಬೀಳ್ಕೊಡುಗೆ
ಸಾಹಿತ್ಯ ಹಬ್ಬಕ್ಕೆ ವಿದ್ಯುಕ್ತ ಚಾಲನೆ – ಇಂಡಿಯನ್ ಗ್ರ್ಯಾಂಡ್ ಮುಫ್ತಿ
ಅಲ್ ಮದೀನಾದಲ್ಲಿ ಹಜ್ ಯಾತ್ರಿಕರಿಗೆ ಬೀಳ್ಕೊಡುಗೆ
ಮೇ 7ರಂದು ದಾರುಲ್ ಅಮಾನ್ ಎಲ್ಲೂರಿನಲ್ಲಿ ವಿವಿಧ ಧಾರ್ಮಿಕ ಕಾರ್ಯಕ್ರಮ ಹಾಗೂ ಸನದು ದಾನ ಸಮಾರಂಭ
ಎಪ್ರಿಲ್ 29 ಕ್ಕೆ ಸಾಮೂಹಿಕ ಉಚಿತ ಸುನ್ನತ್ (ಮುಂಜಿ) ಕಾರ್ಯಕ್ರಮ
ಎಸ್ ವೈ ಎಸ್ ವಾರ್ಷಿಕ ಕೌನ್ಸಿಲ್ ಅಭಿಯಾನ ಆರಂಭ
ಬಾಬಾ ಬುಡನ್ ದರ್ಗಾದಲ್ಲಿ ಆಯೋಜಿಸಲಾಗಿದ್ದ ವಾರ್ಷಿಕ ಸಂದಲ್ ಮತ್ತು ಉರುಸ್ ಆಚರಣೆಗೆ ಜಿಲ್ಲಾಡಳಿತ ಅವಕಾಶ ನಿರಾಕರಣೆ
ಸುನ್ನಿ ಸೆಂಟರ್ ಗೂಡಿನಬಳಿ ವತಿಯಿಂದ ರಮಳಾನ್ ಕಿಟ್ ವಿತರಣೆ
ಪೆಬ್ರವರಿ 15 ಮಂಗಳೂರಲ್ಲಿ ಇಹ್ಸಾನೋತ್ಸವ-26 ಘೋಷಣಾ ಸಮಾವೇಶ
ಉಳ್ತೂರು ; ದರ್ಸ್ ವಾರ್ಷಿಕ ಮತ್ತು ಬೀಳ್ಕೊಡಿಗೆ