ಸುಳ್ಯ:ದಿನಾಂಕ 16-10-2018 ರಂದು ಮಂಡೆಕೊಲು ಅಲಿಹಾಜಿ ಯವರ ಸ್ವ ಗೃಹದಲ್ಲಿ ಎಸ್ ವೈ ಎಸ್ ಬ್ರಾಂಚ್ ಮಾಜಿ ಅಧ್ಯಕ್ಷರಾದ ಅಬ್ದುಲ್ಲ ಸಖಾಫಿಯವರ ಅಧ್ಯಕ್ಷತೆಯಲ್ಲಿ ಗುರುವಮೊಟ್ಟೆ ಮಂಡೆಕೇೂಲು ಯುನಿಟ್ ಕಾನ್ಫ್ರೆನ್ಸ್ ನಡೆಯಿತು. ಎಸ್ ವೈ ಎಸ್. ಪ್ರ ಕಾರ್ಯದರ್ಶಿ ಜಿ.ಕೆ ಮುಹಮ್ಮದ್ ಮುಸ್ಲಿಯಾರ್ ಉದ್ಛಾಟಿಸಿದರು. ಜಾಲ್ಸೂರು ಸೆಕ್ಟರ್ ಕೊಶಾದಿಕಾರಿ ಲತೀಫ್
ಸ-ಅದಿಯವರ ನೇತೃತವದಲ್ಲಿ ಮಹ್ಲರತುಲ್ ಬದ್ರಿಯಾ ಮಜ್ಲಿಸ್ ನಡೆಯಿತು. ಕರ್ನಾಟಕ ರಾಜ್ಯ ಸದಸ್ಯರಾದ ಅಬ್ದುರ್ರಹ್ಮಾನ್ ಮೊಗರ್ಪಣೆ ಶುಭಹಾರೈಸಿದರು.
ಕಬೀರ್ ಹಿಮಮಿ ಸಖಾಫಿ ಮುಖ್ಯ ಪ್ರಭಾಷಣ ಮಾಡಿದರು. ಹುಸೈನ್ ತಂಙಳ್ ಆದೂರು, ನಾಸಿರ್ ಸುಖೈಫಿ,
ಎಬಿ ಸ- ಅದಿ, ಅಂದುಞ ಗೇೂರಡ್ಕ, ಸಮೀರ್ ಮೊಗರ್ಪಣೆ, ಸಿದ್ದೀಕ್ ಕಟ್ಟೆಕ್ಕಾರ್ಸ್ ಹಾಗೂ ಇನ್ನಿತರ ಹಲಾವಾರು ಗಣ್ಯರು ಉಪಸ್ಥಿತರಿದ್ದ ಕಾರ್ಯಕ್ರಮವನ್ನು ಇಬ್ರಾಹಿಂ ಅಮ್ಜದಿ ನಿರೂಪಿಸಿದರು. ಯುನಿಟ್ ಅಧ್ಯಕ್ಷ ಅಶ್ರಫ್ ಜೌಹರಿ ಸ್ವಾಗತಿಸಿ ಕಾರ್ಯದರ್ಶಿ ರಿಫಾಯಿ ವಂದಿಸಿದರು.















ಇನ್ನಷ್ಟು ಸುದ್ದಿಗಳು
ಕಿನ್ಯ:ಹಜ್ ಯಾತ್ರಿಕರಿಗೆ ಬೀಳ್ಕೊಡುಗೆ
ಸಾಹಿತ್ಯ ಹಬ್ಬಕ್ಕೆ ವಿದ್ಯುಕ್ತ ಚಾಲನೆ – ಇಂಡಿಯನ್ ಗ್ರ್ಯಾಂಡ್ ಮುಫ್ತಿ
ಅಲ್ ಮದೀನಾದಲ್ಲಿ ಹಜ್ ಯಾತ್ರಿಕರಿಗೆ ಬೀಳ್ಕೊಡುಗೆ
ಮೇ 7ರಂದು ದಾರುಲ್ ಅಮಾನ್ ಎಲ್ಲೂರಿನಲ್ಲಿ ವಿವಿಧ ಧಾರ್ಮಿಕ ಕಾರ್ಯಕ್ರಮ ಹಾಗೂ ಸನದು ದಾನ ಸಮಾರಂಭ
ಎಪ್ರಿಲ್ 29 ಕ್ಕೆ ಸಾಮೂಹಿಕ ಉಚಿತ ಸುನ್ನತ್ (ಮುಂಜಿ) ಕಾರ್ಯಕ್ರಮ
ಎಸ್ ವೈ ಎಸ್ ವಾರ್ಷಿಕ ಕೌನ್ಸಿಲ್ ಅಭಿಯಾನ ಆರಂಭ
ಬಾಬಾ ಬುಡನ್ ದರ್ಗಾದಲ್ಲಿ ಆಯೋಜಿಸಲಾಗಿದ್ದ ವಾರ್ಷಿಕ ಸಂದಲ್ ಮತ್ತು ಉರುಸ್ ಆಚರಣೆಗೆ ಜಿಲ್ಲಾಡಳಿತ ಅವಕಾಶ ನಿರಾಕರಣೆ
ಸುನ್ನಿ ಸೆಂಟರ್ ಗೂಡಿನಬಳಿ ವತಿಯಿಂದ ರಮಳಾನ್ ಕಿಟ್ ವಿತರಣೆ
ಪೆಬ್ರವರಿ 15 ಮಂಗಳೂರಲ್ಲಿ ಇಹ್ಸಾನೋತ್ಸವ-26 ಘೋಷಣಾ ಸಮಾವೇಶ
ಉಳ್ತೂರು ; ದರ್ಸ್ ವಾರ್ಷಿಕ ಮತ್ತು ಬೀಳ್ಕೊಡಿಗೆ