ಬೆಂಗಳೂರು: ಎಸ್ಸೆಸ್ಸೆಫ್ ಕರ್ನಾಟಕ ರಾಜ್ಯ ಸಮಿತಿಯು ಭರವಸೆಯ ನಾಯಕರನ್ನು ಸೃಷ್ಟಿಸುವ ಉದ್ದೇಶದಲ್ಲಿ ರಚಿಸಿರುವ ಟೀಮ್ ಹಸನೈನ್ ನ ಕಾರ್ಯಕರ್ತರಿಗೆ ಉತ್ತರ ಕರ್ನಾಟಕ ಪ್ರಭೋದನೆಗಾಗಿ ರಿಹ್ಲಾ ದ ಅವಾ ಟೂರನ್ನು ಹಮ್ಮಿಕೊಂಡಿದೆ.ಮುಂದಿನ ದಿನಗಳಲ್ಲಿ ರಾಜ್ಯದ 10 ಜಿಲ್ಲೆಗಳ ಡಿವಿಷನ್ ಗಳ ತಂಡವು ಉತ್ತರ ಕರ್ನಾಟಕ ಪ್ರಮುಖ ಜಿಲ್ಲೆಗಳ ಹಳ್ಳಿಗಳಿಗೆ ದ ಅವಾ ಕಾರ್ಯಾಚರಣಗೆ ತೆರಳಲಿದ್ದು,ಅದರ ದ್ವಿತೀಯ ತಂಡವು ಉಳ್ಳಾಲ ಡಿವಿಷನ್ ಟೀಮ್ ಹಸನೈನ್ ಕಾರ್ಯಕರ್ತರಿಂದ ರಿಹ್ಲಾ ಯಾತ್ರೆಯು ಕೊಪ್ಪಳ ಹಾಗೂ ಹಾವೇರಿ ಜಿಲ್ಲೆಯ ಬೂದುಗುಂಪ,ಯರಡೋನ,ಬೆನ್ನೂರು,ಬಟ್ಟರ ನರ್ಸಾಪುರ,ಸಿದ್ದಾಪುರ,ಕಂಪ್ಲಿ,ರಾಮ ನಗರ,ಕಕ್ಕರಗೋಳ,ಹರಪನಹಳ್ಳಿ,ಟುಕ್ಕೇ ಮೊಹಲ್ಲ,ಬಾನಗೆರೆ,ಹರ್ಲಾಪುರ,ಚಿಂಚಲಿ,ಬಡ್ನಿ,ಕಳಸ,ಇಂಗಳಹಳ್ಳಿ,ಬೆಳಗಲಿ,ಕಾರಟಗಿ,ಬಸಾಪಟ್ಟಣ ಹಳ್ಳಿಗಳಲ್ಲಿ ರಿಹ್ಲಾ ದ ಅವಾ ಟೂರ್ ಅಕ್ಟೋಬರ್ 20,21,22 ದಿನಾಂಕಗಳಲ್ಲಿ ಎಸ್ಸೆಸ್ಸೆಫ್ ರಾಜ್ಯ ಕಾರ್ಯದರ್ಶಿ ಮೌಲಾನಾ ಸುಫ್ಯಾನ್ ಸಖಾಫಿ ಕಾವಲ್ಕಟ್ಟೆ ರವರ ಮಾರ್ಗದರ್ಶನದಲ್ಲಿ ಎಸ್ಸೆಸ್ಸೆಫ್ ಉಳ್ಳಾಲಡಿವಿಷನ್ ಟೀಮ್ ಹಸನೈನ್ ಗೈಡ್ ತೌಸೀಫ್ ಸ ಅದಿ ಹರೇಕಳ ರವರ ನೇತೃತ್ವದಲ್ಲಿ ನಡೆಯಲಿರವುದು ಎಂದು ಎಸ್ಸೆಸ್ಸೆಫ್ ರಾಜ್ಯ ಸದಸ್ಯ ಇಸ್ಮಾಯಿಲ್ ಮಾಸ್ಟರ್ ಮೊಂಟೆಪದವು ಪ್ರಕಟನೆಯಲ್ಲಿ ತಿಳಿಸಿದ್ದಾರೆ.















ಇನ್ನಷ್ಟು ಸುದ್ದಿಗಳು
ಆಗಸ್ 12.ಎಸ್ ವೈ ಎಸ್ ದ.ಕ ವೆಸ್ಟ್ ಜಿಲ್ಲೆ:ಹುಬ್ಬುರ್ರಸೂಲ್ ಕಾನ್ಫರೆನ್ಸ್
ನಕಲಿ ತ್ವರೀಖತ್ಗಳ ಬಗ್ಗೆ ಎಚ್ಚರಿಕೆ ಅಗತ್ಯ: ಹಿಮಮಿ ಸಂಗಮ
ದಕ್ಷಿಣ ಕನ್ನಡ ವೆಸ್ಟ್ ಜಿಲ್ಲೆ ಸಮಸ್ತ ಸೆಂಟಿನರಿ EC (ಎಕ್ಸಿಕ್ಯೂಟೀವ್ ಕೌನ್ಸಿಲ್) ಅಸ್ತಿತ್ವಕ್ಕೆ
ಸಂಕಷ್ಟಕ್ಕೆ ಸಿಲುಕಿದ ವ್ಯಕ್ತಿಗೆ ಆಸರೆಯಾದ ಕೆಸಿಎಫ್ ಸಾಂತ್ವನ
ಮುಸ್ಲಿಂ ನಾಯಕರ ಕಡೆಗಣನೆ: ಕಾಂಗ್ರೆಸ್ ಪಕ್ಷ ಧೂಳಿಪಟ ದೂರವಿಲ್ಲ- ರಜ್ವಿ
ವಾಮಂಜೂರು: ಸಾಂತ್ವನ ಹಾಗೂ ಹಣ್ಣು ಹಂಪಲು ವಿತರಣೆ
ಮಂಗಳೂರು ಮೂಲದ ಶಾಜಹಾನ್ ರಸ್ತೆ ಅಪಘಾತದಲ್ಲಿ ಮರಣ
ಕಿನ್ಯ:ಹಜ್ ಯಾತ್ರಿಕರಿಗೆ ಬೀಳ್ಕೊಡುಗೆ
ಸಾಹಿತ್ಯ ಹಬ್ಬಕ್ಕೆ ವಿದ್ಯುಕ್ತ ಚಾಲನೆ – ಇಂಡಿಯನ್ ಗ್ರ್ಯಾಂಡ್ ಮುಫ್ತಿ
ಅಲ್ ಮದೀನಾದಲ್ಲಿ ಹಜ್ ಯಾತ್ರಿಕರಿಗೆ ಬೀಳ್ಕೊಡುಗೆ