ಬೆಂಗಳೂರು: ಎಸ್ಸೆಸ್ಸೆಫ್ ಕರ್ನಾಟಕ ರಾಜ್ಯ ಸಮಿತಿಯು ಭರವಸೆಯ ನಾಯಕರನ್ನು ಸೃಷ್ಟಿಸುವ ಉದ್ದೇಶದಲ್ಲಿ ರಚಿಸಿರುವ ಟೀಮ್ ಹಸನೈನ್ ನ ಕಾರ್ಯಕರ್ತರಿಗೆ ಉತ್ತರ ಕರ್ನಾಟಕ ಪ್ರಭೋದನೆಗಾಗಿ ರಿಹ್ಲಾ ದ ಅವಾ ಟೂರನ್ನು ಹಮ್ಮಿಕೊಂಡಿದೆ.ಮುಂದಿನ ದಿನಗಳಲ್ಲಿ ರಾಜ್ಯದ 10 ಜಿಲ್ಲೆಗಳ ಡಿವಿಷನ್ ಗಳ ತಂಡವು ಉತ್ತರ ಕರ್ನಾಟಕ ಪ್ರಮುಖ ಜಿಲ್ಲೆಗಳ ಹಳ್ಳಿಗಳಿಗೆ ದ ಅವಾ ಕಾರ್ಯಾಚರಣಗೆ ತೆರಳಲಿದ್ದು,ಅದರ ದ್ವಿತೀಯ ತಂಡವು ಉಳ್ಳಾಲ ಡಿವಿಷನ್ ಟೀಮ್ ಹಸನೈನ್ ಕಾರ್ಯಕರ್ತರಿಂದ ರಿಹ್ಲಾ ಯಾತ್ರೆಯು ಕೊಪ್ಪಳ ಹಾಗೂ ಹಾವೇರಿ ಜಿಲ್ಲೆಯ ಬೂದುಗುಂಪ,ಯರಡೋನ,ಬೆನ್ನೂರು,ಬಟ್ಟರ ನರ್ಸಾಪುರ,ಸಿದ್ದಾಪುರ,ಕಂಪ್ಲಿ,ರಾಮ ನಗರ,ಕಕ್ಕರಗೋಳ,ಹರಪನಹಳ್ಳಿ,ಟುಕ್ಕೇ ಮೊಹಲ್ಲ,ಬಾನಗೆರೆ,ಹರ್ಲಾಪುರ,ಚಿಂಚಲಿ,ಬಡ್ನಿ,ಕಳಸ,ಇಂಗಳಹಳ್ಳಿ,ಬೆಳಗಲಿ,ಕಾರಟಗಿ,ಬಸಾಪಟ್ಟಣ ಹಳ್ಳಿಗಳಲ್ಲಿ ರಿಹ್ಲಾ ದ ಅವಾ ಟೂರ್ ಅಕ್ಟೋಬರ್ 20,21,22 ದಿನಾಂಕಗಳಲ್ಲಿ ಎಸ್ಸೆಸ್ಸೆಫ್ ರಾಜ್ಯ ಕಾರ್ಯದರ್ಶಿ ಮೌಲಾನಾ ಸುಫ್ಯಾನ್ ಸಖಾಫಿ ಕಾವಲ್ಕಟ್ಟೆ ರವರ ಮಾರ್ಗದರ್ಶನದಲ್ಲಿ ಎಸ್ಸೆಸ್ಸೆಫ್ ಉಳ್ಳಾಲಡಿವಿಷನ್ ಟೀಮ್ ಹಸನೈನ್ ಗೈಡ್ ತೌಸೀಫ್ ಸ ಅದಿ ಹರೇಕಳ ರವರ ನೇತೃತ್ವದಲ್ಲಿ ನಡೆಯಲಿರವುದು ಎಂದು ಎಸ್ಸೆಸ್ಸೆಫ್ ರಾಜ್ಯ ಸದಸ್ಯ ಇಸ್ಮಾಯಿಲ್ ಮಾಸ್ಟರ್ ಮೊಂಟೆಪದವು ಪ್ರಕಟನೆಯಲ್ಲಿ ತಿಳಿಸಿದ್ದಾರೆ.















ಇನ್ನಷ್ಟು ಸುದ್ದಿಗಳು
ಕಿನ್ಯ:ಹಜ್ ಯಾತ್ರಿಕರಿಗೆ ಬೀಳ್ಕೊಡುಗೆ
ಸಾಹಿತ್ಯ ಹಬ್ಬಕ್ಕೆ ವಿದ್ಯುಕ್ತ ಚಾಲನೆ – ಇಂಡಿಯನ್ ಗ್ರ್ಯಾಂಡ್ ಮುಫ್ತಿ
ಅಲ್ ಮದೀನಾದಲ್ಲಿ ಹಜ್ ಯಾತ್ರಿಕರಿಗೆ ಬೀಳ್ಕೊಡುಗೆ
ಮೇ 7ರಂದು ದಾರುಲ್ ಅಮಾನ್ ಎಲ್ಲೂರಿನಲ್ಲಿ ವಿವಿಧ ಧಾರ್ಮಿಕ ಕಾರ್ಯಕ್ರಮ ಹಾಗೂ ಸನದು ದಾನ ಸಮಾರಂಭ
ಎಪ್ರಿಲ್ 29 ಕ್ಕೆ ಸಾಮೂಹಿಕ ಉಚಿತ ಸುನ್ನತ್ (ಮುಂಜಿ) ಕಾರ್ಯಕ್ರಮ
ಎಸ್ ವೈ ಎಸ್ ವಾರ್ಷಿಕ ಕೌನ್ಸಿಲ್ ಅಭಿಯಾನ ಆರಂಭ
ಬಾಬಾ ಬುಡನ್ ದರ್ಗಾದಲ್ಲಿ ಆಯೋಜಿಸಲಾಗಿದ್ದ ವಾರ್ಷಿಕ ಸಂದಲ್ ಮತ್ತು ಉರುಸ್ ಆಚರಣೆಗೆ ಜಿಲ್ಲಾಡಳಿತ ಅವಕಾಶ ನಿರಾಕರಣೆ
ಸುನ್ನಿ ಸೆಂಟರ್ ಗೂಡಿನಬಳಿ ವತಿಯಿಂದ ರಮಳಾನ್ ಕಿಟ್ ವಿತರಣೆ
ಪೆಬ್ರವರಿ 15 ಮಂಗಳೂರಲ್ಲಿ ಇಹ್ಸಾನೋತ್ಸವ-26 ಘೋಷಣಾ ಸಮಾವೇಶ
ಉಳ್ತೂರು ; ದರ್ಸ್ ವಾರ್ಷಿಕ ಮತ್ತು ಬೀಳ್ಕೊಡಿಗೆ