ಪುತ್ತೂರು:ಕರ್ನಾಟಕ ರಾಜ್ಯ ಸುನ್ನೀ ಸ್ಟೂಡೆಂಟ್ಸ್ ಫೆಡರೇಶನ್ ವತಿಯಿಂದ ದರ್ಸ್, ದಅವಾ, ಶರೀಅತ್ ಕಾಲೇಜು ಗಳಲ್ಲಿ ಕಲಿಯುತ್ತಿರುವ ವಿದ್ಯಾರ್ಥಿಗಳಿಗಾಗಿ ಸಂಘಟಿಸಿರುವ knowscho-18 ಕಾರ್ಯಕ್ರಮ ಎಸ್ಸೆಸ್ಸೆಫ್ ಕರ್ನಾಟಕ ರಾಜ್ಯಾಧ್ಯಕ್ಷ ಇಸ್ಮಾಯಿಲ್ ಸಖಾಫಿ ಕೊಡಗುರವರ ಅಧ್ಯಕ್ಷತೆಯಲ್ಲಿ ಅಕ್ಟೋಬರ್ 25 ಗುರುವಾರ ಬೆಳಿಗ್ಗೆ 10:00 ಗಂಟೆಗೆ ಮಿತ್ತೂರು ಕೆ.ಜಿ.ಎನ್ ಸಭಾಂಗಣದಲ್ಲಿ ನಡೆಯಲಿರುವುದು.
ಎಸ್ಸೆಸ್ಸೆಫ್ ರಾಜ್ಯ ಕಾರ್ಯದರ್ಶಿ ಮೌಲಾನಾ ಸುಫ್ಯಾನ್ ಸಖಾಫಿ ಟೀಮ್ ಹಸನೈನ್ ಮಾಹಿತಿಯನ್ನು ನೀಡಲಿರುವರು
ಎಸ್ಸೆಸ್ಸೆಫ್ ರಾಜ್ಯ ಚುನಾವಣಾ ಮಂಡಳಿ ಕನ್ವೀನರ್ ಹಾಫಿಳ್ ಯಾಕೂಬ್ ಸ ಅದಿ ನಾವೂರು ಚುನಾವಣಾ ಪ್ರಕ್ರಿಯೆಯ ಬಗ್ಗೆ ಮಾಹಿತಿಯನ್ನು ನೀಡಲಿರುವರು.
ಕಾರ್ಯಕ್ರಮದಲ್ಲಿ ಎಸ್ಸೆಸ್ಸೆಫ್ ರಾಜ್ಯ ಕೋಶಾಧಿಕಾರಿ ಶರೀಫ್ ಮಾಸ್ಟರ್ ಬೆಂಗಳೂರು,ರಾಜ್ಯ ಚುನಾವಣಾ ಮಂಡಳಿ ಟೆಕ್ನಿಕಲ್ ಆಫೀಸರ್ ರವೂಫ್ ಖಾನ್ ಉಡುಪಿ,ಎಸ್ಸೆಸ್ಸೆಫ್ ದ.ಕ ಜಿಲ್ಲಾಧ್ಯಕ್ಷ ಕೆ.ಪಿ.ಸಿರಾಜುದ್ದೀನ್ ಸಖಾಫಿ ಕನ್ಯಾನ ,ರಾಜ್ಯ ಸದಸ್ಯರಾದ ಶಾಕಿರ್ ಹಾಜಿ ಮಿತ್ತೂರು,ಅಬ್ದುಲ್ ರಹಿಮಾನ್ ಮೊಗರ್ಪಣೆ ಮೊದಲಾದವರು ಭಾಗವಹಿಸಲಿದ್ದಾರೆ.
ಟೀಂ ಹಸನೈನ್ ಹಾಗೂ ಚುನಾವಣಾ ಮಾಹಿತಿಗಾಗಿ ಸಂಘಟಿಸಿರುವ ಪ್ರಸ್ತುತ ಕಾರ್ಯಕ್ರಮದಲ್ಲಿ ಪ್ರತಿ ದರ್ಸ್, ದ ಅವಾ ಕಾಲೇಜು, ಶರೀಅತ್ ಕಾಲೇಜು ಗಳಿಂದ ತಲಾ ಐದು ವಿದ್ಯಾರ್ಥಿಗಳು ಭಾಗವಹಿಸಬೇಕಾಗಿದೆ ಎಂದು ಎಸ್ಸೆಸ್ಸೆಫ್ ರಾಜ್ಯ ಸದಸ್ಯ ಇಸ್ಮಾಯಿಲ್ ಮಾಸ್ಟರ್ ಮೊಂಟೆಪದವು ಪ್ರಕಟನೆಯಲ್ಲಿ ತಿಳಿಸಿದ್ದಾರೆ.















ಇನ್ನಷ್ಟು ಸುದ್ದಿಗಳು
ಕಿನ್ಯ:ಹಜ್ ಯಾತ್ರಿಕರಿಗೆ ಬೀಳ್ಕೊಡುಗೆ
ಸಾಹಿತ್ಯ ಹಬ್ಬಕ್ಕೆ ವಿದ್ಯುಕ್ತ ಚಾಲನೆ – ಇಂಡಿಯನ್ ಗ್ರ್ಯಾಂಡ್ ಮುಫ್ತಿ
ಅಲ್ ಮದೀನಾದಲ್ಲಿ ಹಜ್ ಯಾತ್ರಿಕರಿಗೆ ಬೀಳ್ಕೊಡುಗೆ
ಮೇ 7ರಂದು ದಾರುಲ್ ಅಮಾನ್ ಎಲ್ಲೂರಿನಲ್ಲಿ ವಿವಿಧ ಧಾರ್ಮಿಕ ಕಾರ್ಯಕ್ರಮ ಹಾಗೂ ಸನದು ದಾನ ಸಮಾರಂಭ
ಎಪ್ರಿಲ್ 29 ಕ್ಕೆ ಸಾಮೂಹಿಕ ಉಚಿತ ಸುನ್ನತ್ (ಮುಂಜಿ) ಕಾರ್ಯಕ್ರಮ
ಎಸ್ ವೈ ಎಸ್ ವಾರ್ಷಿಕ ಕೌನ್ಸಿಲ್ ಅಭಿಯಾನ ಆರಂಭ
ಬಾಬಾ ಬುಡನ್ ದರ್ಗಾದಲ್ಲಿ ಆಯೋಜಿಸಲಾಗಿದ್ದ ವಾರ್ಷಿಕ ಸಂದಲ್ ಮತ್ತು ಉರುಸ್ ಆಚರಣೆಗೆ ಜಿಲ್ಲಾಡಳಿತ ಅವಕಾಶ ನಿರಾಕರಣೆ
ಸುನ್ನಿ ಸೆಂಟರ್ ಗೂಡಿನಬಳಿ ವತಿಯಿಂದ ರಮಳಾನ್ ಕಿಟ್ ವಿತರಣೆ
ಪೆಬ್ರವರಿ 15 ಮಂಗಳೂರಲ್ಲಿ ಇಹ್ಸಾನೋತ್ಸವ-26 ಘೋಷಣಾ ಸಮಾವೇಶ
ಉಳ್ತೂರು ; ದರ್ಸ್ ವಾರ್ಷಿಕ ಮತ್ತು ಬೀಳ್ಕೊಡಿಗೆ