ಯೌವ್ವನ ಮರೆಯಾಗುವ ಮುನ್ನ ಎಂಬ ಧ್ಯೇಯ ವಾಕ್ಯದೊಂದಿಗೆ ಕಮ್ಮನಹಳ್ಳಿ SSF ನ ಅಧೀನದಲ್ಲಿ ನಡೆದ ಸಮ್ಮೇಳನದಲ್ಲಿ ಸ್ವಾದಿಕ್ ಸಖಾಫಿ ಆರಂಭಿಕ ದುವಾ ನೇತೃತ್ವ ವಹಿಸಿದರು.

SSF ಜಿಲ್ಲಾ ಕಾರ್ಯದರ್ಶಿ ಮುನೀರ್ ಉದ್ಘಾಟನೆ ಮಾಡಿದರು. ಅನಸ್ ಸಿದ್ದೀಖಿ ಶಿರಿಯಾ ಮುಖ್ಯ ಪ್ರಭಾಷಣ ನಡೆಸಿದರು. ಸಯ್ಯದ್ ಶೌಕತಲಿ ಸಖಾಫಿ ಭಕ್ತಿ ಪೂರ್ಣ ಪ್ರಾರ್ಥನೆ ಮಾಡಿದರು. ಸಿರಾಜ್ ಮಹಾ ಬಜಾರ್, ನೌಫಲ್ ಕಮ್ಮನಹಳ್ಳಿ, ಕಾಸಿಮ್, ಹನೀಫ್, ಶರೀಫ್ ಭಾಗವಹಿಸಿದರು, AR ನುಫೈಲ್ ಸ್ವಾಗತಿಸಿ, ರಝಾಕ್ ಕವನೂರು ವಂದಿಸಿದರು.















ಇನ್ನಷ್ಟು ಸುದ್ದಿಗಳು
ಆಗಸ್ 12.ಎಸ್ ವೈ ಎಸ್ ದ.ಕ ವೆಸ್ಟ್ ಜಿಲ್ಲೆ:ಹುಬ್ಬುರ್ರಸೂಲ್ ಕಾನ್ಫರೆನ್ಸ್
ನಕಲಿ ತ್ವರೀಖತ್ಗಳ ಬಗ್ಗೆ ಎಚ್ಚರಿಕೆ ಅಗತ್ಯ: ಹಿಮಮಿ ಸಂಗಮ
ದಕ್ಷಿಣ ಕನ್ನಡ ವೆಸ್ಟ್ ಜಿಲ್ಲೆ ಸಮಸ್ತ ಸೆಂಟಿನರಿ EC (ಎಕ್ಸಿಕ್ಯೂಟೀವ್ ಕೌನ್ಸಿಲ್) ಅಸ್ತಿತ್ವಕ್ಕೆ
ಸಂಕಷ್ಟಕ್ಕೆ ಸಿಲುಕಿದ ವ್ಯಕ್ತಿಗೆ ಆಸರೆಯಾದ ಕೆಸಿಎಫ್ ಸಾಂತ್ವನ
ಮುಸ್ಲಿಂ ನಾಯಕರ ಕಡೆಗಣನೆ: ಕಾಂಗ್ರೆಸ್ ಪಕ್ಷ ಧೂಳಿಪಟ ದೂರವಿಲ್ಲ- ರಜ್ವಿ
ವಾಮಂಜೂರು: ಸಾಂತ್ವನ ಹಾಗೂ ಹಣ್ಣು ಹಂಪಲು ವಿತರಣೆ
ಮಂಗಳೂರು ಮೂಲದ ಶಾಜಹಾನ್ ರಸ್ತೆ ಅಪಘಾತದಲ್ಲಿ ಮರಣ
ಕಿನ್ಯ:ಹಜ್ ಯಾತ್ರಿಕರಿಗೆ ಬೀಳ್ಕೊಡುಗೆ
ಸಾಹಿತ್ಯ ಹಬ್ಬಕ್ಕೆ ವಿದ್ಯುಕ್ತ ಚಾಲನೆ – ಇಂಡಿಯನ್ ಗ್ರ್ಯಾಂಡ್ ಮುಫ್ತಿ
ಅಲ್ ಮದೀನಾದಲ್ಲಿ ಹಜ್ ಯಾತ್ರಿಕರಿಗೆ ಬೀಳ್ಕೊಡುಗೆ