ಯೌವ್ವನ ಮರೆಯಾಗುವ ಮುನ್ನ ಎಂಬ ಧ್ಯೇಯ ವಾಕ್ಯದೊಂದಿಗೆ ಕಮ್ಮನಹಳ್ಳಿ SSF ನ ಅಧೀನದಲ್ಲಿ ನಡೆದ ಸಮ್ಮೇಳನದಲ್ಲಿ ಸ್ವಾದಿಕ್ ಸಖಾಫಿ ಆರಂಭಿಕ ದುವಾ ನೇತೃತ್ವ ವಹಿಸಿದರು.

SSF ಜಿಲ್ಲಾ ಕಾರ್ಯದರ್ಶಿ ಮುನೀರ್ ಉದ್ಘಾಟನೆ ಮಾಡಿದರು. ಅನಸ್ ಸಿದ್ದೀಖಿ ಶಿರಿಯಾ ಮುಖ್ಯ ಪ್ರಭಾಷಣ ನಡೆಸಿದರು. ಸಯ್ಯದ್ ಶೌಕತಲಿ ಸಖಾಫಿ ಭಕ್ತಿ ಪೂರ್ಣ ಪ್ರಾರ್ಥನೆ ಮಾಡಿದರು. ಸಿರಾಜ್ ಮಹಾ ಬಜಾರ್, ನೌಫಲ್ ಕಮ್ಮನಹಳ್ಳಿ, ಕಾಸಿಮ್, ಹನೀಫ್, ಶರೀಫ್ ಭಾಗವಹಿಸಿದರು, AR ನುಫೈಲ್ ಸ್ವಾಗತಿಸಿ, ರಝಾಕ್ ಕವನೂರು ವಂದಿಸಿದರು.















ಇನ್ನಷ್ಟು ಸುದ್ದಿಗಳು
ಕಿನ್ಯ:ಹಜ್ ಯಾತ್ರಿಕರಿಗೆ ಬೀಳ್ಕೊಡುಗೆ
ಸಾಹಿತ್ಯ ಹಬ್ಬಕ್ಕೆ ವಿದ್ಯುಕ್ತ ಚಾಲನೆ – ಇಂಡಿಯನ್ ಗ್ರ್ಯಾಂಡ್ ಮುಫ್ತಿ
ಅಲ್ ಮದೀನಾದಲ್ಲಿ ಹಜ್ ಯಾತ್ರಿಕರಿಗೆ ಬೀಳ್ಕೊಡುಗೆ
ಮೇ 7ರಂದು ದಾರುಲ್ ಅಮಾನ್ ಎಲ್ಲೂರಿನಲ್ಲಿ ವಿವಿಧ ಧಾರ್ಮಿಕ ಕಾರ್ಯಕ್ರಮ ಹಾಗೂ ಸನದು ದಾನ ಸಮಾರಂಭ
ಎಪ್ರಿಲ್ 29 ಕ್ಕೆ ಸಾಮೂಹಿಕ ಉಚಿತ ಸುನ್ನತ್ (ಮುಂಜಿ) ಕಾರ್ಯಕ್ರಮ
ಎಸ್ ವೈ ಎಸ್ ವಾರ್ಷಿಕ ಕೌನ್ಸಿಲ್ ಅಭಿಯಾನ ಆರಂಭ
ಬಾಬಾ ಬುಡನ್ ದರ್ಗಾದಲ್ಲಿ ಆಯೋಜಿಸಲಾಗಿದ್ದ ವಾರ್ಷಿಕ ಸಂದಲ್ ಮತ್ತು ಉರುಸ್ ಆಚರಣೆಗೆ ಜಿಲ್ಲಾಡಳಿತ ಅವಕಾಶ ನಿರಾಕರಣೆ
ಸುನ್ನಿ ಸೆಂಟರ್ ಗೂಡಿನಬಳಿ ವತಿಯಿಂದ ರಮಳಾನ್ ಕಿಟ್ ವಿತರಣೆ
ಪೆಬ್ರವರಿ 15 ಮಂಗಳೂರಲ್ಲಿ ಇಹ್ಸಾನೋತ್ಸವ-26 ಘೋಷಣಾ ಸಮಾವೇಶ
ಉಳ್ತೂರು ; ದರ್ಸ್ ವಾರ್ಷಿಕ ಮತ್ತು ಬೀಳ್ಕೊಡಿಗೆ