ಚಿತ್ರದುರ್ಗ SSF ಮತ್ತು SYS ಕೊಡಗು ಸಂತ್ರಸ್ತರಿಗೆ ಸಂಗ್ರಹಿಸಿದ 1,15,500 ರೂಪಾಯಿ ಹಣವನ್ನು ಇಹ್ಸಾನ್ ಚೆಯರ್ಮಾನ್ ಶಾಫಿ ಸಅದಿ ಯವರ ಮೂಲಕ ಕರ್ನಾಟಕ ರಾಜ್ಯ ಸುನ್ನಿ ಒಕ್ಕೂಟಕ್ಕೆ ಹಸ್ತಾಂತರಿಸಲಾಯಿತು.ಚಿತ್ರದುರ್ಗ ಜಾಮಿಯ ಮಸೀದಿ ಯ ಖತೀಬ್ ಮೌಲಾನಾ ಆದಂ ಸಖಾಫಿ,ಇಹ್ಸಾನ್ supervisor ಹಮೀದ್ ಮುಸ್ಲಿಯಾರ್ ನಗರ, ಇಹ್ಸಾನ್ ಸದಸ್ಯ ಅಲ್ತಾಫ್ ಕುಂಪಲ, SYS ಚಿತ್ರದುರ್ಗ ಜಿಲ್ಲಾ ಕೋಶಾಧಿಕಾರಿ ಫಝಲುಲ್ಲಾ ಸಾಬ್,SYS ಚಿತ್ರದುರ್ಗ ಜಿಲ್ಲಾ ನಾಯಕ ಬಾಸಿತ್ ಸಾಬ್ ಮುಂತಾದವರು ಉಪಸ್ತಿತರಿದ್ದರು.















ಇನ್ನಷ್ಟು ಸುದ್ದಿಗಳು
ಆಗಸ್ 12.ಎಸ್ ವೈ ಎಸ್ ದ.ಕ ವೆಸ್ಟ್ ಜಿಲ್ಲೆ:ಹುಬ್ಬುರ್ರಸೂಲ್ ಕಾನ್ಫರೆನ್ಸ್
ನಕಲಿ ತ್ವರೀಖತ್ಗಳ ಬಗ್ಗೆ ಎಚ್ಚರಿಕೆ ಅಗತ್ಯ: ಹಿಮಮಿ ಸಂಗಮ
ದಕ್ಷಿಣ ಕನ್ನಡ ವೆಸ್ಟ್ ಜಿಲ್ಲೆ ಸಮಸ್ತ ಸೆಂಟಿನರಿ EC (ಎಕ್ಸಿಕ್ಯೂಟೀವ್ ಕೌನ್ಸಿಲ್) ಅಸ್ತಿತ್ವಕ್ಕೆ
ಸಂಕಷ್ಟಕ್ಕೆ ಸಿಲುಕಿದ ವ್ಯಕ್ತಿಗೆ ಆಸರೆಯಾದ ಕೆಸಿಎಫ್ ಸಾಂತ್ವನ
ಮುಸ್ಲಿಂ ನಾಯಕರ ಕಡೆಗಣನೆ: ಕಾಂಗ್ರೆಸ್ ಪಕ್ಷ ಧೂಳಿಪಟ ದೂರವಿಲ್ಲ- ರಜ್ವಿ
ವಾಮಂಜೂರು: ಸಾಂತ್ವನ ಹಾಗೂ ಹಣ್ಣು ಹಂಪಲು ವಿತರಣೆ
ಮಂಗಳೂರು ಮೂಲದ ಶಾಜಹಾನ್ ರಸ್ತೆ ಅಪಘಾತದಲ್ಲಿ ಮರಣ
ಕಿನ್ಯ:ಹಜ್ ಯಾತ್ರಿಕರಿಗೆ ಬೀಳ್ಕೊಡುಗೆ
ಸಾಹಿತ್ಯ ಹಬ್ಬಕ್ಕೆ ವಿದ್ಯುಕ್ತ ಚಾಲನೆ – ಇಂಡಿಯನ್ ಗ್ರ್ಯಾಂಡ್ ಮುಫ್ತಿ
ಅಲ್ ಮದೀನಾದಲ್ಲಿ ಹಜ್ ಯಾತ್ರಿಕರಿಗೆ ಬೀಳ್ಕೊಡುಗೆ