ಚಿತ್ರದುರ್ಗ SSF ಮತ್ತು SYS ಕೊಡಗು ಸಂತ್ರಸ್ತರಿಗೆ ಸಂಗ್ರಹಿಸಿದ 1,15,500 ರೂಪಾಯಿ ಹಣವನ್ನು ಇಹ್ಸಾನ್ ಚೆಯರ್ಮಾನ್ ಶಾಫಿ ಸಅದಿ ಯವರ ಮೂಲಕ ಕರ್ನಾಟಕ ರಾಜ್ಯ ಸುನ್ನಿ ಒಕ್ಕೂಟಕ್ಕೆ ಹಸ್ತಾಂತರಿಸಲಾಯಿತು.ಚಿತ್ರದುರ್ಗ ಜಾಮಿಯ ಮಸೀದಿ ಯ ಖತೀಬ್ ಮೌಲಾನಾ ಆದಂ ಸಖಾಫಿ,ಇಹ್ಸಾನ್ supervisor ಹಮೀದ್ ಮುಸ್ಲಿಯಾರ್ ನಗರ, ಇಹ್ಸಾನ್ ಸದಸ್ಯ ಅಲ್ತಾಫ್ ಕುಂಪಲ, SYS ಚಿತ್ರದುರ್ಗ ಜಿಲ್ಲಾ ಕೋಶಾಧಿಕಾರಿ ಫಝಲುಲ್ಲಾ ಸಾಬ್,SYS ಚಿತ್ರದುರ್ಗ ಜಿಲ್ಲಾ ನಾಯಕ ಬಾಸಿತ್ ಸಾಬ್ ಮುಂತಾದವರು ಉಪಸ್ತಿತರಿದ್ದರು.















ಇನ್ನಷ್ಟು ಸುದ್ದಿಗಳು
ಕಿನ್ಯ:ಹಜ್ ಯಾತ್ರಿಕರಿಗೆ ಬೀಳ್ಕೊಡುಗೆ
ಸಾಹಿತ್ಯ ಹಬ್ಬಕ್ಕೆ ವಿದ್ಯುಕ್ತ ಚಾಲನೆ – ಇಂಡಿಯನ್ ಗ್ರ್ಯಾಂಡ್ ಮುಫ್ತಿ
ಅಲ್ ಮದೀನಾದಲ್ಲಿ ಹಜ್ ಯಾತ್ರಿಕರಿಗೆ ಬೀಳ್ಕೊಡುಗೆ
ಮೇ 7ರಂದು ದಾರುಲ್ ಅಮಾನ್ ಎಲ್ಲೂರಿನಲ್ಲಿ ವಿವಿಧ ಧಾರ್ಮಿಕ ಕಾರ್ಯಕ್ರಮ ಹಾಗೂ ಸನದು ದಾನ ಸಮಾರಂಭ
ಎಪ್ರಿಲ್ 29 ಕ್ಕೆ ಸಾಮೂಹಿಕ ಉಚಿತ ಸುನ್ನತ್ (ಮುಂಜಿ) ಕಾರ್ಯಕ್ರಮ
ಎಸ್ ವೈ ಎಸ್ ವಾರ್ಷಿಕ ಕೌನ್ಸಿಲ್ ಅಭಿಯಾನ ಆರಂಭ
ಬಾಬಾ ಬುಡನ್ ದರ್ಗಾದಲ್ಲಿ ಆಯೋಜಿಸಲಾಗಿದ್ದ ವಾರ್ಷಿಕ ಸಂದಲ್ ಮತ್ತು ಉರುಸ್ ಆಚರಣೆಗೆ ಜಿಲ್ಲಾಡಳಿತ ಅವಕಾಶ ನಿರಾಕರಣೆ
ಸುನ್ನಿ ಸೆಂಟರ್ ಗೂಡಿನಬಳಿ ವತಿಯಿಂದ ರಮಳಾನ್ ಕಿಟ್ ವಿತರಣೆ
ಪೆಬ್ರವರಿ 15 ಮಂಗಳೂರಲ್ಲಿ ಇಹ್ಸಾನೋತ್ಸವ-26 ಘೋಷಣಾ ಸಮಾವೇಶ
ಉಳ್ತೂರು ; ದರ್ಸ್ ವಾರ್ಷಿಕ ಮತ್ತು ಬೀಳ್ಕೊಡಿಗೆ