ಕರ್ನಾಟಕ ರಾಜ್ಯ ಸುನ್ನೀ ಸ್ಟುಡೆಂಟ್ಸ್ ಫೆಡರೇಶನ್ (SSF) “ಯೌವ್ವನ ಮರೆಯಾಗುವ ಮುನ್ನ” ಎಂಬ ಘೋಷ ವಾಕ್ಯದೊಂದಿಗೆ ರಾಜ್ಯಾದ್ಯಂತ ಎಲ್ಲಾ ಶಾಖೆಗಳಲ್ಲಿ “ಯುನಿಟ್ ಸಮ್ಮೇಳನ“ ನಡೆಯುತ್ತಿರುವಾಗ SSF ಬೋವು ಶಾಖೆಯಲ್ಲಿ ಯುನಿಟ್ ಸಮ್ಮೇಳನ ಇದೇ ಬರುವ ತಾರೀಕು ಅಕ್ಟೋಬರ್ 28’ರಂದು ಅಬುಬಕ್ಕರ್ ಸಿದ್ದೀಕ್ ಜುಮಾ ಮಸೀದಿ ಬೋವು ವಠಾರದಲ್ಲಿ ನಡೆಯಲಿದೆ.
ರಾತ್ರಿ 8 ಗಂಟೆಗೆ ನಡೆಯುವ ಯುನಿಟ್ ಕಾನ್ಫರೆನ್ಸ್ ಕಾರ್ಯಕ್ರಮವು ಎಸ್ಸೆಸ್ಸೆಫ್ ಬೋವು ಶಾಖಾಧ್ಯಕ್ಷರಾದ ಯೂಸುಪ್ ’ರವರ ಅಧ್ಯಕ್ಷತೆಯಲ್ಲಿ, ASJM ಬೋವು ಜುಮಾ ಮಸೀದಿ ಖತೀಬರಾದ U.P ಇಬ್ರಾಹಿಂ ಮದನಿ ಉಸ್ತಾದರ ದುಆ ದೊಂದಿಗೆ, ನಂತರ SYS ಬೋವು ಶಾಖೆಯ ಅದ್ಯಕ್ಷರಾದ ಶರೀಫ್ ಲತ್ವೀಫಿ ಉಸ್ತಾದರು ಉದ್ಘಾಟಿಸಲಿದ್ದಾರೆ.
ತದನಂತರ ದ.ಕ ಜಿಲ್ಲಾ ಕಾರ್ಯದರ್ಶಿ ಮುಹಮ್ಮದ್ ಅಲೀ ತುರ್ಕಳಿಕೆ ಯೌವ್ವನ ಮರೆಯಾಗುವ ಮುನ್ನ ಇದರ ಕುರಿತು ಅರ್ಥ ಗರ್ಭಿತ ಸಂಘಟನ ತರಗತಿ ನಡೆಸಲಿದ್ದಾರೆ,
ನಂತರ ಅಬ್ಬಾಸ್ ಮದನಿ ಬಂಡಾಡ್ ಅಧ್ಯಾತ್ಮಿಕ ಮತ್ತು ಆಶಯ ಎಂಬ ವಿಷಯದ ಕುರಿತು ಮುಖ್ಯ ಪ್ರಭಾಷಣ ಮಾಡಲಿದ್ದಾರೆ.ಎಂದು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ವರದಿ:ಅಬುಬಕ್ಕರ್ ಸಿದ್ದೀಕ್ ಕೆರೆಕೋಡಿ















ಇನ್ನಷ್ಟು ಸುದ್ದಿಗಳು
ಆಗಸ್ 12.ಎಸ್ ವೈ ಎಸ್ ದ.ಕ ವೆಸ್ಟ್ ಜಿಲ್ಲೆ:ಹುಬ್ಬುರ್ರಸೂಲ್ ಕಾನ್ಫರೆನ್ಸ್
ನಕಲಿ ತ್ವರೀಖತ್ಗಳ ಬಗ್ಗೆ ಎಚ್ಚರಿಕೆ ಅಗತ್ಯ: ಹಿಮಮಿ ಸಂಗಮ
ದಕ್ಷಿಣ ಕನ್ನಡ ವೆಸ್ಟ್ ಜಿಲ್ಲೆ ಸಮಸ್ತ ಸೆಂಟಿನರಿ EC (ಎಕ್ಸಿಕ್ಯೂಟೀವ್ ಕೌನ್ಸಿಲ್) ಅಸ್ತಿತ್ವಕ್ಕೆ
ಸಂಕಷ್ಟಕ್ಕೆ ಸಿಲುಕಿದ ವ್ಯಕ್ತಿಗೆ ಆಸರೆಯಾದ ಕೆಸಿಎಫ್ ಸಾಂತ್ವನ
ಮುಸ್ಲಿಂ ನಾಯಕರ ಕಡೆಗಣನೆ: ಕಾಂಗ್ರೆಸ್ ಪಕ್ಷ ಧೂಳಿಪಟ ದೂರವಿಲ್ಲ- ರಜ್ವಿ
ವಾಮಂಜೂರು: ಸಾಂತ್ವನ ಹಾಗೂ ಹಣ್ಣು ಹಂಪಲು ವಿತರಣೆ
ಮಂಗಳೂರು ಮೂಲದ ಶಾಜಹಾನ್ ರಸ್ತೆ ಅಪಘಾತದಲ್ಲಿ ಮರಣ
ಕಿನ್ಯ:ಹಜ್ ಯಾತ್ರಿಕರಿಗೆ ಬೀಳ್ಕೊಡುಗೆ
ಸಾಹಿತ್ಯ ಹಬ್ಬಕ್ಕೆ ವಿದ್ಯುಕ್ತ ಚಾಲನೆ – ಇಂಡಿಯನ್ ಗ್ರ್ಯಾಂಡ್ ಮುಫ್ತಿ
ಅಲ್ ಮದೀನಾದಲ್ಲಿ ಹಜ್ ಯಾತ್ರಿಕರಿಗೆ ಬೀಳ್ಕೊಡುಗೆ