ಕರ್ನಾಟಕ ರಾಜ್ಯ ಸುನ್ನೀ ಸ್ಟೂಡೆಂಟ್ ಫೆಡರೇಷನ್ SSF ‘ಯೌವನ ಮರೆಯಾಗುವ ಮುನ್ನ’ ಎಂಬ ಘೋಷ ವಾಕ್ಯದೊಂದಿಗೆ ರಾಜ್ಯಾದ್ಯಾಂತ ಎಲ್ಲಾ ಘಟಕಗಳಲ್ಲಿ ನಡೆಸುತ್ತಿರುವ ಯೂನಿಟ್ ಸಮ್ಮೇಳನ ಅಕ್ಟೋಬರ್ 26 ರಂದು ಇಳಂತಿಲ ಮುರ SSF ಶಾಖೆ ವತಿಯಿಂದ ಖುವ್ವತ್ತುಲ್ ಇಸ್ಲಾಂ ಜುಮಾ ಮಸೀದಿಯ ವಠಾರದಲ್ಲಿ ಜರಗಲಿದೆ.
ಮಗ್ರಿಬ್ ನಮಾಜಿನ ಬಳಿಕ ಮಾಸಿಕ ಬದ್ರ್ ಮೌಲಿದ್ ಹಾಗೂ ಯೂನಿಟ್ ಕಾನ್ಫರೆನ್ಸ್
ಶಾಖೆ ಅಧ್ಯಕ್ಷರಾದ ಅಹ್ಮದ್ ಅಲಿ ಸಅದಿ ಅಧ್ಯಕ್ಷತೆಯಲ್ಲಿ, ‘ಯೌವ್ವನ ಮರೆಯಾಗುವ ಮುನ್ನ’ ಎಂಬ ವಿಷಯದ ಕುರಿತು ಜಿ ಎಂ ಶರೀಫ್ ಲತ್ವೀಫಿ ಕುದ್ರಡ್ಕ ಮುಖ್ಯ ಪ್ರಭಾಷಣ ಮಾಡಲಿದ್ದಾರೆ ಎಂದು ಪ್ರಕಟನೆಯಲ್ಲಿ ತಿಳಿಸಿದ್ದಾರೆ















ಇನ್ನಷ್ಟು ಸುದ್ದಿಗಳು
ಕಿನ್ಯ:ಹಜ್ ಯಾತ್ರಿಕರಿಗೆ ಬೀಳ್ಕೊಡುಗೆ
ಸಾಹಿತ್ಯ ಹಬ್ಬಕ್ಕೆ ವಿದ್ಯುಕ್ತ ಚಾಲನೆ – ಇಂಡಿಯನ್ ಗ್ರ್ಯಾಂಡ್ ಮುಫ್ತಿ
ಅಲ್ ಮದೀನಾದಲ್ಲಿ ಹಜ್ ಯಾತ್ರಿಕರಿಗೆ ಬೀಳ್ಕೊಡುಗೆ
ಮೇ 7ರಂದು ದಾರುಲ್ ಅಮಾನ್ ಎಲ್ಲೂರಿನಲ್ಲಿ ವಿವಿಧ ಧಾರ್ಮಿಕ ಕಾರ್ಯಕ್ರಮ ಹಾಗೂ ಸನದು ದಾನ ಸಮಾರಂಭ
ಎಪ್ರಿಲ್ 29 ಕ್ಕೆ ಸಾಮೂಹಿಕ ಉಚಿತ ಸುನ್ನತ್ (ಮುಂಜಿ) ಕಾರ್ಯಕ್ರಮ
ಎಸ್ ವೈ ಎಸ್ ವಾರ್ಷಿಕ ಕೌನ್ಸಿಲ್ ಅಭಿಯಾನ ಆರಂಭ
ಬಾಬಾ ಬುಡನ್ ದರ್ಗಾದಲ್ಲಿ ಆಯೋಜಿಸಲಾಗಿದ್ದ ವಾರ್ಷಿಕ ಸಂದಲ್ ಮತ್ತು ಉರುಸ್ ಆಚರಣೆಗೆ ಜಿಲ್ಲಾಡಳಿತ ಅವಕಾಶ ನಿರಾಕರಣೆ
ಸುನ್ನಿ ಸೆಂಟರ್ ಗೂಡಿನಬಳಿ ವತಿಯಿಂದ ರಮಳಾನ್ ಕಿಟ್ ವಿತರಣೆ
ಪೆಬ್ರವರಿ 15 ಮಂಗಳೂರಲ್ಲಿ ಇಹ್ಸಾನೋತ್ಸವ-26 ಘೋಷಣಾ ಸಮಾವೇಶ
ಉಳ್ತೂರು ; ದರ್ಸ್ ವಾರ್ಷಿಕ ಮತ್ತು ಬೀಳ್ಕೊಡಿಗೆ