ಕರ್ನಾಟಕ ರಾಜ್ಯ ಸುನ್ನೀ ಸ್ಟೂಡೆಂಟ್ ಫೆಡರೇಷನ್ SSF ‘ಯೌವನ ಮರೆಯಾಗುವ ಮುನ್ನ’ ಎಂಬ ಘೋಷ ವಾಕ್ಯದೊಂದಿಗೆ ರಾಜ್ಯಾದ್ಯಾಂತ ಎಲ್ಲಾ ಘಟಕಗಳಲ್ಲಿ ನಡೆಸುತ್ತಿರುವ ಯೂನಿಟ್ ಸಮ್ಮೇಳನ ಅಕ್ಟೋಬರ್ 26 ರಂದು ಇಳಂತಿಲ ಮುರ SSF ಶಾಖೆ ವತಿಯಿಂದ ಖುವ್ವತ್ತುಲ್ ಇಸ್ಲಾಂ ಜುಮಾ ಮಸೀದಿಯ ವಠಾರದಲ್ಲಿ ಜರಗಲಿದೆ.
ಮಗ್ರಿಬ್ ನಮಾಜಿನ ಬಳಿಕ ಮಾಸಿಕ ಬದ್ರ್ ಮೌಲಿದ್ ಹಾಗೂ ಯೂನಿಟ್ ಕಾನ್ಫರೆನ್ಸ್
ಶಾಖೆ ಅಧ್ಯಕ್ಷರಾದ ಅಹ್ಮದ್ ಅಲಿ ಸಅದಿ ಅಧ್ಯಕ್ಷತೆಯಲ್ಲಿ, ‘ಯೌವ್ವನ ಮರೆಯಾಗುವ ಮುನ್ನ’ ಎಂಬ ವಿಷಯದ ಕುರಿತು ಜಿ ಎಂ ಶರೀಫ್ ಲತ್ವೀಫಿ ಕುದ್ರಡ್ಕ ಮುಖ್ಯ ಪ್ರಭಾಷಣ ಮಾಡಲಿದ್ದಾರೆ ಎಂದು ಪ್ರಕಟನೆಯಲ್ಲಿ ತಿಳಿಸಿದ್ದಾರೆ















ಇನ್ನಷ್ಟು ಸುದ್ದಿಗಳು
ಆಗಸ್ 12.ಎಸ್ ವೈ ಎಸ್ ದ.ಕ ವೆಸ್ಟ್ ಜಿಲ್ಲೆ:ಹುಬ್ಬುರ್ರಸೂಲ್ ಕಾನ್ಫರೆನ್ಸ್
ನಕಲಿ ತ್ವರೀಖತ್ಗಳ ಬಗ್ಗೆ ಎಚ್ಚರಿಕೆ ಅಗತ್ಯ: ಹಿಮಮಿ ಸಂಗಮ
ದಕ್ಷಿಣ ಕನ್ನಡ ವೆಸ್ಟ್ ಜಿಲ್ಲೆ ಸಮಸ್ತ ಸೆಂಟಿನರಿ EC (ಎಕ್ಸಿಕ್ಯೂಟೀವ್ ಕೌನ್ಸಿಲ್) ಅಸ್ತಿತ್ವಕ್ಕೆ
ಸಂಕಷ್ಟಕ್ಕೆ ಸಿಲುಕಿದ ವ್ಯಕ್ತಿಗೆ ಆಸರೆಯಾದ ಕೆಸಿಎಫ್ ಸಾಂತ್ವನ
ಮುಸ್ಲಿಂ ನಾಯಕರ ಕಡೆಗಣನೆ: ಕಾಂಗ್ರೆಸ್ ಪಕ್ಷ ಧೂಳಿಪಟ ದೂರವಿಲ್ಲ- ರಜ್ವಿ
ವಾಮಂಜೂರು: ಸಾಂತ್ವನ ಹಾಗೂ ಹಣ್ಣು ಹಂಪಲು ವಿತರಣೆ
ಮಂಗಳೂರು ಮೂಲದ ಶಾಜಹಾನ್ ರಸ್ತೆ ಅಪಘಾತದಲ್ಲಿ ಮರಣ
ಕಿನ್ಯ:ಹಜ್ ಯಾತ್ರಿಕರಿಗೆ ಬೀಳ್ಕೊಡುಗೆ
ಸಾಹಿತ್ಯ ಹಬ್ಬಕ್ಕೆ ವಿದ್ಯುಕ್ತ ಚಾಲನೆ – ಇಂಡಿಯನ್ ಗ್ರ್ಯಾಂಡ್ ಮುಫ್ತಿ
ಅಲ್ ಮದೀನಾದಲ್ಲಿ ಹಜ್ ಯಾತ್ರಿಕರಿಗೆ ಬೀಳ್ಕೊಡುಗೆ